Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಭಾರತದ ಅಧಿಕೃತ ಕೋವಿಡ್ ಪ್ರಕರಣ ಈಗ...

​ಭಾರತದ ಅಧಿಕೃತ ಕೋವಿಡ್ ಪ್ರಕರಣ ಈಗ ನಾಲ್ಕು ಕೋಟಿ!

ವಾರ್ತಾಭಾರತಿವಾರ್ತಾಭಾರತಿ26 Jan 2022 7:26 AM IST
share
​ಭಾರತದ ಅಧಿಕೃತ ಕೋವಿಡ್ ಪ್ರಕರಣ ಈಗ ನಾಲ್ಕು ಕೋಟಿ!

ಹೊಸದಿಲ್ಲಿ: ದೇಶದ ಅಧಿಕೃತ ಕೋವಿಡ್-19 ಪ್ರಕರಣಗಳ ಸಂಖ್ಯೆ ಬುಧವಾರ ನಾಲ್ಕು ಕೋಟಿಯನ್ನು ದಾಟಿದೆ. ಒಮೈಕ್ರಾನ್ ಚಾಲಿತ ಮೂರನೇ ಅಲೆಯಲ್ಲಿ ಕಳೆದ ಮೂರು ವಾರಗಳಲ್ಲಿ 50 ಲಕ್ಷಕ್ಕೂ ಅಧಿಕ ಪ್ರಕರಣಗಳು ದೇಶದಲ್ಲಿ ಸೇರ್ಪಡೆಯಾಗಿವೆ.

ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಜಾಗತಿಕ ಮಟ್ಟದಲ್ಲಿ ಭಾರತ ಎರಡನೇ ಸ್ಥಾನದಲ್ಲಿ ಮುಂದುವರಿದಿದೆ. 7.3 ಕೋಟಿ ಪ್ರಕರಣಗಳೊಂದಿಗೆ ಅಮೆರಿಕ ಮೊದಲ ಸ್ಥಾನದಲ್ಲಿದೆ. ಎರಡನೇ ಅಲೆಯ ವೇಳೆ ಅಂದರೆ 2021ರ ಜೂನ್ 22ರಂದು ಭಾರತದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಮೂರು ಕೋಟಿ ದಾಟಿತ್ತು. ಈ ಅವಧಿಯಲ್ಲಿ ಅತ್ಯಧಿಕ ವೇಗದಲ್ಲಿ ಒಂದು ಕೋಟಿ ಪ್ರಕರಣಗಳು ದಾಖಲಾಗಿದ್ದವು. ಕೇವಲ 40 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 2 ಕೋಟಿಯಿಂದ 3 ಕೋಟಿಗೆ ತಲುಪಿತ್ತು.

ಏತನ್ಮಧ್ಯೆ ಮಂಗಳವಾವಾರ ದಾಖಲಾದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಹಿಂದಿನ ದಿನಕ್ಕೆ ಹೋಲಿಸಿದರೆ ಶೇಕಡ 27ರಷ್ಟು ಏರಿಕೆಯಾಗಿದೆ. ಒಟ್ಟು 571 ಸಾವಿನ ಪ್ರಕರಣಗಳು ದಾಖಲಾಗಿವೆ. ಇದು 2021ರ ಆಗಸ್ಟ್ 25ರ ಬಳಿಕ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ. ಸೋಮವಾರ ದೇಶದಲ್ಲಿ 449 ಮಂದಿ ಸೋಂಕಿತರು ಜೀವ ಕಳೆದುಕೊಂಡಿದ್ದರು.

ಕೇರಳದಲ್ಲಿ ಇದುವರೆಗಿನ ಗರಿಷ್ಠ ಅಂದರೆ 55475 ಪ್ರಕರಣಗಳು ದಾಖಲಾಗಿದ್ದರೂ ದೇಶಾದ್ಯಂತ ದೈನಿಕ ಪ್ರಕರಣಗಳ ಸಂಖ್ಯೆ ಮೂರು ಲಕ್ಷದ ಒಳಗಿದೆ. ಸೋಮವಾರ ಒಟ್ಟು 2.54 ಲಕ್ಷ ಪ್ರಕರಣಗಳು ವರದಿಯಾಗಿದ್ದ ದೇಶದಲ್ಲಿ ಮಂಗಳವಾರ 2.87 ಲಕ್ಷ ಪ್ರಕರಣಗಳು ವರದಿಯಾಗಿವೆ. ಕಳೆದ ವಾರ ಮೂರನೇ ಅಲೆಯ ಗರಿಷ್ಠ ಅಂದರೆ 3.47 ಲಕ್ಷ ಪ್ರಕರಣಗಳು ಗುರುವಾರ ದಾಖಲಾಗಿದ್ದವು.

ಮಹಾರಾಷ್ಟ್ರದಲ್ಲಿ ಗರಿಷ್ಠ ಸಾವಿನ ಸಂಖ್ಯೆ ದಾಖಲಾಗಿದ್ದು, 86 ಮಂದಿ ಮೃತಪಟ್ಟಿದ್ದಾರೆ. ಇದು 110 ದಿನಗಳಲ್ಲೇ ಗರಿಷ್ಠ. ಮುಂಬೈನಲ್ಲಿ 10 ಮಂದಿ ಸೋಂಕಿತರು ಮೃತರಾಗಿದ್ದಾರೆ. ಉಳಿದಂತೆ ಕೇರಳ (70), ಕರ್ನಾಟಕ (52), ತಮಿಳುನಾಡು (48), ಗುಜರಾತ್ (28), ಛತ್ತೀಸ್‌ಗಢ (23), ಅಸ್ಸಾಂ (19), ಹರ್ಯಾಣ (18), ಜಮ್ಮು ಮತ್ತು ಕಾಶ್ಮೀರ (12) ಹಾಗೂ ಆಂಧ್ರಪ್ರದೇಶ (12) ರಾಜ್ಯಗಳಲ್ಲಿ ಹೆಚ್ಚಿನ ಸಾವು ಸಂಭವಿಸಿದೆ. ಈ 12 ರಾಜ್ಯಗಳಲ್ಲಿ ಮೂರನೇ ಅಲೆಯಲ್ಲೇ ಗರಿಷ್ಠ ಸಾವು ಮಂಗಳವಾರ ಸಂಭವಿಸಿದೆ.

ಮಂಗಳವಾರ ಕೇರಳ, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಕೇರಳದಲ್ಲಿ ಧನಾತ್ಮಕತೆ ದರ ಶೇಕಡ 49.4ರಷ್ಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 6570 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಸಾಂಕ್ರಾಮಿಕ ಆರಂಭವಾದ ಬಳಿಕ ಇದು ಗರಿಷ್ಠ ಸಂಖ್ಯೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X