ಶೆಲ್ ದಾಳಿಯಿಂದ ಮೃತಪಟ್ಟ ವಿದ್ಯಾರ್ಥಿ ನವೀನ್ ತಂದೆಯೊಂದಿಗೆ ಮಾತನಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (PTI)
ಹೊಸದಿಲ್ಲಿ: ಉಕ್ರೇನ್ ನ ರಾಷ್ಟ್ರಪತಿ ಭವನವನ್ನು ಗುರಿಯಾಗಿಸಿಕೊಂಡು ನಡೆದ ಶಾಲೆ ದಾಳಿಯಲ್ಲಿ ಆಹಾರ ಪಡೆಯಲೆಂದು ಸರತಿ ಸಾಲಿನಲ್ಲಿ ನಿಂತಿದ್ದ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಶೇಖರಪ್ಪ ಎಂಬವರು ಮೃತಪಟ್ಟಿದ್ದು, ಇದೀಗ ಮೃತ ವಿದ್ಯಾರ್ಥಿಯ ತಂದೆ ಶೇಖರಪ್ಪ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.
ಮೃತ ವಿದ್ಯಾರ್ಥಿಯ ತಂದೆ ಶೇಖರಪ್ಪರೊಂದಿಗೆ ಕರೆ ಮಾಡಿ ಪ್ರಧಾನಿ ಮೋದಿ ಮಾತನಾಡಿ ಸಾಂತ್ವನ ಹೇಳಿದ್ದಾರೆ ಎಂದು ANI ವರದಿ ಮಾಡಿದೆ.
Next Story