Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಲೇಖನಗಳು
  4. ಕ್ರಾಂತಿಯ ತಾಯಿಗೆ ಲಾಲ್ ಸಲಾಮ್

ಕ್ರಾಂತಿಯ ತಾಯಿಗೆ ಲಾಲ್ ಸಲಾಮ್

ವಾರ್ತಾಭಾರತಿವಾರ್ತಾಭಾರತಿ7 Aug 2023 5:46 PM IST
share
ಕ್ರಾಂತಿಯ ತಾಯಿಗೆ ಲಾಲ್ ಸಲಾಮ್
Lal Salam to the Mother of Revolution

- ಅಂಬಣ್ಣ ಅರೊಳಿಕರ್

ಲಂಗಾಣ ರಾಜ್ಯದ ಮೆದಕ್ ಜಿಲ್ಲೆಯ ತೂಫ್ರಾನ್ ಹಳ್ಳಿಯಲ್ಲಿ ಜನಿಸಿದ ಗುಮ್ಮಡಿ ವಿಠ್ಠಲ್ ರಾವ್ ಹೆಸರಿನ ಒಬ್ಬ ದಲಿತ ಕುಟುಂಬದ ವ್ಯಕ್ತಿಯು ಗದ್ದರ್ ಹೆಸರಿನಲ್ಲಿ ಹಾಡಿನ ಮೂಲಕವೇ ದೇಶಾದ್ಯಂತ ಜನಜಾಗೃತಿಯನ್ನು ಮೂಡಿಸಿ ನಮ್ಮ ನಡುವಿನಿಂದ ಕಣ್ಮರೆಯಾಗಿದ್ದಾರೆ. ಭೂಮಾಲಕ ವ್ಯವಸ್ಥೆಯ ವಿರುದ್ಧ ನಡೆದ ತ್ಯಾಗಪೂರಿತ , ರಾಜಿರಹಿತ ಹೋರಾಟಕ್ಕೆ ಪೂರಕವಾಗಿ ನಡೆದ ಅವರ ಹಮ್ಮಿಕೊಂಡ ಜನಜಾಗೃತಿ ಸಾಂಸ್ಕೃತಿಕ ಪ್ರತಿರೋಧದ ಪಯಣವೇ ಅವರು ನಡೆದು ಬಂದ ವಿರೋಚಿತ ಹೋರಾಟದ ಇತಿಹಾಸವಾಗಿದೆ..

76 ವರ್ಷಗಳ ಅವರ ಜೀವತಾವಧಿಯ ಸಂಘರ್ಷದಲ್ಲಿ ಅವರ ಜನತೆಯೊಂದಿಗಿನ ನಿಕಟ ಸಂಪರ್ಕ ಈ ದೇಶದ ಪ್ರಜಾಪ್ರಭುತ್ವಕ್ಕೆ ಬಹುದೊಡ್ಡ ಸಂಪರ್ಕ ಸೇತುವೆಯಾಗಿ ಅಸಂಖ್ಯಾತ ಜನತೆಯ ಒಳಗಿನ ಆಕ್ರೋಶದ ಧ್ವನಿಯಾಗಿ ದೇಶದ ಉದ್ದಗಲಕ್ಕೆ ಅವರು ಹರಡಿಕೊಂಡರು. ಅವರು ಇದುವರೆಗೂ ಬರೆದಿರುವ ಸಾವಿರಾರು ಹಾಡುಗಳು ಅವಿಭಜಿತ ಆಂಧ್ರಪ್ರದೇಶಕ್ಕೆ ಅಷ್ಟೇ ಅಲ್ಲ ಈ ದೇಶದ ಪ್ರತಿಯೊಬ್ಬರ ಮನಮುಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ.

