ನಡೆದಷ್ಟೂ ಹಿಗ್ಗುತ್ತಿರುವ @RahulGandhi ಅವರ ಉತ್ಸಾಹ, ನೊಂದ ಜನರನ್ನು ಅವರು ಸಂತೈಸಿ, ಬದುಕಿನ ಭರವಸೆ ತುಂಬುವ ರೀತಿ, ದೇಶದ ಬಗೆಗಿನ ಬದ್ಧತೆ, ಕಾಳಜಿ ಇವು ಅವರನ್ನು ಓರ್ವ ಪರಿಪೂರ್ಣ ನಾಯಕನನ್ನಾಗಿಸಿದೆ.

ರಾಹುಲ್ ಗಾಂಧಿಯವರ ತಾಳ್ಮೆ, ಪರಿಶ್ರಮ, ದೃಢ ಸಂಕಲ್ಪಕ್ಕೆ ನನ್ನದೊಂದು ಸಲಾಂ.#BharatJodoYatra pic.twitter.com/EcgtxioeNq

— Siddaramaiah (@siddaramaiah) October 22, 2022