Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ''ಮೋಹನ್ ಭಾಗವತ್ ಯೋಚಿಸಿ ಹೇಳಿಕೆ...

''ಮೋಹನ್ ಭಾಗವತ್ ಯೋಚಿಸಿ ಹೇಳಿಕೆ ನೀಡಬೇಕು''

'ಭಾರತದಲ್ಲಿರುವವರೆಲ್ಲ ಹಿಂದುಗಳು' ಎಂಬ ಭಾಗವತ್ ಹೇಳಿಕೆಗೆ ಸಂತರ ಮಿಶ್ರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ19 Dec 2017 3:30 PM IST
share
ಮೋಹನ್ ಭಾಗವತ್ ಯೋಚಿಸಿ ಹೇಳಿಕೆ ನೀಡಬೇಕು

ಆಲಿಘರ್, ಡಿ.19: ಭಾರತದಲ್ಲಿರುವ ಮುಸ್ಲಿಮರು ಕೂಡ ಹಿಂದೂಗಳು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ಕೆಲ ಸಂತರು ಅವರ ಹೇಳಿಕೆಯನ್ನು ಬೆಂಬಲಿಸಿದರೂ ಇನ್ನು ಹಲವರು ಅದನ್ನು ವಿರೋಧಿಸಿದ್ದಾರೆ.

‘‘ಅವರ ಹೇಳಿಕೆ ಪ್ರಶಂಸಾರ್ಹ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕನೂ ಹಿಂದು ಎಂಬುದು ಒಂದು ಕಹಿ ಸತ್ಯ. ತಮ್ಮನ್ನು ಮುಸ್ಲಿಮರೆಂದು ಹೇಳಿಕೊಳ್ಳುವವರು ಮೊದಲು ತಮ್ಮ ಹಿನ್ನೆಲೆಯನ್ನು ಪರಿಶೀಲಿಸಬೇಕೆಂದು ನಾನು ಹೇಳುತ್ತೇನೆ. ಅವರ ಪೂರ್ವಜರು ಹಿಂದುಗಳಾಗಿದ್ದರು ಎಂದು ಅವರಿಗೆ ತಿಳಿಯುವುದು’’ ಎಂದು ಭಾಗವತ್ ಅವರ ಹೇಳಿಕೆಯನ್ನು ಸಮರ್ಥಿಸಿ ಮಾತನಾಡಿದ ಮಹಂತ್ ಶಕುನ್ ಪಾಂಡೆ ಹೇಳಿದ್ದಾರೆ.

ಆದರೆ ಮಹಂತ್ ಧರ್ಮದಾಸ್ ಮಹಾರಾಜ್ ಅವರು ಆರೆಸ್ಸೆಸ್ ಮುಖ್ಯಸ್ಥರ ಹೇಳಿಕೆಯನ್ನು ಖಂಡಿಸಿದ್ದಾರಲ್ಲದೆ ಅವರು ಇಂತಹ ಹೇಳಿಕೆಯಿಂದ ದೂರವಿರಬೇಕೆಂದೂ ಸಲಹೆ ನೀಡಿದ್ದಾರೆ. ‘‘ಈ ವಿಚಾರವೆತ್ತಿ ಏನೂ ಪ್ರಯೋಜನವಿಲ್ಲ. ಅವರು ಹಿಂದುಗಳಿಗೆ ಮತ್ತು ಮುಸ್ಲಿಮರಿಗೆ ಏನು ಸಂದೇಶ ನೀಡಬಯಸುತ್ತಾರೆ ? ಯೋಚಿಸಿ ಇಂತಹ ಹೇಳಿಕೆ ನೀಡಬೇಕು’’ ಎಂದು ಅವರು ಹೇಳಿದ್ದಾರೆ.

ತ್ರಿಪುರಾದಲ್ಲಿ ಸಾರ್ವಜನಿಕ ಸಭೆಯೊಂದನ್ನುದ್ದೇಶಿಸಿ ಮಾತನಾಡಿದ್ದ ಭಾಗವತ್ ‘‘ಭಾರತದಲ್ಲಿರುವ ಮುಸ್ಲಿಮರು ಕೂಡ ಹಿಂದುಗಳು. ನಮಗೆ ಯಾರ ವಿರುದ್ಧವೂ ದ್ವೇಷವಿಲ್ಲ. ನಮಗೆ ಎಲ್ಲರ ಕಲ್ಯಾಣ ಮುಖ್ಯ’’ ಎಂದು ಹೇಳಿದ್ದರು.

‘‘ಹಿಂದುತ್ವ ಮತ್ತು ಹಿಂದು ಧರ್ಮ ಭಿನ್ನ. ಇಂದು ಪಾಶ್ಚಿಮಾತ್ಯ ಲೋಕವು ಸನಾತನ ಧರ್ಮದಲ್ಲಿ ತನ್ನ ಬೇರುಗಳನ್ನು ಹೊಂದಿರುವ ಭಾರತದ ಹಿಂದು ಧರ್ಮ ಮತ್ತು ಅದರ ಸಿದ್ಧಾಂತದತ್ತ ಬಹಳ ನಿರೀಕ್ಷೆಯಿಂದ ನೋಡುತ್ತಿದೆಯಲ್ಲದೆ ಇದು ಅವರ ಸಮಾಜವನ್ನು ಉದ್ಧರಿಸುವುದೆಂದು ಅವರು ತಿಳಿದಿದ್ದಾರೆ. ಅವರ ಆಶೋತ್ತರಗಳನ್ನು ಈಡೇರಿಸಲು ಇಂದು ಹಿಂದು ಧರ್ಮವು ಹೆಚ್ಚು ಮಹತ್ವ ಪಡೆದಿದೆ’’ ಎಂದು ಸ್ವಾಮಿ ವಿವೇಕಾನಂದ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವತ್ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X