ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ಮೂವರು ಆರೋಪಿಗಳ ಬಂಧನ
ಶಿವಮೊಗ್ಗ: ಪರಿಶಿಷ್ಟ ಸಮುದಾಯಗಳ ಒಳ ಮೀಸಲಾತಿ ವಿರೋಧಿ ಹೋರಾಟದ ವೇಳೆ ಶಿಕಾರಪುರದಲ್ಲಿ ನಡೆದ ಕಲ್ಲು ತೂರಾಟ ಸೇರಿ ಅಹಿತರ ಘಟನೆಗಳ ಕುರಿತು ಪೊಲೀಸ್ ಇಲಾಖೆ ತನಿಖೆ ತೀವ್ರಗೊಳಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಶಿಕಾರಿಪುರದಲ್ಲಿನ ಘಟನೆ ಕುರಿತು ಈವರೆಗೆ 4 ಪ್ರಕರಣ ದಾಖಲು ಮಾಡಲಾಗಿದೆ. ಮೂವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
Next Story