Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಲ್ಕನೇ ಟೆಸ್ಟ್: ಭಾರತಕ್ಕೆ ಭರ್ಜರಿ ಜಯ,...

ನಾಲ್ಕನೇ ಟೆಸ್ಟ್: ಭಾರತಕ್ಕೆ ಭರ್ಜರಿ ಜಯ, ಸರಣಿಯಲ್ಲಿ 2-1 ಮುನ್ನಡೆ

ವಾರ್ತಾಭಾರತಿವಾರ್ತಾಭಾರತಿ6 Sept 2021 9:13 PM IST
share
ನಾಲ್ಕನೇ ಟೆಸ್ಟ್: ಭಾರತಕ್ಕೆ ಭರ್ಜರಿ ಜಯ, ಸರಣಿಯಲ್ಲಿ 2-1 ಮುನ್ನಡೆ

ದಿ ಓವಲ್, ಆ.6: ಶಿಸ್ತುಬದ್ಧ ಬೌಲಿಂಗ್ ಸಂಘಟಿಸಿದ ಭಾರತವು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು 157 ರನ್ ಗಳ  ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಸೆಪ್ಟಂಬರ್ 10ರಿಂದ ಮ್ಯಾಂಚೆಸ್ಟರ್ ನಲ್ಲಿ ಆರಂಭವಾಗಲಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಹೆಚ್ಚು ಕುತೂಹಲ ಕೆರಳಿಸಿದೆ. ಭಾರತಕ್ಕೆ ಈ ಪಂದ್ಯವನ್ನು ಡ್ರಾಗೊಳಿಸಿದರೆ ಸರಣಿ ಒಲಿಯಲಿದೆ. ಇಂಗ್ಲೆಂಡ್ ಸರಣಿ ಸಮಬಲಗೊಳಿಸಲು ಈ ಪಂದ್ಯವನ್ನು ಗೆಲ್ಲಬೇಕಾಗುತ್ತದೆ.

ಗೆಲ್ಲಲು 368 ರನ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 92.2 ಓವರ್ ಗಳಲ್ಲಿ 210 ರನ್ ಗಳಿಸಿ ಆಲೌಟಾಯಿತು.

ಭಾರತದ ಪರ ಉಮೇಶ್ ಯಾದವ್  3 ವಿಕೆಟ್ ಪಡೆದರೆ ,ಬುಮ್ರಾ, ಶಾರ್ದೂಲ್ ಠಾಕೂರ್  ಹಾಗೂ ರವೀಂದ್ರ ಜಡೇಜ ತಲಾ ಎರಡು ವಿಕೆಟ್ ಗಳನ್ನು ಪಡೆದರು.

1971ರ ಬಳಿಕ ಮೊದಲ ಬಾರಿ ಲಂಡನ್ ನ ದಿ ಓವಲ್ ನಲ್ಲಿ ಭಾರತವು ಜಯಭೇರಿ ಬಾರಿಸಿದೆ. 1984ರ ಬಳಿಕ ಮೊದಲ ಬಾರಿ ಇಂಗ್ಲೆಂಡ್ ಪ್ರವಾಸದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿದೆ. ಇದೀಗ ಇಂಗ್ಲೆಂಡ್ ನೆಲದಲ್ಲಿ 14 ವರ್ಷಗಳ ಬಳಿಕ ಸರಣಿ ಜಯಿಸುವತ್ತ ಕೊಹ್ಲಿ ಪಡೆ ಚಿತ್ತಹರಿಸಿದೆ.

ಐದನೇ ಹಾಗೂ ಅಂತಿಮ ದಿನದಾಟವಾದ ಸೋಮವಾರ ಆತಿಥೇಯ ಇಂಗ್ಲೆಂಡ್ ತಂಡವು ವಿಕೆಟ್ ನಷ್ಟವಿಲ್ಲದೆ 77 ರನ್ ನಿಂದ ದ್ವಿತೀಯ ಇನಿಂಗ್ಸ್ ಆರಂಭಿಸಿತು. ಬ್ಯಾಟಿಂಗ್ ಮುಂದುವರಿಸಿದ ಆರಂಭಿಕ ಬ್ಯಾಟ್ಸ್ ಮನ್ ಗಳಾದ ರೋರಿ ಬರ್ನ್ಸ್ (50) ಹಾಗೂ ಹಸೀಬ್ ಹಮೀದ್(63) ಅರ್ಧಶತಕ ಪೂರೈಸಿದರು. ಭೋಜನ ವಿರಾಮ ವೇಳೆಗೆ ರೋರಿ ಬರ್ನ್ಸ್ ಹಾಗೂ ಡೇವಿಡ್ ಮಲಾನ್(5) ವಿಕೆಟ್ ಒಪ್ಪಿಸಿದರು. ಭೋಜನ ವಿರಾಮದ ಬಳಿಕ ಭಾರತವು ಕ್ಷಿಪ್ರವಾಗಿ 4 ವಿಕೆಟ್ ಗಳನ್ನು ಉರುಳಿಸಿ ಮೇಲುಗೈಸಾಧಿಸಿತು.

ಮಲಾನ್ ರನೌಟಾದರು. ಒಲೀ ಪೋಪ್(2) ಹಾಗೂ ಜಾನಿ ಬೈರ್ ಸ್ಟೋವ್(0)ವಿಕೆಟ್ ಗಳನ್ನು ಪಡೆದ ವೇಗದ ಬೌಲರ್ ಬುಮ್ರಾ ಇಂಗ್ಲೆಂಡ್ ಗೆ ಭಾರೀ ಆಘಾತ ನೀಡಿದರು. ಮೊಯಿನ್ ಅಲಿ ಖಾತೆ ತೆರೆಯದಂತೆ ರವೀಂದ್ರ ಜಡೇಜ ನೋಡಿಕೊಂಡರು. ನಾಯಕ ಜೋ ರೂಟ್(36) ಒಂದಷ್ಟು ಪ್ರತಿರೋಧ ತೋರಿದರು. ಅವರಿಗೆ ಶಾರ್ದೂಲ್ ಠಾಕೂರ್ ಪೆವಿಲಿಯನ್ ಹಾದಿ ತೋರಿಸಿದರು. ಉಮೇಶ್ ಯಾದವ್ ಅವರು ಕ್ರಿಸ್ ವೋಕ್ಸ್ ರನ್ನು 18 ರನ್ ಗೆ ನಿಯಂತ್ರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X