Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೈಕೋರ್ಟ್ ಆದೇಶದ ಬೆನ್ನಲ್ಲೇ 5, 8ನೇ...

ಹೈಕೋರ್ಟ್ ಆದೇಶದ ಬೆನ್ನಲ್ಲೇ 5, 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮಾ.27ರಿಂದ ಆರಂಭ

16 March 2023 8:49 PM IST
share
ಹೈಕೋರ್ಟ್ ಆದೇಶದ ಬೆನ್ನಲ್ಲೇ 5, 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮಾ.27ರಿಂದ ಆರಂಭ

ಬೆಂಗಳೂರು, ಮಾ.16: ಹೈಕೋರ್ಟ್ ಆದೇಶದ ಬೆನ್ನಲ್ಲೇ ಪ್ರಸಕ್ತ ವರ್ಷದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೆ ತರಗತಿಯ ವಿದ್ಯಾರ್ಥಿಗಳಿಗೆ ಮಾ.27ರಿಂದ ಎ.1ರ ವರೆಗೆ ಪಬ್ಲಿಕ್ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆಯು ಗುರುವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. 

ಈ ಹಿಂದೆ ಸರಕಾರವು 5 ಮತ್ತು 8ನೆ ತರಗತಿಯ ವಿದ್ಯಾರ್ಥಿಗಳಿಗೆ ಮಾ.13ರಿಂದ ಪರೀಕ್ಷೆ ನಡೆಸುವುದಾಗಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ ಶಿಕ್ಷಣ ಸಂಸ್ಥೆಗಳ ಸಂಘಟನೆಯು ಪರೀಕ್ಷೆಯನ್ನು ರದ್ದುಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಮೊದಲು ಸರಕಾರದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್‍ನ ಏಕ ಸದಸ್ಯ ಪೀಠವು ರದ್ದುಪಡಿಸಿತ್ತು. ನಂತರ ವಿಭಾಗೀಯ ಪೀಠವು ಪರೀಕ್ಷೆಯನ್ನು ನಡೆಸುವಂತೆ ಸೂಚಿಸಿತು. ಹಾಗಾಗಿ ಸರಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

5ನೆ ತರಗತಿಯ ವಿದ್ಯಾರ್ಥಿಗಳಿಗೆ ಮಾ.27ರಂದು ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು ಮತ್ತು ತೆಮಿಳು ಭಾಷಾ ಪರೀಕ್ಷೆಗಳು ಹಾಗೂ ಮಾ.28ರಂದು ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ಕನ್ನಡ ಪರೀಕ್ಷೆಗಳು ನಡೆಯುತ್ತವೆ. ಮಾ.29ರಂದು ಪರಿಸರ ಅಧ್ಯಯನ ಮತ್ತು ಮಾ.30ರಂದು ಗಣಿತ ಪರೀಕ್ಷೆ ನಡೆಯುತ್ತದೆ. 

8ನೆ ತರಗತಿಯ ವಿದ್ಯಾರ್ಥಿಗಳಿಗೆ ಮಾ.27ರಂದು ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ಸಂಸ್ಕೃತ, ತೆಲುಗು ಮತ್ತು ತಮಿಳು ಭಾಷಾ ಪರೀಕ್ಷೆಗಳು ಹಾಗೂ ಮಾ.28ರಂದು ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ಕನ್ನಡ ಪರೀಕ್ಷೆಗಳು ನಡೆಯುತ್ತವೆ. 

ಮಾ.29ರಂದು ತೃತೀಯ ಭಾಷೆ ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಅರೇಬಿಕ್, ಪರ್ಷಿಯನ್, ಮರಾಠಿ, ಸಂಸ್ಕøತ, ಕೊಂಕಣಿ ಮತ್ತು ತುಳು ಭಾಷಾ ಪರೀಕ್ಷೆಗಳು ಮತ್ತು ಮಾ.30ರಂದು ಗಣಿತ ಪರೀಕ್ಷೆ ನಡೆಯಲಿವೆ. ಮಾ.31ರಂದು ವಿಜ್ಞಾನ ಮತ್ತು ಎ.1ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. 

ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾಡಲಾಗಿದೆ. ಎರಡೂ ತರಗತಿಗಳ ಗಣಿತ ವಿಷಯ ಹೊರತುಪಡಿಸಿ ಎಲ್ಲ ಪರೀಕ್ಷೆಗಳು ಮ.2.30ರಿಂದ ಮ.4.30ರವರೆಗೆ ನಡೆಯಲಿವೆ. ಗಣಿತ ಪರೀಕ್ಷೆಯು ಬೆ.10.30ರಿಂದ ಮ.12.30ರವರೆಗೆ ನಡೆಯಲಿವೆ. 

ಕಲಿಕಾ ನ್ಯೂನ್ಯತೆಯನ್ನು ತಿಳಿಯಲು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸದೆ, ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು. ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಈ ಮೂಲಕ ಫಲಿತಾಂಶದ ಗೌಪ್ಯತೆ ಕಾಪಾಡಲಾಗುವುದು ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ. 

share
Next Story
X