Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110...

ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ರೂ.: ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಏನೇನಿದೆ? ಇಲ್ಲಿದೆ ಮಾಹಿತಿ

17 Feb 2023 12:58 PM IST
share
ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ರೂ.: ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಏನೇನಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಫೆ.17: ಎರಡನೇ ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಸರಕಾರ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿ ನೀಡಲು 2 ಕೋಟಿ ರೂ. ಒದಗಿಸಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಘೋಷಿಸಿದ್ದಾರೆ.

ಬಜೆಟ್ ನಲ್ಲಿ ಏನೇನಿದೆ ? 

ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ಶೇಕಡ 97 ರಷ್ಟು ಉತ್ತೀರ್ಣರಾಗಿರುತ್ತಾರೆ. ಈ ಪೈಕಿ ಶೇಕಡ 90ರಷ್ಟು 70 radiatas 2023-24 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಗುಣಾತ್ಮಕ ಉನ್ನತ ಶಿಕ್ಷಣ ಒದಗಿಸಲು ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲವನ್ನು 2,500ಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಇದನ್ನೂ ಓದಿ: Karnataka Budget 2023 Live Updates: ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

ರಾಜ್ಯದ 20 ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ 6 ರಿಂದ 12ನೇ ತರಗತಿಯವರೆಗೆ ಸಿ.ಬಿ.ಎಸ್‌.ಐ. ಪಠ್ಯಕ್ರಮದೊಂದಿಗೆ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಸದರಿ ಶಾಲೆಗಳನ್ನು 25 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ವಹಣೆಯನ್ನು ಮಾಡಲಾಗುತ್ತಿದೆ. 193, ಪ್ರಸಕ್ತ ಸಾಲಿನಲ್ಲಿ 9 ಕೋಟಿ ರೂ. ಅನುದಾನದಲ್ಲಿ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ 31 ವಸತಿ ಶಾಲೆಗಳು, ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸುಮಾರು 7,800 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿಯನ್ನು ನೀಡಲು 2 ಕೋಟಿ ರೂ. ಒದಗಿಸಲಾಗುವುದು. 195, ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗವನ್ನು ವಿದೇಶದಲ್ಲಿ ಇಚ್ಛಿಸುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಡ್ಡಿ ಸಹಾಯಧನ ನೀಡಲಾಗುವುದು.

ಅಲ್ಪಸಂಖ್ಯಾತರ ಪದವೀಧರ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ 10 ಕೋಟಿ ರೂ. ಮತ್ತು ಖಬರಸ್ತಾನ್‌ಗಳ ಅಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು. ಮಹಿಳೆಯರು ಉತ್ತಮ ಹಾಗೂ ಸ್ವಂತ ಉದ್ದಿಮೆ ಉದ್ಯೋಗಾವಕಾಶ ಪಡೆಯಲು ಪ್ರಾರಂಭಿಸಲು ಪ್ರತಿಷ್ಠಿತ ಸಂಸ್ಥೆಯಾದ ಐ.ಐ.ಎಂ.ಬಿ. (IIMB) ಬೆಂಗಳೂರಿನಲ್ಲಿ 300 ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯನ್ನು 3 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು.

ರಾಜ್ಯದಲ್ಲಿ 40,000 ಕ್ಕಿಂತಲೂ ಹೆಚ್ಚು ವಕ್ಫ್ ಆಸ್ತಿಗಳಿದ್ದು, ಇವುಗಳ 198, ಅಲ್ಪಸಂಖ್ಯಾತರಲ್ಲಿ ಆತೀ ಹಿಂದುಳಿದ ಪಿಂಡಾರ, ದರ್ವೇಸು ಮತ್ತು ನದಾಫ್ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಎಲ್ಲಾ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಕಳೆದ ಆಯವ್ಯಯದಲ್ಲಿ 60 ಕೋಟಿ ರೂ. ಒದಗಿಸಲಾಗಿದ್ದು, ಪ್ರಸಕ್ತ ಆಯವ್ಯಯದಲ್ಲಿ ಈ ಮೊತ್ತವನ್ನು ಹೆಚ್ಚಿಸಿ 110 ಕೋಟಿ ರೂ. 72 esabafat 2023-24 ಒದಗಿಸಲಾಗುವುದು. ನಿಗಮಕ್ಕೆ ನೀಡಿರುವ ಹೆಚ್ಚುವರಿ ಅನುದಾನ ಮತ್ತು ಈಗಾಗಲೇ ಲಭ್ಯವಿರುವ ಮೊತ್ತವೂ ಸೇರಿದಂತೆ 2023-24ರಲ್ಲಿ 300 ಕೋಟಿ ರೂ. ಗಳ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತನ್ನ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.

share
Next Story
X