Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಧಾಕರ್ ಆರೋಗ್ಯ ಇಲಾಖೆಗೆ...

ಸುಧಾಕರ್ ಆರೋಗ್ಯ ಇಲಾಖೆಗೆ ಗ್ರಹಣವಿದ್ದಂತೆ, ಕಮಿಷನ್ ಒಂದೇ ಅವರ ಧ್ಯೇಯ: ಕಾಂಗ್ರೆಸ್ ಟೀಕೆ

29 Jan 2023 6:53 PM IST
share
ಸುಧಾಕರ್ ಆರೋಗ್ಯ ಇಲಾಖೆಗೆ ಗ್ರಹಣವಿದ್ದಂತೆ, ಕಮಿಷನ್ ಒಂದೇ ಅವರ ಧ್ಯೇಯ: ಕಾಂಗ್ರೆಸ್ ಟೀಕೆ

ಬೆಂಗಳೂರು: ‘ಇತ್ತೀಚಿಗೆ ನಡೆದ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ಕಾರಣ ಗರ್ಭಿಣಿ, ಮಗುವಿನ ಸಾವಿನ ಪ್ರಕರಣ ರಾಜ್ಯದ ಆರೋಗ್ಯ ಇಲಾಖೆಯ ಅವ್ಯವಸ್ಥೆಗೆ ಹಿಡಿದ ಕನ್ನಡಿ. ಕೊರೋನ ಸಮಯದಲ್ಲಿನ ಸವಾಲುಗಳಿಂದ ಪಾಠ ಕಲಿಯದ, ಸುಧಾರಣಾ ಕ್ರಮ ಕೈಗೊಳ್ಳದ ಸಚಿವ ಡಾ.ಸುಧಾಕರ್ ಅವರು ಆರೋಗ್ಯ ಇಲಾಖೆಗೆ ಹಿಡಿದ ಗ್ರಹಣವಿದ್ದಂತೆ. ಕಮಿಷನ್ ಒಂದೇ ಅವರ ಧ್ಯೇಯ!’ ಎಂದು ಕಾಂಗ್ರೆಸ್ ಟೀಕಿಸಿದೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘108 ಆಂಬುಲೆನ್ಸ್ ಅವ್ಯವಸ್ಥೆಗಳು, ವೆಂಟಿಲೇಟರ್ ಅವ್ಯವಸ್ಥೆಯಿಂದ ಬಳ್ಳಾರಿ ವಿಮ್ಸ್ ನಲ್ಲಿನ ಸಾವುಗಳು, ಹಾಸನದಲ್ಲಿ ಚಿಕಿತ್ಸೆ ನಿರಾಕರಿಸಿ ಗರ್ಭಿಣಿಯ ಸಾವು, ಚಾಮರಾಜನಗರ ಆಕ್ಸಿಜನ್ ದುರಂತ, ಕಾರ್ಯನಿರ್ವಹಿಸದ ಡಯಾಲಿಸಿಸ್ ಕೇಂದ್ರಗಳು, ಒಂದೇ ಬೆಡ್‍ನಲ್ಲಿ 3 ರೋಗಿಗಳು, ಇದಕ್ಕೆ ಆರೋಗ್ಯ ಇಲಾಖೆಗೆ ಹಿಡಿದ ‘ಸುಧಾಕರ್' ಎಂಬ ಗ್ರಹಣವೇ ಕಾರಣ’ ಎಂದು ದೂರಿದೆ.

‘ನಮ್ಮ ದೇಶ ಹಾಗೂ ನಮ್ಮ ರಾಜ್ಯ ರೂಪುಗೊಂಡಿದ್ದೇ ಚಳವಳಿ, ಪ್ರತಿಭಟನೆ, ಸತ್ಯಾಗ್ರಹಗಳ ಮೂಲಕ. ಪ್ರತಿಭಟನೆ ಎನ್ನುವುದು ದೇಶವಾಸಿಗಳ ಬಹುಮುಖ್ಯ ಹಕ್ಕು. ಜನಧ್ವನಿಯ ಬಗ್ಗೆ ಗೌರವವಿಲ್ಲದ ಬಿಜೆಪಿ ಪ್ರತಿಭಟನಾ ಸ್ಥಳವಾದ ಫ್ರಿಡಂಪಾರ್ಕ್‍ನಲ್ಲಿ ಶೌಚಾಲಯ, ಕುಡಿಯುವ ನೀರಿನಂತಹ ಮೂಲಸೌಕರ್ಯ ಒದಗಿಸದೆ ಜನರ ದನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಯಡಿಯೂರಪ್ಪ

ಇತ್ತೀಚಿಗೆ ನಡೆದ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ಕಾರಣ ಗರ್ಭಿಣಿ, ಮಗುವಿನ ಸಾವಿನ ಪ್ರಕರಣ ರಾಜ್ಯದ ಆರೋಗ್ಯ ಇಲಾಖೆಯ ಅವ್ಯವಸ್ಥೆಗೆ ಹಿಡಿದ ಕನ್ನಡಿ.

ಕರೋನಾ ಸಮಯದಲ್ಲಿನ ಸವಾಲುಗಳಿಂದ ಪಾಠ ಕಲಿಯದ, ಸುಧಾರಣಾ ಕ್ರಮ ಕೈಗೊಳ್ಳದ ಸಚಿವ @mla_sudhakar ಅವರು ಆರೋಗ್ಯ ಇಲಾಖೆಗೆ ಹಿಡಿದ ಗ್ರಹಣವಿದ್ದಂತೆ.

ಕಮಿಷನ್ ಒಂದೇ ಅವರ ಧ್ಯೇಯ! pic.twitter.com/YlrMDB1rP3

— Karnataka Congress (@INCKarnataka) January 29, 2023

◆108 ಆಂಬುಲೆನ್ಸ್ ಅವ್ಯವಸ್ಥೆಗಳು
◆ವೆಂಟಿಲೇಟರ್ ಅವ್ಯವಸ್ಥೆಯಿಂದ ಬಳ್ಳಾರಿ ವಿಮ್ಸ್‌ನಲ್ಲಿನ ಸಾವುಗಳು
◆ಹಾಸನದಲ್ಲಿ ಚಿಕಿತ್ಸೆ ನಿರಾಕರಿಸಿ ಗರ್ಭಿಣಿಯ ಸಾವು
◆ಚಾಮರಾಜನಗರ ಆಕ್ಸಿಜನ್ ದುರಂತ
◆ಕಾರ್ಯನಿರ್ವಹಿಸದ ಡಯಾಲಿಸಿಸ್ ಕೇಂದ್ರಗಳು
◆ಒಂದೇ ಬೆಡ್‌ನಲ್ಲಿ 3 ರೋಗಿಗಳು

ಇದಕ್ಕೆ ಆರೋಗ್ಯ ಇಲಾಖೆಗೆ ಹಿಡಿದ 'ಸುಧಾಕರ್' ಎಂಬ ಗ್ರಹಣವೇ ಕಾರಣ. pic.twitter.com/80RqmitKUz

— Karnataka Congress (@INCKarnataka) January 29, 2023
share
Next Story
X