ಹಾಡು ಮುಟ್ಟದ ಸೊಪ್ಪಿಲ್ಲ,,ಗದ್ದರ್ ಬರೆಯದ ಸಾಹಿತ್ಯವಿಲ್ಲ. ಭಾರತದ ಶ್ರಮಿಕ ವರ್ಗದ ಸಾಂಸ್ಕೃತಿಕ ಕ್ರಾಂತಿಗೆ ಸೇನಾಧಿಪತಿಯಾಗಿ ಅವರು ಗುರುತಿಸಲ್ಪಟ್ಟರು. ‘‘ನನ್ನ ಸಾಹಿತ್ಯ ಜನರ ಅನುಭವದಿಂದ ಉಗಮವಾದ ಸಾಹಿತ್ಯ...ಆದುದರಿಂದಲೇ ಇದು ಪರಿಣಾಮಕಾರಿಯಾಗಿದೆ. ನನ್ನ ಸಾಹಿತ್ಯದಲ್ಲಿ ಶೇ. 25ರಷ್ಟು ದುಡಿಯುವ ಜನರ ಒಳ ಮಾತುಗಳಿದ್ದರೆ, ಶೇ. 75ರಷ್ಟು ಅಸ್ಪಶ್ಯತೆ, ಅಧಿಕಾರ ಹೀನತೆ, ಅಸಮಾನತೆಯ ವಿರುದ್ಧ ಆಳುವ ವರ್ಗಕ್ಕೆ ಅಂಕುಶ ಹಾಕುವ ಉದ್ದೇಶವನ್ನು ಹೊಂದಿದೆ’’ ಎಂದು ಅವರು ಅಭಿಪ್ರಾಯ ಪಟ್ಟಿದ್ದರು. ಕಾಡಿನಿಂದ ನಾಡಿಗೆ ಕಾಲಿಟ್ಟು ಜನಸಾಮಾನ್ಯರೊಂದಿಗೆ ನೇರವಾಗಿ ಬೆರೆಯಲು ಆರಂಭಿಸಿದ ದಿನದಿಂದ ಅವರು ಹೆಚ್ಚು ಹೆಚ್ಚು ಜನರನ್ನು ತಲುಪಲು ಆರಂಭಿಸಿದ್ದರು. ಸಿನಿಮಾ ಮಾಧ್ಯಮವನ್ನು ಕೂಡ ತನ್ನ ದಮನಿತರ ಹಾಡಿಗಾಗಿ ಪರಿಣಾಮಕಾರಿಯಾಗಿ ಬಳಸಿಕೊಂಡರು. ಪೊಲೀಸರು ಸಿಡಿಸಿದ ಒಂದು ಗುಂಡನ್ನು ಎದೆಯೊಳಗಿಟ್ಟೇ ಬದುಕು ಸವೆಸಿದರು. ಹಾಡಿನ ಮೂಲಕ ಅವರು ಕರ್ನಾಟಕದ ನೆಲದಲ್ಲೂ ಓಡಾಡಿದರು. ಇಬ್ಬರು ಮಹಿಳೆಯರು ಎನ್ಕೌಂಟರ್ಗೆ ಬಲಿಯಾದಾಗ ಅವರು ಅವಿಭಜಿತ ದಕ್ಷಿಣ ಕನ್ನಡಕ್ಕೂ ಬಂದಿದ್ದರು. ಇಲ್ಲೂ ಕ್ರಾಂತಿಕಾರಿ ಹಾಡುಗಳನ್ನು ಹಾಡಿ ಜನಜಾಗೃತಿ ಮೂಡಿಸಿದ್ದರು. ಸಾಕೇತ್ ರಾಜನ್ ಹತ್ಯೆಯಾದಾಗ ಅವರು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ‘ಈ ರಾಜ್ಯದಲ್ಲಿ ನನ್ನ ಮಗನಿಗೊಂದು ಪ್ರತಿಮೆ ನಿರ್ಮಾಣ ಮಾಡಬೇಕು’ ಎಂದು ಸರಕಾರವನ್ನು ಬೇಡಿಕೊಂಡಿದ್ದರು. ದ್ವೇಷವಿಲ್ಲದ, ಮೋಸವಿಲ್ಲದ ನಾಡಿನ ನಿರ್ಮಾಣದ ಆಶಯ ಹೊತ್ತು ಹುತಾತ್ಮರಾದ ಅಸಂಖ್ಯಾತ ಹೋರಾಟಗಾರರ ತ್ಯಾಗಪೂರಿತ ಬಳುವಳಿಯ ಬಂಡಾಯದ ಧ್ವನಿಯಿಲ್ಲವಾಗಿದೆ.ಇಂತಹ ವೀರ ಪರಂಪರೆಯ ಯುದ್ಧನೌಕೆಯ ಅಗಲಿಕೆ ಲಕ್ಷಾಂತರ ಜನತೆಯ ಕಣ್ಣೀರಿಗೆ ಸಾಕ್ಷಿಯಾಗಿದೆ... ಸಾವಿನ ಜೊತೆ ಸಂಗೀತ ಹಾಡುವೆನು ಕ್ರಾಂತಿಯ ತಾಯಿಗೆ ಲಾಲ್ ಸಲಾಮ್ ಎಂಬ ಅವರ ವಾಣಿ ಕ್ರಾಂತಿಕಾರಿ ಇತಿಹಾಸದಲ್ಲಿ ಚಿರಸ್ಮರಣೀಯವಾಗಿ ದಾಖಲಾಗಿದೆ..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X