Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಪೋಲ ಕಲ್ಪಿತ ಪಾತ್ರಗಳಾದ...

ಕಪೋಲ ಕಲ್ಪಿತ ಪಾತ್ರಗಳಾದ 'ಉರಿಗೌಡ-ನಂಜೇಗೌಡ' ಹೆಸರಿನ ಕಮಾನು ಕಿತ್ತು ಹಾಕಿ: ಸಿದ್ದರಾಮಯ್ಯ ಕಿಡಿ

''ಮಂಡ್ಯಕ್ಕಷ್ಟೇ ಅಲ್ಲ, ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ''

11 March 2023 7:58 PM IST
share
ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಕಿತ್ತು ಹಾಕಿ: ಸಿದ್ದರಾಮಯ್ಯ ಕಿಡಿ
''ಮಂಡ್ಯಕ್ಕಷ್ಟೇ ಅಲ್ಲ, ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ''

ಮಂಡ್ಯ: ಮಾರ್ಚ್ 12 ರಂದು ಮಂಡ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ನಗರದಲ್ಲಿ ವಿವಾದಿತ 'ಉರಿಗೌಡ & ನಂಜೇಗೌಡ' ಹೆಸರಿನ ಸ್ವಾಗತ ದ್ವಾರ ಭಾರೀ ವಿರೋಧಕ್ಕೆ ಕಾರಣವಾಗಿದ್ದು, ಇದನ್ನು ತಕ್ಷಣ ತೆರವುಗೊಳಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು ''ಪ್ರಧಾನಿ ಮೋದಿ ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು ಅಪ್ರತಿಮ‌ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ‌ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು'' ಎಂದು ಒತ್ತಾಯಿಸಿದ್ದಾರೆ. 

ಮಾರ್ಚ್ 12 ರಂದು  (ರವಿವಾರ)  ಪ್ರಧಾನಿ ಮೋದಿ ಅವರು ಮಂಡ್ಯದ ಗೆಜ್ಜಲಗೆರೆಯಲ್ಲಿ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿದ್ದು, ಅದೇ ದಿನ ಬೃಹತ್ ರೋಡ್‌ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸ್ವಾಗತಿಸಿ 'ಉರಿಗೌಡ ಮತ್ತು ನಂಜೇಗೌಡ' ಹೆಸರಿನಲ್ಲಿ ಸ್ವಾಗತ ದ್ವಾರ ಅಳವಡಿಸಲಾಗಿದೆ. 

ಇದನ್ನೂ ಓದಿ: ಪ್ರಧಾನಿ ಮೋದಿ ಸ್ವಾಗತಿಸಿ ಮಂಡ್ಯದಲ್ಲಿ ವಿವಾದಿತ 'ಉರಿಗೌಡ & ನಂಜೇಗೌಡ' ಹೆಸರಿನ ಫ್ಲೆಕ್ಸ್ ಪ್ರತ್ಯಕ್ಷ: ತೀವ್ರ ಆಕ್ಷೇಪ

.@PMOIndia ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು
ಅಪ್ರತಿಮ‌ ಸ್ವಾತಂತ್ರ್ಯ
ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ‌ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ.@CMofKarnataka ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು. pic.twitter.com/M2yeKqgcrR

— Siddaramaiah (@siddaramaiah) March 11, 2023
share
Next Story
X