Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮ ಮಂದಿರ ನಿರ್ಮಾಣ ಟ್ರಸ್ಟ್ ರಚನೆ...

ರಾಮ ಮಂದಿರ ನಿರ್ಮಾಣ ಟ್ರಸ್ಟ್ ರಚನೆ ಬಗ್ಗೆ ಅಪಸ್ವರ: ಅಯೋಧ್ಯೆಯಲ್ಲಿ ಧಾರ್ಮಿಕ ಮುಖಂಡರ ನಡುವೆ ಭಿನ್ನಮತ

ವಾರ್ತಾಭಾರತಿವಾರ್ತಾಭಾರತಿ12 Nov 2019 2:55 PM IST
share
ರಾಮ ಮಂದಿರ ನಿರ್ಮಾಣ ಟ್ರಸ್ಟ್ ರಚನೆ ಬಗ್ಗೆ ಅಪಸ್ವರ: ಅಯೋಧ್ಯೆಯಲ್ಲಿ ಧಾರ್ಮಿಕ ಮುಖಂಡರ ನಡುವೆ ಭಿನ್ನಮತ

ಹೊಸದಿಲ್ಲಿ, ನ.12: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಜವಾಬ್ದಾರಿಯನ್ನು ನಿರ್ವಹಿಸಲು ಟ್ರಸ್ಟ್ ರಚಿಸುವ ಕೆಲಸವನ್ನು  ಸುಪ್ರೀಂ ಕೋರ್ಟ್ ತನ್ನ ಇತ್ತೀಚಿಗಿನ ತೀರ್ಪಿನಲ್ಲಿ ಕೇಂದ್ರ ಸರಕಾರಕ್ಕೆ ವಹಿಸಿದ್ದನ್ನು ಆರಂಭದಲ್ಲಿ ಸ್ವಾಗತಿಸಿದ್ದ ಹಲವರು ಇದೀಗ ಈ ಟ್ರಸ್ಟ್ ಸ್ವರೂಪದ ಕುರಿತಂತೆ ವಾದ ವಿವಾದಗಳಲ್ಲಿ ತೊಡಗಿಕೊಂಡಿದ್ದಾರೆ.

ಅಯೋಧ್ಯೆ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಮ ಜನ್ಮಭೂಮಿ ನ್ಯಾಸ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಈ ಕುರಿತಂತೆ ಪ್ರತಿಕ್ರಿಯಿಸಿ "ಹೊಸ ಟ್ರಸ್ಟ್ ಏಕೆ ಬೇಕು ? ಯಾರು ಅದರ ಸದಸ್ಯರಾಗುತ್ತಾರೆ ? ಅದರ ಅಗತ್ಯವೇನಿದೆ?,'' ಎಂದು ಪ್ರಶ್ನಿಸಿದ್ದಾರೆ. ರಾಮ ಮಂದಿರ ನಿರ್ಮಾಣ ಮಾಡಲೆಂದೇ ನ್ಯಾಸ್ ಸ್ಥಾಪನೆಯಾಗಿರುವಾಗ ಬೇರೊಂದು ಟ್ರಸ್ಟ್ ರಚಿಸುವ ಅಗತ್ಯವಿಲ್ಲ ಹಾಗೂ ನಿರ್ಮೋಹಿ ಅಖಾರ ಸಹಿತ ಇತರ ಸಂಘಟನೆಗಳು ನ್ಯಾಸ್ ಜತೆ ಕೈಜೋಡಿಸಿ ಯೋಜನೆ ಜಾರಿಗೊಳಿಸಬಹುದು ಎಂದಿದ್ದಾರೆ.

ಆದರೆ ನಿರ್ಮೋಹಿ ಅಖಾರಾದ ಮಹಂತ್ ದಿನೇಂದ್ರ ದಾಸ್ ಇದನ್ನು ಒಪ್ಪುವುದಿಲ್ಲ.

"ನಾವು ಅವರ ವಿರುದ್ಧ, ಅಂದರೆ ರಾಮ ಜನ್ಮಭೂಮಿ ನ್ಯಾಸ್ ವಿರುದ್ಧ ಹೋರಾಡುತ್ತಿದ್ದೇವೆ. ಅವರ ಟ್ರಸ್ಟ್ ನಲ್ಲಿ ನಾವು ಸದಸ್ಯರಾಗಬಹುದೆಂದು ಹೇಗೆ ನಿರೀಕ್ಷಿಸಬಹುದು?, ಅವರು ಅವರ ಟ್ರಸ್ಟ್ ಅನ್ನು ಬರ್ಖಾಸ್ತುಗೊಳಿಸಿ ನಮ್ಮ ಜತೆಗೆ ಟ್ರಸ್ಟ್ ಭಾಗವಾಗಬಹುದು. ನಾವು ನಿರ್ಮೋಹಿ ಆಗಿದ್ದು ಅವರ ಭಾಗವಾಗಲು ಸಾಧ್ಯವಿಲ್ಲ. ಇದಕ್ಕೊಂದು ಪರಿಹಾರ ಕಂಡು ಹಿಡಿದು ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಳ್ಳುವ ಜವಾಬ್ದಾರಿ ಸರಕಾರದ್ದು'' ಎಂದು ಹೇಳಿದ್ದಾರೆ.

ದಿಗಂಬರ್ ಅಖಾರಾದ ಮಹಂತ್ ಸುರೇಶ್ ದಾಸ್ ಪ್ರತಿಕ್ರಿಯಿಸಿ ತಾವು ಮುಖ್ಯಮಂತ್ರಿ ಜತೆ ಚರ್ಚಿಸುವುದಾಗಿ ಹೇಳಿದ್ದಾರೆ. "ಒಳ್ಳೆಯ ತೀರ್ಪು, ಸೋಮನಾಥ ದೇವಳ ಟ್ರಸ್ಟ್ ನಂತೆ ಹೊಸ ಟ್ರಸ್ಟ್ ರಚಿಸುವುದು ಅಗತ್ಯ. ಏಕೆಂದರೆ ದೇವಸ್ಥಾನ ನಿರ್ಮಿಸುವುದು ಸರಕಾರದ ಕೆಲಸವಲ್ಲ" ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X