Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ಯಾಡ್ಮಿಂಟನ್: ಸಿಂಧು, ಶ್ರೀಕಾಂತ್‌ಗೆ...

ಬ್ಯಾಡ್ಮಿಂಟನ್: ಸಿಂಧು, ಶ್ರೀಕಾಂತ್‌ಗೆ ಸುಲಭ ಜಯ

ವಾರ್ತಾಭಾರತಿವಾರ್ತಾಭಾರತಿ12 April 2018 12:25 AM IST
share
ಬ್ಯಾಡ್ಮಿಂಟನ್: ಸಿಂಧು, ಶ್ರೀಕಾಂತ್‌ಗೆ ಸುಲಭ ಜಯ

ಗೋಲ್ಡ್‌ಕೋಸ್ಟ್, ಎ.11: ಕಾಮನ್‌ವೆಲ್ತ್ ಗೇಮ್ಸ್‌ನ ಬ್ಯಾಡ್ಮಿಂಟನ್‌ನ ಮಹಿಳೆಯರ ಸಿಂಗಲ್ಸ್‌ನಲ್ಲಿ ಸುಲಭ ಜಯ ಸಾಧಿಸಿದ ಭಾರತದ ಅಗ್ರ ಶ್ರೇಯಾಂಕದ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಬುಧವಾರ ಕೇವಲ 18 ನಿಮಿಷಗಳಲ್ಲಿ ಕೊನೆಗೊಂಡ ಮೊದಲ ಪಂದ್ಯದಲ್ಲಿ ಸಿಂಧು ಫಿಜಿಯ ಅಂಡ್ರಾ ವೈಟ್‌ಸೈಡ್‌ರನ್ನು 21-6, 21-3 ನೇರ ಸೆಟ್‌ಗಳಿಂದ ಸೋಲಿಸಿದರು.

ಸಿಂಧು ಮಂಡಿ ನೋವಿನಿಂದಾಗಿ ಬ್ಯಾಡ್ಮಿಂಟನ್ ಟೀಮ್ ವಿಭಾಗದ ಪಂದ್ಯದಿಂದ ಹೊರಗುಳಿದಿದ್ದರು. ಈ ವಿಭಾಗದಲ್ಲಿ ಭಾರತ ಐತಿಹಾಸಿಕ ಚಿನ್ನ ಜಯಿಸಿದೆ.

ಬ್ಯಾಡ್ಮಿಂಟನ್ ಟೀಮ್ ವಿಭಾಗದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ 2ನೇ ಶ್ರೇಯಾಂಕದ ಸೈನಾ ನೆಹ್ವಾಲ್ ಕೂಡ ಕೇವಲ 18 ನಿಮಿಷದಲ್ಲಿ ಕೊನೆಗೊಂಡ 32ನೇ ಸುತ್ತಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕದ ಎಲ್ಸೀ ಡಿವಿಲಿಯರ್ಸ್‌ರನ್ನು 21-3, 21-1 ಅಂತರದಿಂದ ಸೋಲಿಸಿದರು.

ಋತ್ವಿಕಾ ಗಾಡ್ಡೆ 18 ನಿಮಿಷಗಳಲ್ಲಿ ಕೊನೆಗೊಂಡ ಪಂದ್ಯದಲ್ಲಿ ಘಾನಾದ ಗ್ರೇಸ್ ಅಟಿಪಕಾರನ್ನು 21-5, 21-7 ಅಂತರದಿಂದ ಸೋಲಿಸಿದ್ದಾರೆ.

ಪುರುಷರ ವಿಭಾಗದಲ್ಲಿ ಕೆ.ಶ್ರೀಕಾಂತ್ ಮಾರಿಷಸ್‌ನ ಆತೀಶ್ ಲುಬ್ಹಾರನ್ನು 21-13, 21-10 ಅಂತರದಿಂದ ಸೋಲಿಸಿದ್ದಾರೆ.

ಭಾರತದ ಶಟ್ಲರ್‌ಗಳು ಟೀಮ್ ವಿಭಾಗದ ಸ್ಪರ್ಧೆಯಲ್ಲಿ ಪ್ರಾಬಲ್ಯ ಸಾಧಿಸಿದಂತೆಯೇ ವೈಯಕ್ತಿಕ ಸ್ಪರ್ಧೆಗಳಲ್ಲೂ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.

ಬ್ಯಾಡ್ಮಿಂಟನ್ ಮಿಕ್ಸೆಡ್ ಡಬಲ್ಸ್ ಸ್ಪರ್ಧೆಯಲ್ಲಿ ಸಾತ್ವಿಕ್ ರಾಂಕಿರೆಡ್ಡಿ -ಅಶ್ವಿನಿ ಪೊನ್ನಪ್ಪ, ಪ್ರಣವ್ ಚೋಪ್ರಾ-ಸಿಕ್ಕಿ ರೆಡ್ಡಿ ಜೋಡಿ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಸುಲಭ ಜಯ ಸಾಧಿಸಿತು.

ಸಾತ್ವಿಕ್-ಅಶ್ವಿನಿ ಜೋಡಿ ಇಂಗ್ಲೆಂಡ್‌ನ ಬೆನ್ ಲಾನ್ ಹಾಗೂ ಜೆಸ್ಸಿಕಾರನ್ನು 21-17, 21-16 ಅಂತರದಿಂದಲೂ, ಪ್ರಣವ್ ಹಾಗೂ ಸಿಕ್ಕಿ ರೆಡ್ಡಿ ಫಿಜಿಯ ಬರ್ಟಿ ಮೊಲಿಯಾ ಹಾಗೂ ಕರ್ನ್ ಗಿಬ್ಸನ್‌ರನ್ನು 21-8, 21-9 ಗೇಮ್‌ಗಳಿಂದ ಸೋಲಿಸಿದ್ದಾರೆ.

 ಇದೇ ವೇಳೆ, ಸ್ಕ್ವಾಷ್ ಪುರುಷರ ಡಬಲ್ಸ್‌ನಲ್ಲಿ ವಿಕ್ರಮ್ ಮಲ್ಹೋತ್ರಾ ಹಾಗೂ ರಾಮಿತ್ ಟಂಡನ್ ವೇಲ್ಸ್‌ನ ಪೀಟರ್ ಕ್ರೀಡ್ ಹಾಗೂ ಜೊಯೆಲ್ ಮಕಿನ್‌ರನ್ನು 2-1 ಅಂತರದಿಂದ ಸೋಲಿಸಿದ್ದಾರೆ.

ಮಹಿಳೆಯರ ಡಬಲ್ಸ್ ಜೋಡಿ ಜೋಶ್ನಾ ಚಿನ್ನಪ್ಪ ಹಾಗೂ ದೀಪಿಕಾ ಪಲ್ಲಿಕಲ್ ವೆಲ್ಶ್‌ನ ಟೆಸ್ನಿ ಎವನ್ಸ್ ಹಾಗೂ ಡಿಯೊನ್ ಸಫ್ಫೆರಿ ಅವರನ್ನು 2-1 ಅಂತರದಿಂದ ಸೋಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X