Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗ, ಶಿಕ್ಷಣದಲ್ಲಿ ಒಬಿಸಿ ಮೀಸಲಾತಿಯ...

ಉದ್ಯೋಗ, ಶಿಕ್ಷಣದಲ್ಲಿ ಒಬಿಸಿ ಮೀಸಲಾತಿಯ ಶೇ.97ರಷ್ಟು ಪಾಲು ಉಪಜಾತಿಗಳಿಗೆ

ವಾರ್ತಾಭಾರತಿವಾರ್ತಾಭಾರತಿ7 Dec 2018 7:39 PM IST
share
ಉದ್ಯೋಗ, ಶಿಕ್ಷಣದಲ್ಲಿ ಒಬಿಸಿ ಮೀಸಲಾತಿಯ ಶೇ.97ರಷ್ಟು ಪಾಲು ಉಪಜಾತಿಗಳಿಗೆ

ಹೊಸದಿಲ್ಲಿ, ಡಿ.7: ಒಟ್ಟು ಒಬಿಸಿ ಪ್ರಮಾಣದಲ್ಲಿ ಶೇ.25ರಷ್ಟಿರುವ ಒಬಿಸಿ ಉಪಜಾತಿಯ ಜನರು ಕೇಂದ್ರ ಸರಕಾರದ ಮಟ್ಟದಲ್ಲಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ನೀಡಲಾಗಿರುವ ಮೀಸಲಾತಿಯಲ್ಲಿ ಶೇ.97ರಷ್ಟು ಪಾಲನ್ನು ಪಡೆಯುತ್ತಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಜೊತೆಗೆ, ಒಟ್ಟು ಒಬಿಸಿ ಪ್ರಮಾಣದ ಶೇ.37ರಷ್ಟಿರುವ 938 ಒಬಿಸಿ ಉಪಜಾತಿಗೆ ಸೇರಿದವರಿಗೆ ಮೀಸಲಾತಿಯ ಪ್ರಯೋಜನ ದೊರಕಿಲ್ಲ ಎಂದು ಸುದ್ದಿಸಂಸ್ಥೆಯ ವರದಿ ತಿಳಿಸಿದೆ. ಒಬಿಸಿಯ ಉಪವರ್ಗೀಕರಣದ ಬಗ್ಗೆ ಆಯೋಗವು ನಡೆಸಿದ ಅಧ್ಯಯನ ವರದಿಯಲ್ಲಿ ಈ ಅಂಶದ ಮೇಲೆ ಬೆಳಕು ಚೆಲ್ಲಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿದೆ.

ಯಾದವ್, ಕುರ್ಮಿ, ಜಾಟ್, ಸೈನಿ, ಥೇವರ್, ಈಳವ ಮತ್ತು ಒಕ್ಕಲಿಗ- ಇವು ಮೀಸಲಾತಿಯ ಪ್ರಯೋಜನ ಪಡೆಯುತ್ತಿರುವ ಉಪಜಾತಿಗಳಾಗಿವೆ. ಅಲ್ಲದೆ ಕಡಿಮೆ ಜನಸಂಖ್ಯೆಯಿರುವ ಕೆಲವು ರಾಜ್ಯಗಳು ಹೆಚ್ಚಿನ ಪ್ರಮಾಣದ ಮೀಸಲಾತಿ ಪಡೆದಿವೆ. 994 ಒಬಿಸಿ ಉಪಜಾತಿಗಳು ಒಟ್ಟು ಉದ್ಯೋಗ ನೇಮಕಾತಿ ಮತ್ತು ಪ್ರವೇಶದ ವಿಷಯದಲ್ಲಿ ಕೇವಲ ಶೇ.2.68ರಷ್ಟು ಪಾಲನ್ನು ಹೊಂದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಅಸಮತೆಯನ್ನು ನಿವಾರಿಸುವ ಕುರಿತೂ ಆಯೋಗವು ಸಲಹೆ ನೀಡಿದೆ. ಒಬಿಸಿಗಳಲ್ಲಿ ಹೊಸ ಶ್ರೇಣಿ ವ್ಯವಸ್ಥೆಯನ್ನು ರೂಪಿಸದೆ, ಎಲ್ಲಾ ವರ್ಗದವರಿಗೂ (ಹಿಂದುಳಿದಿರುವಿಕೆ ಹಾಗೂ ಪ್ರಾದೇಶಿಕ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು) ಅವಕಾಶ ಒದಗಿಸುವ ಯೋಜನೆಯನ್ನು ಸಿದ್ಧಪಡಿಸಬೇಕಿದೆ. ಆದರೆ ಹಾಲಿ ಫಲಾನುಭವಿಗಳನ್ನು ದೂರಮಾಡದೆ ಇದನ್ನು ಮಾಡುವುದು ಸವಾಲಿನ ಕೆಲಸವಾಗಿದೆ ಎಂದು ರಾಜ್ಯದ ಒಬಿಸಿ ಆಯೋಗದ ಸದಸ್ಯರು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಒಬಿಸಿ ಕೋಟಾದಡಿ 1.3 ಲಕ್ಷ ಕೇಂದ್ರ ಸರಕಾರದ ಉದ್ಯೋಗ ಹಾಗೂ ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ಪಡೆದಿರುವವರ ಕುರಿತು ಅಧ್ಯಯನ ನಡೆಸಲು 2017ರ ಅಕ್ಟೋಬರ್‌ನಲ್ಲಿ ದಿಲ್ಲಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶೆ ಜಿ.ರೋಹಿಣಿಯ ನೇತೃತ್ವದಲ್ಲಿ ಆಯೋಗವನ್ನು ನೇಮಿಸಲಾಗಿದೆ. ಆಯೋಗದ ವರದಿಯನ್ನು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯಗಳ ಒಬಿಸಿ ಆಯೋಗಗಳಿಗೆ ಕಳುಹಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X