ಜನರಿಗೆ ನಂಬಿಕೆ ಇಲ್ಲದಿದ್ದರೆ ಕೊರೋನ ಲಸಿಕೆಯನ್ನು ನಾನೇ ಪಡೆಯುತ್ತೇನೆ: ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್
ಹೊಸದಿಲ್ಲಿ: 2021ರ ಮೊದಲ ತ್ರೈಮಾಸಿಕದಲ್ಲಿ ಕೊರೋನ ವೈರಸ್ ಲಸಿಕೆ ಸಿದ್ಧವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಹೇಳಿದ್ದಾರೆ. ಲಸಿಕೆಯ ಬಗ್ಗೆ ಜನರಿಗೆ ನಂಬಿಕೆಯ ಕೊರತೆ ಇದ್ದರೆ ತಾನು ಮುಂದೆ ಬಂದು ಲಸಿಕೆಯನ್ನು ಪಡೆಯುವುದಾಗಿ ಅವರು ಹೇಳಿದ್ದಾರೆ.
ಲಸಿಕೆ ಲಭ್ಯವಾದ ತಕ್ಷಣ ಆರೋಗ್ಯ ಕಾರ್ಯಕರ್ತರು, ಹಿರಿಯ ನಾಗರಿಕರು ಮತ್ತು ಬೇರೆ ಆರೋಗ್ಯ ಸಮಸ್ಯೆಗಳಿರುವವರಿಗೆ ಲಸಿಕೆಯನ್ನು ಆದ್ಯತೆಯ ಮೇರೆಗೆ ನೀಡಬೇಕು ಎಂದರು.
Next Story