Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಸರ್ಕಾರದ ಬಗ್ಗೆ ಜನರಿಗಿರುವ...

ಬಿಜೆಪಿ ಸರ್ಕಾರದ ಬಗ್ಗೆ ಜನರಿಗಿರುವ ಅಸಹನೆ, ಆಕ್ರೋಶಕ್ಕೆ ಖಾಲಿ ಕುರ್ಚಿಗಳೇ ಸಾಕ್ಷಿ: ಕಾಂಗ್ರೆಸ್ ಟೀಕೆ

''ಖಾಲಿ ಕುರ್ಚಿಗಳನ್ನು ರಂಜಿಸಲು 4 ಕೋಟಿ ರೂ. ಖರ್ಚು...''

28 Jan 2023 4:34 PM IST
share
ಬಿಜೆಪಿ ಸರ್ಕಾರದ ಬಗ್ಗೆ ಜನರಿಗಿರುವ ಅಸಹನೆ, ಆಕ್ರೋಶಕ್ಕೆ ಖಾಲಿ ಕುರ್ಚಿಗಳೇ ಸಾಕ್ಷಿ: ಕಾಂಗ್ರೆಸ್ ಟೀಕೆ
''ಖಾಲಿ ಕುರ್ಚಿಗಳನ್ನು ರಂಜಿಸಲು 4 ಕೋಟಿ ರೂ. ಖರ್ಚು...''

ಬೆಂಗಳೂರು: ಹೊಸಪೇಟೆಯಲ್ಲಿ  ಮೂರು ದಿನಗಳ 'ಹಂಪಿ ಉತ್ಸವ'ದ ಉದ್ಘಾಟನಾ ಸಮಾರಂಭ ಶುಕ್ರವಾರ ಸಂಜೆ ಜರಗಿದ್ದು, ಕಾರ್ಯಕ್ರಮದ ಮೊದಲ ದಿನವೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಸಂಬಧ ಟ್ವೀಟ್ ಮಾಡಿರುವ ಕಾಂಗ್ರೆಸ್, '' ಬಿಜೆಪಿ ಪಕ್ಷದ ಕಾರ್ಯಕ್ರಮಗಳಿಗೂ ಖಾಲಿ ಕುರ್ಚಿಗಳು. ಬಿಜೆಪಿ ಸರ್ಕಾರದ ಕಾರ್ಯಕ್ರಮಗಳಿಗೂ ಖಾಲಿ ಕುರ್ಚಿಗಳು. ಬಿಜೆಪಿ ಸರ್ಕಾರದ ಬಗ್ಗೆ ಜನತೆಗಿರುವ ಅಸಹನೆ, ಆಕ್ರೋಶಕ್ಕೆ ಖಾಲಿ ಕುರ್ಚಿಗಳು ಸಾಕ್ಷಿ ಹೇಳುತ್ತಿವೆ. ಹಂಪಿ ಉತ್ಸವದಲ್ಲಿ ಖಾಲಿ ಕುರ್ಚಿಗಳನ್ನು ರಂಜಿಸಲು 4 ಕೋಟಿ ಖರ್ಚು ಮಾಡುವ ಅಗತ್ಯವಿತ್ತೇ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಪ್ರಶ್ನೆ ಮಾಡಿದೆ. 

''5 ನಿಮಿಷದ ವಿಡಿಯೋಗೆ 4.5 ಕೋಟಿ'' 

"ಅನಗತ್ಯ ವೆಚ್ಚಕ್ಕೆ ಕಡಿವಾಣ" ಎಂದು ಸಿಎಂ ಕುರ್ಚಿ ಹತ್ತಿ ಕುಳಿತ ಸಿಎಂ ಬೊಮ್ಮಾಯಿ ಅವರೇ, ಹೂಡಿಕೆದಾರರ ಸಮಾವೇಶದ 5 ನಿಮಿಷದ ವಿಡಿಯೋಗೆ 4.5 ಕೋಟಿ ಪಾವತಿಸಿದ್ದು ಅಗತ್ಯವೋ, ಅನಗತ್ಯವೋ? ಸಿಎಂ ಪ್ರಕಾರ ಅನಗತ್ಯ ಖರ್ಚು ಎಂದರೆ ಬಿಸಿಯೂಟ, ಇಂದಿರಾ ಕ್ಯಾಂಟೀನ್, ಅಂಗನವಾಡಿಗಳ ಅನುದಾನ, ವಿದ್ಯಾರ್ಥಿವೇತನ, ವಸತಿ ಯೋಜನೆಗಳ ಅನುದಾನ. 40% ಕಮಿಷನ್ ಸಿಗುವಂತವು - ಅಗತ್ಯ ಖರ್ಚು!'' ಎಂದು ಇನ್ನೊಂದು ಟ್ವೀಟ್ ನಲ್ಲಿ ಕಾಂಗ್ರೆಸ್  ತರಾಟೆಗೆ ತೆಗೆದುಕೊಂಡಿದೆ. 

