Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಳಬಾಗಿಲು | ದಲಿತ ಯುವಕನಿಗೆ ದೌರ್ಜನ್ಯ,...

ಮುಳಬಾಗಿಲು | ದಲಿತ ಯುವಕನಿಗೆ ದೌರ್ಜನ್ಯ, ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

3 Dec 2022 5:13 PM IST
share
ಮುಳಬಾಗಿಲು | ದಲಿತ ಯುವಕನಿಗೆ ದೌರ್ಜನ್ಯ, ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಮುಳಬಾಗಿಲು (ಕೋಲಾರ) ಡಿ.3: ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೇವಹಳ್ಳಿ ಗ್ರಾಮದಲ್ಲಿ ದಲಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಇಲ್ಲಿನ ನಂಗಲಿ ಪೊಲೀಸರು ಬಂಧಿಸಿದ್ದಾರೆ. 

ಮುಳಬಾಗಿಲು ತಾಲೂಕಿನ  ಬೈರಕೂರು ಸಮೀಪದ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು, ಶಿವರಾಜ್, ಗೋಪಾಲಕೃಷ್ಣಪ್ಪ, ಮತ್ತು ಮುನಿವೆಂಕಟಪ್ಪ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 

ಇತ್ತೀಚೆಗೆ ಬೈಕ್ ಹಿಂದಿಕ್ಕಿದ ಎಂಬ ಕಾರಣಕ್ಕೆ ಉದಯ್ ಕಿರಣ್ ಎಂಬ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿ, ದೌರ್ಜನ್ಯ ಎಸಗಿದ ಆರೋಪದಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

'ಯುವಕನ ಆತ್ಮಹತ್ಯೆ ಬಳಿಕ  ಆರೋಪಿಗಳು ತಲೆಮರೆಸಿಕೊಂಡಿದ್ದು, ಪ‍ತ್ತೆಗೆ ಶೋಧ ಮುಂದುವರಿಸಿದ್ದೆವು. ಶನಿವಾರ ಅವರೆಲ್ಲರನ್ನು ಬಂಧಿಸಿ, ತನಿಖೆ ತೀವ್ರಗೊಳಿಸಿದ್ದೇವೆ' ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ. ದೇವರಾಜ್‌ ಮಾಹಿತಿ ನೀಡಿದ್ದಾರೆ. 

[ಬಂಧಿತ ಆರೋಪಿಗಳು]


ಪ್ರಕರಣದ ವಿವರ:  ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗಾರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ, ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು, ಶಿವರಾಜ್, ಗೋಪಾಲಕೃಷ್ಣಪ್ಪ, ಮತ್ತು ಮುನಿವೆಂಕಟಪ್ಪ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ನಂತರ ತನ್ನ ವಾಹನ ಮತ್ತು ಮೊಬೈಲ್ ಕೇಳಲು ಹೋದ ಉದಯ್ ಕಿರಣ್ ನನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ರಚ್ಚೆ ಕಟ್ಟೆಯ ಮರಕ್ಕೆ ಕಟ್ಟಿ ಹಾಕಿ, ಹೊಡೆದು, ಜಾತಿ ನಿಂದನೆ ಮಾಡಿ ಅತಿಹೀನವಾಗಿ ಅವಮಾನಿಸಿದ್ದಾರೆ. ಈ ಕಾರಣಕ್ಕೆ ಉದಯ್ ಕಿರಣ್ ಅವಮಾನ ತಾಳಲಾರದೇ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. 

share
Next Story
X