Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊರಾಕ್ಕೊ,ಟುನಿಶಿಯಾ ಫಿಫಾ ವಿಶ್ವಕಪ್‌ಗೆ...

ಮೊರಾಕ್ಕೊ,ಟುನಿಶಿಯಾ ಫಿಫಾ ವಿಶ್ವಕಪ್‌ಗೆ ತೇರ್ಗಡೆ

ವಾರ್ತಾಭಾರತಿವಾರ್ತಾಭಾರತಿ12 Nov 2017 10:34 PM IST
share
ಮೊರಾಕ್ಕೊ,ಟುನಿಶಿಯಾ ಫಿಫಾ ವಿಶ್ವಕಪ್‌ಗೆ ತೇರ್ಗಡೆ

ಜೊಹಾನ್ಸ್‌ಬರ್ಗ್, ನ.12: ಉತ್ತರ ಆಫ್ರಿಕದ ದೇಶಗಳಾಗಿರುವ ಟುನಿಶಿಯಾ ಮತ್ತು ಮೊರಾಕ್ಕೊ ರಷ್ಯಾದಲ್ಲಿ 2018ರಲ್ಲಿ ನಡೆಯಲಿರುವ ಫಿಫಾ ವಿಶ್ವಕಪ್‌ನಲ್ಲಿ ಆಡುವ ಅರ್ಹತೆ ಗಿಟ್ಟಿಸಿಕೊಂಡಿದೆ.

ಮೊರಾಕ್ಕೊ ತಂಡ ಸ’ಗುಂಪಿನಲ್ಲಿ ಐವರಿ ಕೋಸ್ಟ್ ತಂಡವನ್ನು 2-0 ಅಂತರದಲ್ಲಿ ಮಣಿಸಿ ವಿಶ್ವಕಪ್‌ಗೆ ಅರ್ಹತೆ ಪಡೆಯಿತು.

ಟ್ಯುನಿಶಿಯಾ ಮತ್ತು ಲಿಬಿಯಾ ತಂಡಗಳ ವಿಶ್ವಕಪ್‌ನ ಪ್ಲೇ ಆಫ್ ಪಂದ್ಯ ಗೋಲುರಹಿತವಾಗಿ ಡ್ರಾಗೊಂಡಿದ್ದರೂ ಟುನಿಶಿಯಾ ವಿಶ್ವಕಪ್‌ನಲ್ಲಿ ಆಡುವ ಅರ್ಹತೆ ಗಿಟ್ಟಿಸಿಕೊಂಡಿತು.

  ಮೊರಾಕ್ಕೊ ತಂಡ 16 ಪಂದ್ಯಗಳಲ್ಲಿ 12 ಪಾಯಿಂಟ್ಸ್ ಸಂಪಾದಿಸಿ 1998ರ ಬಳಿಕ ಮೊದಲ ಬಾರಿ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಪಡೆದಿದೆ. ಮೊರಾಕ್ಕೊ ತಂಡದ ನಬಿಲ್ ದಿರಾರ್ ಮತ್ತು ಮೆಧಿ ಬೆನಾಟಿಯಾ ಗೋಲು ದಾಖಲಿಸಿ ಮೊರಕ್ಕೊ ತಂಡವನ್ನು ಗೆಲುವಿನ ದಡ ಸೇರಿಸಿದರು.

 ಟುನಿಶಿಯಾ 14 ಪಾಯಿಂಟ್ಸ್ ಸಂಗ್ರಹಿಸಿ 2006ರ ಬಳಿಕ ಮೊದಲ ಬಾರಿ ವಿಶ್ವಕಪ್‌ಗೆ ತೇರ್ಗಡೆಯಾಗಿದೆ.

ಆಫ್ರಿಕಾದ ಇತರ ದೇಶಗಳಾದ ಸೆನೆಗಲ್ ಶುಕ್ರವಾರ ತೇರ್ಗಡೆಯಾಗಿತ್ತು. ನೈಜೀರಿಯಾ ಮತ್ತು ಈಜಿಪ್ಟ್ ಕಳೆದ ತಿಂಗಳು ಅವಕಾಶ ಗಿಟ್ಟಿಸಿಕೊಂಡಿತ್ತು.ಆಫ್ರಿಕದಿಂದ ಒಟ್ಟು 5 ತಂಡಗಳು ತೇರ್ಗಡೆಯಾಗಿವೆ.

►ಹಿಂಸಾಚಾರಕ್ಕೆ ತಿರುಗಿದ ವಿಜಯೋತ್ಸವ: ಮೊರಾಕ್ಕೊ ಫುಟ್ಬಾಲ್ ತಂಡ ರಷ್ಯಾದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್‌ಗೆ ತೇರ್ಗಡೆಯಾದ ಬೆನ್ನಲ್ಲೇ ಕೇಂದ್ರ ಬ್ರಸೆಲ್ಸ್‌ನಲ್ಲಿ ನಡೆದ ವಿಜಯೋತ್ಸವವು ಹಿಂಸಾಚಾರಕ್ಕೆ ತಿರುಗಿದ್ದು,ಹಿಂಸಾಚಾರದಲ್ಲಿ ಕಾರೊಂದು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X