ಖಾಲಿ ಕುರ್ಚಿಗಳನ್ನ ರಂಜಿಸಲು ಹಂಪಿ ಉತ್ಸವಕ್ಕೆ ಸರ್ಕಾರ 4 ಕೋಟಿ ಖರ್ಚು ಮಾಡಿದ್ದು ನಾಚಿಕೆಗೇಡು ಅಲ್ಲವೇ.

ಮಕ್ಕಳ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳಿಗೆ ಹಣವಿಲ್ಲ.
ಅಂಗನವಾಡಿಗಳಿಗೆ ಅನುದಾನವಿಲ್ಲ,
ಪರಿಶಿಷ್ಠ ವಿದ್ಯಾರ್ಥಿಗಳ ಹಾಸ್ಟೆಲ್ ಸಮಸ್ಯೆ ಬಗೆಹರಿದಿಲ್ಲ.

ಉತ್ಸವಕ್ಕೆ ಇರುವ ಹಣ ಜನಪರ ಯೋಜನೆಗಳಿಗೆ ಏಕಿಲ್ಲ @BSBommai ಅವರೇ?#SayCM pic.twitter.com/44AkVCtNeb

— Karnataka Congress (@INCKarnataka) January 28, 2023

ಬಿಜೆಪಿ ಪಕ್ಷದ ಕಾರ್ಯಕ್ರಮಗಳಿಗೂ ಖಾಲಿ ಕುರ್ಚಿಗಳು.
ಬಿಜೆಪಿ ಸರ್ಕಾರದ ಕಾರ್ಯಕ್ರಮಗಳಿಗೂ ಖಾಲಿ ಕುರ್ಚಿಗಳು.@BJP4Karnataka ಸರ್ಕಾರದ ಬಗ್ಗೆ ಜನತೆಗಿರುವ ಅಸಹನೆ, ಆಕ್ರೋಶಕ್ಕೆ ಖಾಲಿ ಕುರ್ಚಿಗಳು ಸಾಕ್ಷಿ ಹೇಳುತ್ತಿವೆ.

ಹಂಪಿ ಉತ್ಸವದಲ್ಲಿ ಖಾಲಿ ಕುರ್ಚಿಗಳನ್ನು ರಂಜಿಸಲು 4 ಕೋಟಿ ಖರ್ಚು ಮಾಡುವ ಅಗತ್ಯವಿತ್ತೇ @BSBommai ಅವರೇ? pic.twitter.com/A1IccO1DEo

— Karnataka Congress (@INCKarnataka) January 28, 2023

"ಅನಗತ್ಯ ವೆಚ್ಚಕ್ಕೆ ಕಡಿವಾಣ" ಎಂದು ಸಿಎಂ ಕುರ್ಚಿ ಹತ್ತಿ ಕುಳಿತ @BSBommai ಅವರೇ, 5 ನಿಮಿಷದ ವಿಡಿಯೋಗೆ 4.5 ಕೋಟಿ ಪಾವತಿಸಿದ್ದು ಅಗತ್ಯವೋ, ಅನಗತ್ಯವೋ?

ಸಿಎಂ ಪ್ರಕಾರ ಅನಗತ್ಯ ಖರ್ಚು ಎಂದರೆ
ಬಿಸಿಯೂಟ, ಇಂದಿರಾ ಕ್ಯಾಂಟೀನ್, ಅಂಗನವಾಡಿಗಳ ಅನುದಾನ, ವಿದ್ಯಾರ್ಥಿವೇತನ, ವಸತಿ ಯೋಜನೆಗಳ ಅನುದಾನ.

40% ಕಮಿಷನ್ ಸಿಗುವಂತವು - ಅಗತ್ಯ ಖರ್ಚು! pic.twitter.com/nEag2zyH8B

— Karnataka Congress (@INCKarnataka) January 28, 2023
share
Next Story
X