Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀಲಂಕಾ ವಿರುದ್ಧ ದಾಖಲೆ ಅಂತರದ...

ಶ್ರೀಲಂಕಾ ವಿರುದ್ಧ ದಾಖಲೆ ಅಂತರದ ಗೆಲುವಿನಲ್ಲಿ ಸಿರಾಜ್ ಕೊಡುಗೆ ನಿರ್ಲಕ್ಷಿಸಿದ ಜಯ್ ಶಾ ಗೆ ನೆಟ್ಟಿಗರ ತರಾಟೆ

16 Jan 2023 1:22 PM IST
share
ಶ್ರೀಲಂಕಾ ವಿರುದ್ಧ ದಾಖಲೆ ಅಂತರದ ಗೆಲುವಿನಲ್ಲಿ ಸಿರಾಜ್ ಕೊಡುಗೆ ನಿರ್ಲಕ್ಷಿಸಿದ ಜಯ್ ಶಾ ಗೆ ನೆಟ್ಟಿಗರ ತರಾಟೆ

ಹೊಸದಿಲ್ಲಿ: ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ  ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 317 ರನ್ ಗಳ ದಾಖಲೆ ಅಂತರದ ಗೆಲುವಿನಲ್ಲಿ ವೇಗದ ಬೌಲರ್ ಮುಹಮ್ಮದ್ ಸಿರಾಜ್ (Mohammed Siraj) ಕೊಡುಗೆಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ (Jay Shah) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ  ಶುಭಮನ್ ಗಿಲ್ ಶತಕಗಳ ನೆರವಿನಿಂದ ಭಾರತ 5 ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿತ್ತು. ಮುಹಮ್ಮದ್ ಸಿರಾಜ್  ಅತ್ಯುತ್ತಮ  ಬೌಲಿಂಗ್ ಮಾಡಿ ನಾಲ್ಕು ವಿಕೆಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.  ಶ್ರೀಲಂಕಾ 22 ಓವರ್ ಗಳಲ್ಲಿ 73 ರನ್ ಗಳಿಸಿ ತನ್ನ ಹೋರಾಟ ಕೊನೆಗೊಳಿಸಿತು.

ಆದಾಗ್ಯೂ, ಶಾ ಅವರು  ಭಾರತದ ಗೆಲುವಿನಲ್ಲಿ ನೀಡಿದ ಕೊಡುಗೆಗಾಗಿ ಆಟಗಾರರಿಗೆ ಟ್ವಿಟರ್ ನಲ್ಲಿ ವೈಯಕ್ತಿಕವಾಗಿ ಧನ್ಯವಾದಗಳನ್ನು ತಿಳಿಸುವಾಗ ಕೊಹ್ಲಿ ಹಾಗೂ  ಗಿಲ್ ಅವರನ್ನು ಮಾತ್ರ ಟ್ಯಾಗ್ ಮಾಡಿದರು ಹಾಗೂ ಸಿರಾಜ್ ಅವರ ಅದ್ಭುತ ಬೌಲಿಂಗ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿರಲಿಲ್ಲ.

"ಇದು ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾದ ಸಂಪೂರ್ಣ ಪ್ರಾಬಲ್ಯದ ಪ್ರದರ್ಶನವಾಗಿದೆ. ನಾವು ಎರಡು ವಾರಗಳಲ್ಲಿ ಎರಡು ಸರಣಿಗಳನ್ನು ಗೆದ್ದಿದ್ದೇವೆ.  ಪ್ರತಿಭೆ ಹಾಗೂ ಕಠಿಣ ಪರಿಶ್ರಮದ ಅದ್ಭುತ ದರ್ಶನವಾಗಿದೆ. ಇಡೀ ತಂಡಕ್ಕೆ  ಧನ್ಯವಾದಗಳು ವಿಶೇಷವಾಗಿ ವಿರಾಟ್ ಕೊಹ್ಲಿ ಹಾಗೂ ಶುಭಮನ್ ಗಿಲ್  ಅವರ ಪ್ರದರ್ಶನಕ್ಕಾಗಿ ಅಭಿನಂದನೆಗಳು” ಎಂದು ಶಾ ಟ್ವೀಟಿಸಿದ್ದರು.

ಬಿಸಿಸಿಐ ಕಾರ್ಯದರ್ಶಿ ಶಾ ಅವರು ವಿಕೆಟ್ ಪಡೆದ ನಂತರ ಸಿರಾಜ್ ಅವರ ಸಂಭ್ರಮಾಚರಣೆಯ ಫೋಟೋವನ್ನು ಹಂಚಿಕೊಂಡಿದ್ದರೂ ಕೂಡ ಚೆಂಡಿನಲ್ಲಿ ವೀರೋಚಿತ ಪ್ರದರ್ಶನ ನೀಡಿದ ವೇಗದ ಬೌಲರ್ ಅನ್ನು ನಿರ್ಲಕ್ಷಿಸುವ ಶಾ ನಿರ್ಧಾರಕ್ಕೆ ಅನೇಕ ಟ್ವಿಟರ್ ಬಳಕೆದಾರರು ಬೇಸರಗೊಂಡಿದ್ದಾರೆ.

ಸರ್, ಸಿರಾಜ್ ಕೂಡ ಉತ್ತಮವಾಗಿ ಬೌಲಿಂಗ್ ಮಾಡಿದ್ದಾರೆ. ಅವರನ್ನು ಶ್ಲಾಘಿಸಬಹುದಿತ್ತು. ಓಹ್... ಕ್ಷಮಿಸಿ, ಅವರು ಮುಸ್ಲಿಂ’ ಎಂದು ಓರ್ವ ಟ್ವಿಟರ್ ಬಳಕೆದಾರರು ಟ್ವೀಟಿಸಿದರು.

"ಸರ್ , ನೀವು ಮುಹಮ್ಮದ್ ಸಿರಾಜ್ ಬಗ್ಗೆ ಯಾಕೆ ಏನು ಹೇಳಿಲ್ಲ? “ನೀವು ಸಿರಾಜ್  ಅವರನ್ನು ಪ್ರಶಂಸಿಸಲು ಹೇಗೆ ಮರೆಯುತ್ತೀರಿ?” ಎಂದು ಮತ್ತೊಬ್ಬ ಬಳಕೆದಾರರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಲಯಾಳಂ ನಟ ಸುನೀಲ್ ಸುಗಧ ಕಾರಿನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು

It was an absolutely dominating performance from #TeamIndia against Sri Lanka. An amazing showcase of talent and hard work, as we win two series in two weeks. Best wishes to the entire team, and kudos to @imVkohli @ShubmanGill for their performances! @BCCI pic.twitter.com/efJDHw9boJ

— Jay Shah (@JayShah) January 15, 2023

Siraj appreciation?

— Adamya (@adss__3010) January 15, 2023

How can you forgot to appreciate @mdsirajofficial @JayShah ?

— अज्ञात नागरिक (@AheteshamAnsar1) January 15, 2023

Sir Siraj ne bhi bowling acchi ki uski bhi tarif kar dete ohhh sorry wo Muslim hai

— I_am_Zafar1090 (@i_zafarkhan1090) January 15, 2023

I think you forgot to appreciate Siraj

— Mayank Pandey (@Mayank_Pandey__) January 15, 2023

@mdsirajofficial too played well. Wonder why he wasn't congratulated as well. Bowlers deserve more respect!

— Arnab (@simplyarnab) January 15, 2023
share
Next Story
X