Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪಿಎಚ್‍ಡಿ...

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪಿಎಚ್‍ಡಿ ವಿದ್ಯಾರ್ಥಿಗೆ ಮತ್ತೆ ಭಾಗವಹಿಸಬಾರದೆಂಬ ಷರತ್ತು ವಿಧಿಸಿದ ಗುವಾಹಟಿ ಐಐಟಿ

ವಾರ್ತಾಭಾರತಿವಾರ್ತಾಭಾರತಿ7 July 2021 3:44 PM IST
share
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪಿಎಚ್‍ಡಿ ವಿದ್ಯಾರ್ಥಿಗೆ ಮತ್ತೆ ಭಾಗವಹಿಸಬಾರದೆಂಬ ಷರತ್ತು ವಿಧಿಸಿದ ಗುವಾಹಟಿ ಐಐಟಿ

ಗುವಾಹಟಿ:  ಐಐಟಿ-ಗುವಾಹಟಿಯಲ್ಲಿ ತನ್ನ ಸಂಶೋಧನಾ ಕೆಲಸವನ್ನು ಮುಂದುವರಿಸಬೇಕಿದ್ದರೆ ಯಾವುದೇ ಪ್ರತಿಭಟನೆ ಧರಣಿಯಲ್ಲಿ ಭಾಗವಹಿಸುವುದಿಲ್ಲ ಎಂಬ ಆರು ಅಂಶಗಳ ಲಿಖಿತ ಹೇಳಿಕೆಯನ್ನು ಸಂಸ್ಥೆಯ ನಾಲ್ಕನೇ ವರ್ಷದ ಪಿಎಚ್‍ಡಿ ಸ್ಕಾಲರ್  ಹಿಮಾಂಚಲ್ ಸಿಂಗ್ (30) ಅನಿವಾರ್ಯವಾಗಿ ಸಹಿ ಹಾಕಬೇಕಾಯಿತು.

ಇಲೆಕ್ಟ್ರಾನಿಕ್ಸ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ತಮ್ಮ ಶಿಕ್ಷಕ ಬೃಜೇಶ್ ರೈ ಅವರ ಕಡ್ಡಾಯ ನಿವೃತ್ತಿಯನ್ನು ಪ್ರತಿಭಟಿಸಿ ಸಹಪಾಠಿಯೊಬ್ಬರ ಜತೆ ಸೇರಿ ಸಿಂಗ್ ಕಳೆದ ವರ್ಷದ ಜನವರಿ 4ರಿಂದ 7ರ ತನಕ ಉಪವಾಸ ಸತ್ಯಾಗ್ರಹ ನಡೆಸಿದ್ದಕ್ಕಾಗಿ ಒಂದು ಸೆಮೆಸ್ಟರ್ ಅವಧಿಗೆ ಡಿಬಾರ್ ಆಗಿದ್ದರು. ಸಿಂಗ್ ಅವರ ಶಿಕ್ಷಕ ಬೃಜೇಶ್ ರಾಯ್ ಅವರು ಸಂಸ್ಥೆಯ ಆಡಳಿತದ ವಿರುದ್ಧ ಹಲವಾರು ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿದ ನಂತರ  ದುರ್ನಡತೆ ಹಾಗೂ ಸಂಸ್ಥೆಯ ಮಾನಹಾನಿ ಆರೋಪದ ಮೇಲೆ ಅವರನ್ನು ಕಳೆದ ವರ್ಷದ ಜನವರಿ 1ರಂದು ಅವರನ್ನು ಕಡ್ಡಾಯವಾಗಿ ನಿವೃತಿಗೊಳಿಸಲಾಗಿತ್ತು.

ಕೋವಿಡ್ ಸಾಂಕ್ರಾಮಿಕದ ನಂತರ ಮುಚ್ಚಲ್ಪಟ್ಟಿದ್ದ ಐಐಟಿ ಈ ವರ್ಷ ತೆರೆದುಕೊಂಡಾಗ ಸಿಂಗ್ ಅವರು ಮಾರ್ಚ್ 4ರಂದು ಅಲ್ಲಿಗೆ ಆಗಮಿಸಿದ ಸಂದರ್ಭ ಅವರನ್ನು ಹಾಸ್ಟೆಲ್‍ನಿಂದ ಬಲವಂತವಾಗಿ ಹೊರಕಳುಹಿಸಲಾಗಿತ್ತು. ಮಾರ್ಚ್ 8ರಂದು ರಿಜಿಸ್ಟ್ರಾರ್ ಎಸ್ ಎಂ ಸುರೇಶ್ ಅವರಿಗೆ ಪತ್ರ ಕಳುಹಿಸಿ ಆರು ಷರತ್ತುಗಳಿಗೆ ಒಪ್ಪಿ ಲಿಖಿತ ಹೇಳಿಕೆಗೆ ಸಹಿ ಹಾಕಿದಲ್ಲಿ ಮಾತ್ರ ಪಿಎಚ್‍ಡಿ ಶಿಕ್ಷಣ ಮುಂದುವರಿಸಲು ಅನುಮತಿಸುವುದಾಗಿ ಹೇಳಿದರು. ಅವರಿಗೆ ವಿಧಿಸಲಾದ ಇತರ ಷರತ್ತುಗಳ ಪೈಕಿ ಸಾಮಾಜಿಕ ಜಾಲತಾಣದಲ್ಲಿ ಸಂಸ್ಥೆಯ ವಿರುದ್ಧ ಯಾವುದೇ ಪೋಸ್ಟ್ ಮಾಡಬಾರದು ಹಾಗೂ  ಸಂಸ್ಥೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಈ ಹಿಂದೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಕ್ಷಮೆಯಾಚಿಸಬೇಕೆಂದು ಸೂಚಿಸಲಾಗಿದೆ. ಷರತ್ತುಗಳನ್ನು ಮೀರಿದರೆ ನೋಟಿಸ್ ನೀಡದೆ ಮತ್ತೆ ವಜಾಗೊಳಿಸುವುದಾಗಿ ಎಚ್ಚರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X