Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಟಿಎಲ್: ಫೆಡರರ್, ನಡಾಲ್, ಜೊಕೊವಿಕ್...

ಐಪಿಟಿಎಲ್: ಫೆಡರರ್, ನಡಾಲ್, ಜೊಕೊವಿಕ್ ಅಲಭ್ಯ

ವಾರ್ತಾಭಾರತಿವಾರ್ತಾಭಾರತಿ25 Nov 2016 11:28 PM IST
share
ಐಪಿಟಿಎಲ್: ಫೆಡರರ್, ನಡಾಲ್, ಜೊಕೊವಿಕ್ ಅಲಭ್ಯ

 ಹೊಸದಿಲ್ಲಿ, ನ.25: ವಿಶ್ವದ ನಾಲ್ವರು ಟೆನಿಸ್ ದಿಗ್ಗಜರಾದ ರೋಜರ್ ಫೆಡರರ್, ನೊವಾಕ್ ಜೊಕೊವಿಕ್, ಆ್ಯಂಡಿ ಮರ್ರೆ ಹಾಗೂ ರಫೆಲ್ ನಡಾಲ್ ಮುಂಬರುವ ಇಂಡಿಯನ್ ಪ್ರೀಮಿಯರ್ ಟೆನಿಸ್ ಲೀಗ್(ಐಪಿಟಿಎಲ್)ನಲ್ಲಿ ಭಾಗವಹಿಸುತ್ತಿಲ್ಲ. ಐಪಿಟಿಎಲ್ ಹೈದರಾಬಾದ್‌ಗೆ ಸ್ಥಳಾಂತರಗೊಂಡಿದೆ.

ಲೀಗ್ ಯಾವುದೇ ಹಣಕಾಸು ಸಮಸ್ಯೆ ಎದುರಿಸುತ್ತಿಲ್ಲ ಎಂದು ಲೀಗ್‌ನ ಸಂಸ್ಥಾಪಕ ಮಹೇಶ್ ಭೂಪತಿ ಹೇಳಿದ್ದಾರೆ.

 ಭಾರತದ ಪರ ಮೊದಲ ಬಾರಿ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಿದ್ದ ಭೂಪತಿ ಐಪಿಟಿಎಲ್‌ನ್ನು ಆರಂಭಿಸಿದ್ದರು. ಕಳೆದ ವರ್ಷ ಇಂಡಿಯನ್ ಏಸೆಸ್ ತಂಡದ ನಡಾಲ್ ಹಾಗೂ ಯುಎಇ ರಾಯಲ್ಸ್ ತಂಡದ ಫೆಡರರ್ ನಡುವೆ ದಿಲ್ಲಿಯಲ್ಲಿ ನಡೆದ ಐಪಿಟಿಎಲ್ ಪಂದ್ಯ ಹೆಚ್ಚು ಆಕರ್ಷಣೆ ಪಡೆದಿತ್ತು.

 ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಈ ವರ್ಷ ಅಂತಹ ಆಕರ್ಷಣೀಯ ಸ್ಪರ್ಧೆಗಳು ಇರುವುದಿಲ್ಲ. ಸ್ಪೇನ್‌ನ ವಿಶ್ವದ ನಂ.28ನೆ ಆಟಗಾರ ಫೆಸಿಲಿಯಾನೊ ಲೊಪೆಝ್ ಭಾರತೀಯ ತಂಡದಲ್ಲಿರುವ ಗರಿಷ್ಠ ರ್ಯಾಂಕಿನ ಆಟಗಾರ.

ಈ ಋತುವಿನಲ್ಲಿ ನಡಾಲ್ ಹಾಗೂ ಫೆಡರರ್ ಇಬ್ಬರೂ ಗಾಯದ ಸಮಸ್ಯೆ ಎದುರಿಸುತ್ತಿದ್ದಾರೆ. 2016ರ ಋತುವಿನಲ್ಲಿ ಹೆಚ್ಚು ಪಂದ್ಯವನ್ನು ಆಡಿಲ್ಲ. ಫೆಡರರ್ ವಿಂಬಲ್ಡನ್ ಬಳಿಕ ಯಾವುದೇ ಪಂದ್ಯ ಆಡಿಲ್ಲ. ದುಬೈನಲ್ಲಿ ನಡೆದ ಮೊದಲ ಆವೃತ್ತಿಯ ಐಪಿಟಿಎಲ್‌ನಲ್ಲಿ ಆಡಿದ್ದ ಜೊಕೊವಿಕ್ 2015ರ ಆವೃತ್ತಿಯಲ್ಲಿ ಭಾಗವಹಿಸಿರಲಿಲ್ಲ.

‘‘ನಾಲ್ವರು ದಿಗ್ಗಜ ಆಟಗಾರರಲ್ಲಿ ಒಬ್ಬರು ಖಂಡಿತಾ ಬರುತ್ತಾರೆ. ನಾವು ಇಂದು ಎಲ್ಲವನ್ನೂ ಬಹಿರಂಗಪಡಿಸಲಾರೆವು.ಮುಂದಿನ 48 ಗಂಟೆಗಳಲ್ಲಿ ತಂಡವನ್ನು ಪ್ರಕಟಿಸುತ್ತೇವೆ’’ ಎಂದು ಭೂಪತಿ ಹೇಳಿದ್ದಾರೆ.

 ಕೆಲವು ಸ್ಟಾರ್ ಆಟಗಾರರು ಲೀಗ್‌ನಿಂದ ಹೊರಗುಳಿಯಲು ವೇತನ ವಿಷಯವೇ ಕಾರಣ ಎಂದು ವರದಿಯಾಗಿದೆ. ಆದರೆ, ಭೂಪತಿ ಈ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.

‘‘ಕಳೆದ ವರ್ಷ ಆಡಿರುವ ಎಲ್ಲ ಆಟಗಾರರೂ ಈ ಬಾರಿ ಆಡುತ್ತಾರೆ. ನಮ್ಮಲ್ಲಿ ಆಟಗಾರರ ದೊಡ್ಡ ಪಟ್ಟಿಯೇ ಇದೆ. ಆದರೆ, ಎಲ್ಲರಿಗೂ ಭಾರತಕ್ಕೆ ಬರಲು ಸಾಧ್ಯವಿಲ್ಲ’’ ಎಂದು ಭೂಪತಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X