Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಇಡೀ ಪ್ರಪಂಚಕ್ಕೆ ದೊಡ್ಡ ಹುಲಿ:...

ಮೋದಿ ಇಡೀ ಪ್ರಪಂಚಕ್ಕೆ ದೊಡ್ಡ ಹುಲಿ: ಕೆ.ಎಸ್.ಈಶ್ವರಪ್ಪ

''ವಿಶ್ವ ಮೆಚ್ಚಿದ ನಾಯಕರು ಬಿಜೆಪಿಯಲ್ಲಿದ್ದಾರೆ''

10 April 2023 4:08 PM IST
share
ಮೋದಿ ಇಡೀ ಪ್ರಪಂಚಕ್ಕೆ ದೊಡ್ಡ ಹುಲಿ: ಕೆ.ಎಸ್.ಈಶ್ವರಪ್ಪ
''ವಿಶ್ವ ಮೆಚ್ಚಿದ ನಾಯಕರು ಬಿಜೆಪಿಯಲ್ಲಿದ್ದಾರೆ''

ಶಿವಮೊಗ್ಗ, ಎ.10: ಚುನಾವಣಾ ಸಮಯದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬರುತ್ತಿರುವುದೇ ಕಾಂಗ್ರೆಸ್ ಗೆ ತಳಮಳವಾಗಿದೆ ಎಂದು  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಟೀಕೆ ಮಾಡೋದು ಬಿಟ್ಟರೆ, ಕಾಂಗ್ರೆಸ್ ನವರಿಗೆ ಬೇರೇನು ಗೊತ್ತಿದೆ.ಹುಲಿ ಕಾಣಲಿಲ್ಲ ಅಂದರೂ ಒಂದು ಟೀಕೆ. ಅಕಸ್ಮಾತ್ ಹುಲಿ ಬಂದರೂ ಒಂದೇ ಹುಲಿ ಬಂತು ಎಂದು ಟೀಕೆ. ಟೀಕೆನಲ್ಲೇ ಅವರ ಜೀವನ ಕಳೆದುಕೊಂಡು ಬಿಟ್ಟರು. ಇನ್ನು ಮುಗೀತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋ ಪ್ರಶ್ನೆ ಉದ್ಭವವಾಗಲ್ಲ.ಹಾಗಾಗೀಯೇ ಅವರು ಎಲ್ಲರನ್ನು ಟೀಕೆ ಮಾಡ್ತಾ ಇದ್ದಾರೆ. ಹುಲಿ ಬರಲಿಲ್ಲ ಅನ್ನೋದಕ್ಕಿಂತ ಮೋದಿನೇ ದೊಡ್ಡ ಹುಲಿ. ಇಡೀ ಪ್ರಪಂಚದ ಹುಲಿ ಮೋದಿ. ಅವರ ನೇತೃತ್ವ ನಮಗೆ ಸಿಕ್ಕಿರುವುದು ಪುಣ್ಯ' ಎಂದು ಹೇಳಿದರು. 

'ಚುನಾವಣಾ ಸಮಯದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬರುತ್ತಿರುವುದೇ ಕಾಂಗ್ರೆಸ್ ಗೆ ತಳಮಳ. ಅದಕ್ಕೆ ಟೀಕೆ ಮಾಡ್ತಾ ಇದ್ದಾರೆ' ಎಂದರು.

'ಇವರಿಗೆ ನಾಯಕರು ಇಲ್ವಾ. ಅವರು ಮುಖ ನೋಡಿದರೆ ಮಾತ್ರ ವೋಟ್ ಬರೋದಾ. ಕಾಂಗ್ರೆಸ್‌ನವರು ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಕರೆಯಿಸಿ ಅವರ ಮುಖ ತೋರಿಸಿ, ವೋಟ್ ತೆಗೆದುಕೊಳ್ಳಿ. ನಮ್ಮ ಅಭ್ಯಂತರ ಏನು ಇಲ್ಲ. ರಾಹುಲ್ ಗಾಂಧಿ ಬರ್ತಾರೆ ಬರ್ತಾರೆ ಎಂದು ಹೇಳ್ತಾನೇ ಇದ್ದಾರೆ.ಕೋಲಾರ ಕಾರ್ಯಕ್ರಮಕ್ಕೆ ಬರ್ತಾರೆ ಎಂದು ಮೂರು ಬಾರಿ ಮುಂದೆ ಹಾಕಿದ್ದಾರೆ.ಇವುರುಗಳಿಗೆ ನಾಯಕರುಗಳೇ ಇಲ್ಲ' ಎಂದು ವ್ಯಂಗ್ಯವಾಡಿದರು. 

'ದೇಶ, ವಿಶ್ವ ಮೆಚ್ಚುವ ನಾಯಕರು ಬಿಜೆಪಿಯಲ್ಲಿದ್ದಾರೆ. ಅದೇ ನಮಗೆ ಹೆಮ್ಮೆ. ಮೋದಿ, ಅಮಿತ್ ಶಾ ರಂತಹ ನಾಯಕರ ನಾಯಕತ್ವ ಪಕ್ಷಕ್ಕಿದೆ ಎಂದ ಅವರು,ರಾಜ್ಯದಲ್ಲಿ ಬಿಜೆಪಿ ಬೂತ್ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಬೆಳೆದಿದೆ.ಯಡಿಯೂರಪ್ಪ, ಬೊಮ್ಮಾಯಿ ಅವರ ಸರ್ಕಾರದ ಅಭಿವೃದ್ಧಿ ಕಾರ್ಯ ಜನ ಮೆಚ್ಚಿದ್ದಾರೆ. ಹೀಗಾಗಿ ಪೂರ್ಣ ಬಹುಮತ ಬಿಜೆಪಿಗೆ ಸ್ಪಷ್ಟವಾಗಿ ಬರುತ್ತೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಯನೂರು ಮಂಜುನಾಥ್ ಕಛೇರಿ ಆರಂಭ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರೇ ಆಫೀಸ್ ಮಾಡಿದರೂ  ನಮ್ಮದೇನು ತಕರಾರಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲದಕ್ಕೂ ಅವಕಾಶವಿದೆ ಎಂದರು.

ಸಿದ್ದರಾಮಯ್ಯ ಅವರು ಎಲ್ಲೇ ಕಾರ್ಯಕ್ರಮಕ್ಕೆ ಹೋದರೂ ಆರೆಸ್ಸೆಸ್ ನ್ನು  ನಿರ್ನಾಮ ಮಾಡಬೇಕು ಎಂದು ಹೇಳುತ್ತಾರೆ.ಆರೆಸ್ಸೆಸ್  ಪ್ರಜಾಪ್ರಭುತ್ವವನ್ನು ಉಳಿಸಿದೆ. ಎಲ್ಲಾ ಹಿಂದುಳಿದವರಿಗೆ ದಲಿತರಿಗೆ ನ್ಯಾಯ ಸಿಗುವಂತೆ ಮಾಡಿದೆ. ಹೀಗಾಗಿ ಸಿದ್ದರಾಮಯ್ಯನವರು ಆರೆಸ್ಸೆಸ್ ಟೀಕೆ ಮಾಡುವುದನ್ನು ಬಿಡದಿದ್ದರೆ ಅವರು ನಿರ್ನಾಮವಾಗುತ್ತಾರೆ ಎಂದು ಹೇಳಿದರು.

share
Next Story
X