Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಘಾತದಲ್ಲಿ ಕಾಲು ಕಳೆದುಕೊಂಡ ವ್ಯಕ್ತಿಗೆ...

ಅಪಘಾತದಲ್ಲಿ ಕಾಲು ಕಳೆದುಕೊಂಡ ವ್ಯಕ್ತಿಗೆ 52 ಲಕ್ಷ ರೂ. ಪರಿಹಾರ

ವಾರ್ತಾಭಾರತಿವಾರ್ತಾಭಾರತಿ13 Jan 2021 10:05 AM IST
share
ಅಪಘಾತದಲ್ಲಿ ಕಾಲು ಕಳೆದುಕೊಂಡ ವ್ಯಕ್ತಿಗೆ 52 ಲಕ್ಷ ರೂ. ಪರಿಹಾರ

ಮುಂಬೈ: ಬಸ್ ಅಪಘಾತದಲ್ಲಿ ತಮ್ಮ ಬಲಗಾಲು ಕಳೆದುಕೊಂಡ 41 ವರ್ಷ ವಯಸ್ಸಿನ ಹಿರಿಯ ವ್ಯವಹಾರ ವಿಶ್ಲೇಷಕರೊಬ್ಬರಿಗೆ ರಜೆಯಿಂದ ಆದ ನಷ್ಟ ಸೇರಿದಂತೆ 52 ಲಕ್ಷ ರೂ. ಪರಿಹಾರ ನೀಡುವಂತೆ ಮೋಟಾರು ವಾಹನ ಅಪಘಾತ ಕ್ಲೇಮ್‌ಗಳ ನ್ಯಾಯಮಂಡಳಿ ಆದೇಶ ನೀಡಿದೆ.

ಚೆಂಬೂರಿನ ಗುರುನಾಥ್ ಶೆಟ್ಟಿ ಎಂಬವರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಐಷಾರಾಮಿ ಬಸ್ಸು, ಟೆಂಪೊಗೆ ಢಿಕ್ಕಿ ಹೊಡೆದಾಗ ಗುರುನಾಥ್ ಅವರ ಬಲಗಾಲು ತುಂಡಾಗಿತ್ತು. "ಅರ್ಜಿದಾರರು ಕನಿಷ್ಠ 30 ದಿನಗಳ ವೈದ್ಯಕೀಯ ರಜೆಯನ್ನು ಚಿಕಿತ್ಸೆಗಾಗಿ ಬಳಸಿರುತ್ತಾರೆ. ಅಂತೆಯೇ ಅರ್ಜಿದಾರ 14 ದಿನಗಳ ತಮ್ಮ ಹಕ್ಕಿನ ರಜೆಯನ್ನೂ ಚಿಕಿತ್ಸೆಗಾಗಿ ವ್ಯಯಿಸಿದ್ದಾರೆ. ಇತರ ಉದ್ದೇಶಗಳಿಗೆ ಪಡೆಯಬಹುದಾಗಿದ್ದ ರಜೆಯನ್ನು ಇದಕ್ಕೆ ಬಳಸಿಕೊಳ್ಳಬೇಕಾಗಿ ಬಂದಿತ್ತು" ಎಂದು ನ್ಯಾಯಮಂಡಳಿ ಆದೇಶದಲ್ಲಿ ಹೇಳಿದೆ.

ವಿಆರ್‌ಎಲ್ ಲಾಜಿಸ್ಟಿಕ್ಸ್, ವಿಮಾ ಕಂಪನಿಯಾದ ಯುನೈಡೆಟ್ ಇಂಡಿಯಾ ಇನ್ಶೂರೆನ್ಸ್ ಕಂಪನಿ, ಟೆಂಪೊ ಮಾಲಕ ನಮಕ್ಕಲ್ ಟ್ರಾನ್ಸ್‌ಪೋರ್ಟ್ ಕ್ಯಾರಿಯರ್ಸ್‌ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ವಿಮಾ ಕಂಪನಿಯಾದ ಐಸಿಐಸಿಐ ಲೊಂಬಾರ್ಡ್ ಜನರಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ವಿರುದ್ಧ 2013ರ ಮಾರ್ಚ್‌ನಲ್ಲಿ ದೂರು ಸಲ್ಲಿಸಿದ್ದರು. 2012ರ ಅಕ್ಟೋಬರ್ 29ರಂದು ಮುಂಜಾನೆ 4 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಸೂಕ್ತ ಸೌಲಭ್ಯಗಳನ್ನು ಒದಗಿಸದೇ ಇದ್ದುದಕ್ಕಾಗಿ ವಿಧಿಸಿದ ಎರಡು ಲಕ್ಷ ರೂ. ದಂಡ ಕೂಡಾ 52 ಲಕ್ಷದಲ್ಲಿ ಸೇರಿದೆ.

ಸಾಮಾನ್ಯ ವ್ಯಕ್ತಿಗಳು ಮಾಡುವ ಹಲವು ಕೆಲಸಗಳನ್ನು ಅರ್ಜಿದಾರರು ಇದೀಗ ಮಾಡಲು ಸಾಧ್ಯವಿಲ್ಲ ಎನ್ನುವುದು ಪುರಾವೆಗಳಿಂದ ದೃಢಪಟ್ಟಿದೆ. ಇದರಿಂದಾಗಿ ಜೀವನದ ಮನೋರಂಜನೆ ಹಾಗೂ ವೈವಾಹಿಕ ಜೀವನಕ್ಕೆ ತೊಂದರೆಯಾಗಿದೆ. ಹಲವು ವರ್ಷಗಳ ಕಾಲ ಯಾವುದೇ ಸೌಲಭ್ಯ ಇಲ್ಲದೇ ಜೀವನ ಸಾಗಿಸಬೇಕಾಯಿತು. ಕಾಲಿಗೆ ಆಗಿರುವ ಗಾಯ ಅವರ ಆಯುಷ್ಯವನ್ನೂ ಕಡಿಮೆ ಮಾಡಿದೆ" ಎಂದು ನ್ಯಾಯ ಮಂಡಳಿ ಅಭಿಪ್ರಾಯಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X