Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಜಿ ಸಚಿವ ಈಶ್ವರಪ್ಪ ಫೋಟೊ ಇರುವ...

ಮಾಜಿ ಸಚಿವ ಈಶ್ವರಪ್ಪ ಫೋಟೊ ಇರುವ ಕರೆನ್ಸಿ ನೋಟು ಬಿಡುಗಡೆ ಮಾಡಿದ ಕಾಂಗ್ರೆಸ್‌!

4 Nov 2022 5:01 PM IST
share
ಮಾಜಿ ಸಚಿವ ಈಶ್ವರಪ್ಪ ಫೋಟೊ ಇರುವ ಕರೆನ್ಸಿ ನೋಟು ಬಿಡುಗಡೆ ಮಾಡಿದ ಕಾಂಗ್ರೆಸ್‌!

ಬೆಂಗಳೂರು: ಮಾಜಿ ಸಚಿವ, ಶಾಸಕ ಕೆ.ಎಸ್ ಈಶ್ವರಪ್ಪ ಅವರ ಫೋಟೊ ಹಾಕಿ ಕರೆನ್ಸಿ ನೋಟ್‌ವೊಂದನ್ನು ಸಿದ್ಧಪಡಿಸಿರುವ ಕಾಂಗ್ರೆಸ್‌, ಅದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ಅದರಲ್ಲಿ ‘ಭ್ರಷ್ಟ ಜನತಾ ಪಕ್ಷ ಅಂದರೆ ಕುದುರೆ ವ್ಯಾಪಾರ’, ‘ಆಪರೇಷನ್ ಕಮಲ ಕರೆನ್ಸಿ’ ಎಂದು ಮುದ್ರಿಸಿದೆ. 

''ಕೆ.ಎಸ್ ಈಶ್ವರಪ್ಪ ಅವರು ಕಾಂಗ್ರೆಸ್ ಶಾಸಕರಿಗೆ 500 ಕೋಟಿ ಆಮಿಷ ಒಡ್ಡಿದ್ದೆ ಎಂದು ಹೇಳಿರುವುದರಲ್ಲಿ ಯಾವ ಆಶ್ಚರ್ಯ, ಅನುಮಾನಗಳೂ ಇಲ್ಲ. ತೆಲಂಗಾಣದಲ್ಲಿ 150 ಕೋಟಿಯ ಡೀಲ್‌ನಲ್ಲೂ ನಿಮ್ಮದೇ ನೋಟ್ ಎಣಿಸುವ ಮಿಷನ್ ಕೆಲಸ ಮಾಡಿತ್ತೆ ಈಶ್ವರಪ್ಪನವರೇ? 40% ಕಮಿಷನ್ ಲೂಟಿಯನ್ನು ಕರ್ನಾಟಕದ ನಂತರ ತೆಲಂಗಾಣದಲ್ಲಿ ಇನ್ವೆಸ್ಟ್ ಮಾಡ್ತಿದೀರಾ?'' ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ. 

''ಸಿಎಂ ಹುದ್ದೆಗೆ 2,500 ಕೋಟಿ ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ಹೆಚ್ಚಲ್ಲ ಅಲ್ಲವೇ ಬಿಜೆಪಿ? ಈಶ್ವರಪ್ಪ ಅವರೇ, ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ? 500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ?'' ಎಂದೂ ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

'@ikseshwarappa ಅವರು ಕಾಂಗ್ರೆಸ್ ಶಾಸಕರಿಗೆ 500 ಕೋಟಿ ಆಮಿಷ ಒಡ್ಡಿದ್ದೆ ಎಂದು ಹೇಳಿರುವುದರಲ್ಲಿ ಯಾವ ಆಶ್ಚರ್ಯ, ಅನುಮಾನಗಳೂ ಇಲ್ಲ.

ತೆಲಂಗಾಣದಲ್ಲಿ 150 ಕೋಟಿಯ ಡೀಲ್‌ನಲ್ಲೂ ನಿಮ್ಮದೇ ನೋಟ್ ಎಣಿಸುವ ಮಿಷನ್ ಕೆಲಸ ಮಾಡಿತ್ತೆ ಈಶ್ವರಪ್ಪನವರೇ?

40% ಕಮಿಷನ್ ಲೂಟಿಯನ್ನು ಕರ್ನಾಟಕದ ನಂತರ ತೆಲಂಗಾಣದಲ್ಲಿ ಇನ್ವೆಸ್ಟ್ ಮಾಡ್ತಿದೀರಾ? pic.twitter.com/jkNiriNwde

— Karnataka Congress (@INCKarnataka) November 4, 2022

ಸಿಎಂ ಹುದ್ದೆಗೆ 2,500 ಕೋಟಿ ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ಹೆಚ್ಚಲ್ಲ ಅಲ್ಲವೇ @BJP4Karnataka?@ikseshwarappa ಅವರೇ,
ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ?

500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ? pic.twitter.com/raTEQbdEm8

— Karnataka Congress (@INCKarnataka) November 4, 2022
share
Next Story
X