Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾನೇನು ಮಾಡಲಿ, ಕೆಲಸ ಬಿಡಲೇ: ಪೂಜಾರ...

ನಾನೇನು ಮಾಡಲಿ, ಕೆಲಸ ಬಿಡಲೇ: ಪೂಜಾರ ಬೌಲಿಂಗ್ ಚಿತ್ರ ಟ್ವೀಟಿಸಿ ಅಶ್ವಿನ್ ಪ್ರಶ್ನೆ

ಚೇತೇಶ್ವರ್ ಪೂಜಾರ ಪ್ರತಿಕ್ರಿಯೆ ಏನು?

14 March 2023 1:41 PM IST
share
ನಾನೇನು ಮಾಡಲಿ, ಕೆಲಸ ಬಿಡಲೇ: ಪೂಜಾರ ಬೌಲಿಂಗ್ ಚಿತ್ರ ಟ್ವೀಟಿಸಿ ಅಶ್ವಿನ್ ಪ್ರಶ್ನೆ
ಚೇತೇಶ್ವರ್ ಪೂಜಾರ ಪ್ರತಿಕ್ರಿಯೆ ಏನು?

ಹೊಸದಿಲ್ಲಿ: ಆಸ್ಟ್ರೇಲಿಯ ವಿರುದ್ದದ ಅಹಮದಾಬಾದ್ ಟೆಸ್ಟ್ ನೀರಸ ಡ್ರಾದತ್ತ ಸಾಗುತ್ತಿರುವಾಗ ಭಾರತ ಕ್ರಿಕೆಟ್ ತಂಡ 5ನೇ ದಿನವಾದ ಸೋಮವಾರ ಚೆಂಡನ್ನು ‘ನೆಟ್ ಬೌಲರ್ ಗಳಾದ ಚೇತೇಶ್ವರ್ ಪೂಜಾರ ಹಾಗೂ  ಶುಭ್ ಮನ್ ಗಿಲ್ ಕೈಗೆ ನೀಡಿತು. ಉಭಯ ತಂಡಗಳು ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸಲು  ನಿರ್ಧರಿಸುವ ಮೊದಲು ಇಬ್ಬರೂ ತಲಾ ಒಂದು ಓವರ್ ಬೌಲಿಂಗ್  ಮಾಡಿದರು. ಹಿರಿಯ ಸ್ಪಿನ್ನರ್  ರವಿಚಂದ್ರನ್ ಅಶ್ವಿನ್ , ಅಹಮದಾಬಾದ್ ಟೆಸ್ಟ್‌ನಲ್ಲಿ ಪೂಜಾರ ಬೌಲಿಂಗ್ ಮಾಡುತ್ತಿರುವ ಚಿತ್ರವನ್ನು ಹಂಚಿಕೊಂಡು ಮಾಡಿರುವ ಟ್ವೀಟ್ ಗೆ ಪೂಜಾರ ತಕ್ಕ ಉತ್ತರ ನೀಡಿದ್ದು, ಈ ಇಬ್ಬರ ಸಂಭಾಷಣೆ ಟ್ವಿಟರ್ ನಲ್ಲಿ ಗಮನ ಸೆಳೆದಿದೆ.

 “ನಾನೇನು ಮಾಡಲಿ, ಕೆಲಸವನ್ನು ಬಿಟ್ಟುಬಿಡಲೇ’’ ಎಂದು ಪೂಜಾರ ಬೌಲಿಂಗ್ ಮಾಡುತ್ತಿರುವ ಚಿತ್ರದೊಂದಿಗೆ ಅಶ್ವಿನ್  ಟ್ವೀಟಿಸಿದರು.

ಅದಕ್ಕೆ ಪ್ರತ್ಯುತ್ತರ ನೀಡಿದ ಪೂಜಾರ: “ಇಲ್ಲ,. ನಾಗ್ಪುರದಲ್ಲಿ ವನ್ ಡೌನ್ ನಲ್ಲಿ ಆಡಿದ್ದಕ್ಕೆ ಧನ್ಯವಾದ ಹೇಳಲು ಹೀಗೆ ಮಾಡಿದೆ’’ ಎಂದು ಟ್ವೀಟಿಸಿದರು..

ಅಶ್ವಿನ್ ನಂತರ ಪೂಜಾರಗೆ ಪ್ರತಿಕ್ರಿಯಿಸುತ್ತಾ: "ನಿಮ್ಮ ಉದ್ದೇಶವನ್ನು ಪ್ರಶಂಸಿಸಲಾಗಿದೆ. ಆದರೆ ಇದು ಯಾವ ರೀತಿಯ ಪೇ ಬ್ಯಾಕ್ ಎಂಬ ಬಗ್ಗೆ ನನಗೆ  ಆಶ್ಚರ್ಯವಾಗಿದೆ ಎಂದರು.

ಭಾರತ ಟೆಸ್ಟ್ ಬ್ಯಾಟರ್ ಪೂಜಾರ ಮತ್ತೆ ಉತ್ತರಿಸುತ್ತಾ, "ನಿಮಗೆ ಸಾಕಷ್ಟು ವಿಶ್ರಾಂತಿ ನೀಡುವುದರಿಂದ ಭವಿಷ್ಯದಲ್ಲಿ ಅಗತ್ಯವಿದ್ದರೆ ನೀವು ಮತ್ತೆ ವನ್ ಡೌನ್ ಗೆ ಹೋಗಬಹುದು" ಎಂದು ಹೇಳಿದರು.

ಅಶ್ವಿನ್ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತದ ಗೆಲುವಿನಲ್ಲಿ ಅತಿದೊಡ್ಡ  ಕೊಡುಗೆ ನೀಡಿದವರಲ್ಲಿ ಒಬ್ಬರು. ಆಫ್‌ಸ್ಪಿನ್ನರ್ 25  ವಿಕೆಟ್ ಗಳನ್ನು ಗಳಿಸಿ ಅಗ್ರ ವಿಕೆಟ್-ಟೇಕರ್ ಆಗಿ ಸರಣಿಯನ್ನು ಮುಕ್ತಾಯಗೊಳಿಸಿದರು. ಸರಣಿಯಲ್ಲಿ 22 ವಿಕೆಟ್‌ಗಳನ್ನು ಗಳಿಸಿದ ರವೀಂದ್ರ ಜಡೇಜಾ ಅವರೊಂದಿಗೆ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಹಂಚಿಕೊಂಡರು.

Nahi. This was just to say thank you for going 1 down in Nagpur https://t.co/VbE92u6SXz

— Cheteshwar Pujara (@cheteshwar1) March 13, 2023
share
Next Story
X