Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ 500ನೆ ಟೆಸ್ಟ್: ವಿಸ್ಡನ್...

ಭಾರತದ 500ನೆ ಟೆಸ್ಟ್: ವಿಸ್ಡನ್ ಸಾರ್ವಕಾಲಿಕ ಭಾರತ ಟೆಸ್ಟ್ ಇಲೆವೆನ್‌ಗೆ ಧೋನಿ ನಾಯಕ

ವಾರ್ತಾಭಾರತಿವಾರ್ತಾಭಾರತಿ22 Sept 2016 12:03 AM IST
share
ಭಾರತದ 500ನೆ ಟೆಸ್ಟ್: ವಿಸ್ಡನ್ ಸಾರ್ವಕಾಲಿಕ ಭಾರತ ಟೆಸ್ಟ್ ಇಲೆವೆನ್‌ಗೆ ಧೋನಿ ನಾಯಕ

ಹೊಸದಿಲ್ಲಿ, ಸೆ.21: ಭಾರತ ಅತ್ಯಂತ ಯಶಸ್ವಿ ನಾಯಕ ಎಂಎಸ್ ಧೋನಿ ಪ್ರತಿಷ್ಠಿತ ಕ್ರಿಕೆಟ್ ನಿಯತಕಾಲಿಕ ವಿಸ್ಡನ್ ಸಾರ್ವಕಾಲಿಕ ಭಾರತ ಟೆಸ್ಟ್ ಇಲೆವೆನ್ ತಂಡದ ನಾಯಕನಾಗಿ ಬುಧವಾರ ನೇಮಕಗೊಂಡಿದ್ದಾರೆ.

ಕಾನ್ಪುರದಲ್ಲಿ ಗುರುವಾರ ನ್ಯೂಝಿಲೆಂಡ್ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 500ನೆ ಟೆಸ್ಟ್ ಪಂದ್ಯ ಆಡುತ್ತಿರುವ ಹಿನ್ನೆಲೆಯಲ್ಲಿ ವಿಸ್ಡನ್ ಇಂಡಿಯಾ ಈ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಮಾಜಿ ಟೆಸ್ಟ್ ನಾಯಕ ಸುನೀಲ್ ಗವಾಸ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಆರಂಭಿಕ ಆಟಗಾರನಾಗಿ ಆಯ್ಕೆಯಾಗಿದ್ದಾರೆ.

ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಪಡೆದಿದ್ದಾರೆ. ದ್ರಾವಿಡ್ 3ನೆ ಕ್ರಮಾಂಕದಲ್ಲಿದ್ದರೆ, ಆ ನಂತರ ತೆಂಡುಲ್ಕರ್ ಹಾಗೂ ಲಕ್ಷ್ಮಣ್ ಅವರಿದ್ದಾರೆ. ಇದೀಗ ಏಕದಿನ ಹಾಗೂ ಟ್ವೆಂಟಿ-20 ತಂಡದಲ್ಲಿ ಭಾರತದ ನಾಯಕನಾಗಿರುವ ಧೋನಿ, ಈ ವಿಶೇಷ ತಂಡದ ವಿಕೆಟ್‌ಕೀಪರ್ ಆಗಿದ್ದಾರೆ.

ಡ್ರೀಮ್ ಟೀಮ್‌ನಲ್ಲಿ ಭಾರತದ ವೇಗದ ದಂತಕತೆ ಕಪಿಲ್‌ದೇವ್‌ರಿದ್ದಾರೆ. ಮತ್ತೊಂದೆಡೆ, ಕ್ರಿಕೆಟ್ ಆಸ್ಟ್ರೇಲಿಯ 50,000 ಅಧಿಕ ಮತಗಳನ್ನು ಆಧರಿಸಿ ಭಾರತದ ಶ್ರೇಷ್ಠ ಇಲೆವೆನ್ ಆಯ್ಕೆ ಮಾಡಿದೆ.

ವಿಸ್ಡನ್ ಟೆಸ್ಟ್ ಇಲೆವೆನ್: ಸುನೀಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ವಿ.ವಿ.ಎಸ್. ಲಕ್ಷ್ಮಣ್, ಕಪಿಲ್‌ದೇವ್, ಎಂ.ಎಸ್.ಧೋನಿ(ನಾಯಕ, ವಿಕೆಟ್‌ಕೀಪರ್), ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ಝಹೀರ್ ಖಾನ್, ಬಿಷನ್ ಸಿಂಗ್ ಬೇಡಿ, ಮುಹಮ್ಮದ್ ಅಝರುದ್ದೀನ್(12ನೆ ಆಟಗಾರ).

ಕ್ರಿಕೆಟ್ ಆಸ್ಟ್ರೇಲಿಯ ಇಂಡಿಯಾ ಇಲೆವೆನ್: ಸುನೀಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಷ್ಮಣ್, ಸೌರವ್ ಗಂಗುಲಿ, ಎಂಎಸ್ ಧೋನಿ(ನಾಯಕ, ವಿ.ಕೀ.), ಕಪಿಲ್‌ದೇವ್, ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್, ಝಹೀರ್ ಖಾನ್.

ಭಾರತದ ಅತ್ಯಂತ ಯಶಸ್ವಿ ನಾಯಕರುಗಳು

ಹೆಸರು         ಪಂದ್ಯ   ಗೆಲುವು  ಸೋಲು ಡ್ರಾ

ಧೋನಿ         60      27       18       15

ಗಂಗುಲಿ        49      21       13       15

ಅಝರುದ್ದೀನ್  47       211       31       09

ಗವಾಸ್ಕರ್     47       09      08       30

ಎಂಎಕೆ ಪಟೌಡಿ40      09      19       12

share
ವಾರ್ತಾಭಾರತಿ
ವಾರ್ತಾಭಾರತಿ
Next Story
X