Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇದರನಾಥ ಪ್ರವಾಹದಲ್ಲಿ ಪುತ್ರಿ...

ಕೇದರನಾಥ ಪ್ರವಾಹದಲ್ಲಿ ಪುತ್ರಿ ಮೃತಪಟ್ಟಿದ್ದಾಳೆಂದು ಭಾವಿಸಿದ್ದ ಹೆತ್ತವರು

5 ವರ್ಷಗಳ ನಂತರ ಸಿಕ್ಕಿದ್ದು ನಂಬಲಸಾಧ್ಯ ಸುದ್ದಿ !

ವಾರ್ತಾಭಾರತಿವಾರ್ತಾಭಾರತಿ25 Dec 2018 10:09 PM IST
share
ಕೇದರನಾಥ ಪ್ರವಾಹದಲ್ಲಿ ಪುತ್ರಿ ಮೃತಪಟ್ಟಿದ್ದಾಳೆಂದು ಭಾವಿಸಿದ್ದ ಹೆತ್ತವರು

ಅಲಿಗಢ್, ಡಿ.25: 2013ರಲ್ಲಿ ಕೇದರನಾಥ ಪ್ರವಾಹದಲ್ಲಿ ನಾಪತ್ತೆಯಾಗಿದ್ದ 17ರ ಹರೆಯದ ವಿಶೇಷ ಚೇತನ ಬಾಲಕಿ ಐದು ವರ್ಷಗಳ ನಂತರ ತನ್ನ ಕುಟುಂಬ ಸೇರಿದ್ದಾಳೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

2013ರಲ್ಲಿ ಅಲಿಗಢ್ನ ಚಂಚಲ ಎಂಬ 12ರ ಹರೆಯದ ಬಾಲಕಿ ತನ್ನ ಹೆತ್ತವರೊಂದಿಗೆ ಕೇದರನಾಥಕ್ಕೆ ಯಾತ್ರೆಗೆ ತೆರಳಿದ್ದಳು. ಇದೇ ಸಮಯದಲ್ಲಿ ಕೇದರನಾಥದಲ್ಲಿ ಅವ್ಯಾಹತ ಮಳೆ ಸುರಿದು ಉಂಟಾದ ಪ್ರವಾಹದಲ್ಲಿ ಚಂಚಲಳ ತಂದೆ ಕೊಚ್ಚಿ ಹೋಗಿದ್ದರೆ, ತಾಯಿ ಸ್ವಲ್ಪ ಸಮಯದ ನಂತರ ಮನೆ ಸೇರಿದ್ದರು. ಇದೇ ವೇಳೆ ಚಂಚಲ ಈ ದುರಂತದಲ್ಲಿ ಮೃತಪಟ್ಟಿದ್ದಾಳೆ ಎಂದೇ ಭಾವಿಸಲಾಗಿತ್ತು ಎಂದು ಆಕೆಯ ಅಜ್ಜ ಹರೀಶ್ ಚಂದ್ ತಿಳಿಸಿದ್ದಾರೆ. ಆದರೆ ಚಂಚಲ ಈ ಪ್ರವಾಹದಲ್ಲಿ ಬದುಕುಳಿದಿದ್ದು ಆಕೆಯ ರಕ್ಷಕರು ಆಕೆಯನ್ನು ಜಮ್ಮುವಿನ ಅನಾಥಾಶ್ರಮಕ್ಕೆ ಸೇರಿಸಿದ್ದರು.

ಕೆಲ ಸಮಯದಿಂದ ಚಂಚಲ ತನ್ನದೇ ತೊದಲು ಭಾಷೆಯಲ್ಲಿ ಅಲಿಗಡದ ಬಗ್ಗೆ ಏನನ್ನೋ ಹೇಳುತ್ತಿರುವುದನ್ನು ಗಮನಿಸಿದ ಅನಾಥಾಶ್ರಮದ ಆಡಳಿತವರ್ಗ ಅಲಿಗಡದ ಶಾಸಕ ಸಂಜೀವ್ ರಾಜಾ ಅವರನ್ನು ಸಂಪರ್ಕಿಸಿ ಸಹಾಯಕ್ಕೆ ಮನವಿ ಮಾಡಿದ್ದರು. ರಾಜಾ, ಈ ಬಗ್ಗೆ ಅಲಿಗಡದ ಮಕ್ಕಳ ಸಹಾಯವಾಣಿ ಎನ್‌ಜಿಒದ ನಿರ್ದೇಶಕ ಗ್ಯಾನೇಂದ್ರ ಮಿಶ್ರಾ ಅವರಿಗೆ ತಿಳಿಸಿ ಅವರ ಮೂಲಕ ಬಾಲಕಿಯ ಕುಟುಂಬ ವರ್ಗವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದರು. ಚಂಚಲ ಮರಳಿ ಮನೆಗೆ ಆಗಮಿಸಿರುವುದರಿಂದ ಆನಂದಿತರಾಗಿರುವ ಆಕೆಯ ಅಜ್ಜ ಮತ್ತು ಅಜ್ಜಿ, ಇದು ಯಾವುದೇ ಚಮತ್ಕಾರಕ್ಕಿಂತ ಕಡಿಮೆಯಲ್ಲ ಎಂದು ಉದ್ಗರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X