Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಲು ಅಧಿಕಾರಿಗಳು...

ಜೈಲು ಅಧಿಕಾರಿಗಳು ಅವರಿಲ್ಲವೆನ್ನುತ್ತಿದ್ದಾರೆ,: ಅಫ್ರೀನ್‌ ಫಾತಿಮಾ ತಂದೆಯ ಕುರಿತು ಕುಟುಂಬದ ಅಳಲು

ವಾರ್ತಾಭಾರತಿವಾರ್ತಾಭಾರತಿ21 Jun 2022 2:08 PM IST
share
ಜೈಲು ಅಧಿಕಾರಿಗಳು ಅವರಿಲ್ಲವೆನ್ನುತ್ತಿದ್ದಾರೆ,: ಅಫ್ರೀನ್‌ ಫಾತಿಮಾ ತಂದೆಯ ಕುರಿತು ಕುಟುಂಬದ ಅಳಲು

ಲಕ್ನೋ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ ನಲ್ಲಿ ಭುಗಿಲೆದ್ದ ಇತ್ತೀಚಿನ ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜಾವೇದ್ ಮುಹಮ್ಮದ್ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ, ಜೂನ್ 20, ಸೋಮವಾರದಂದು ಅವರ ಪುತ್ರಿ ಅಫ್ರೀನ್ ಫಾತಿಮಾ, ಜೈಲು ಅಧಿಕಾರಿಗಳು ಮತ್ತು ಜಿಲ್ಲಾಡಳಿತವು ನೈನಿ ಕೇಂದ್ರ ಕಾರಾಗೃಹದಲ್ಲಿ ಅವರ ಉಪಸ್ಥಿತಿಯನ್ನು ನಿರಾಕರಿಸಿದೆ ಎಂದು ಆರೋಪಿಸಿದ್ದಾರೆ.

"ನನ್ನ ತಂದೆ ಜಾವೇದ್ ಮುಹಮ್ಮದ್ ನ್ನು ಬಂಧಿಸಿದ ನಂತರ ಇರಿಸಲಾಗಿದ್ದ ನೈನಿ ಸೆಂಟ್ರಲ್ ಜೈಲಿನಲ್ಲಿ ಅವರ ಉಪಸ್ಥಿತಿಯನ್ನು ಜೈಲಿನ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ನಿರಾಕರಿಸಿದೆ. ಅವರ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ನಮಗೆ ಕಾಳಜಿ ಇದೆ!" ಎಂದು ಟ್ವೀಟ್‌ನಲ್ಲಿ ಅಫ್ರೀನ್‌ ಫಾತಿಮಾ ಆತಂಕ ವ್ಯಕ್ತಪಡಿಸಿದ್ದಾರೆ.

ಅಫ್ರೀನ್ ತನ್ನ ತಾಯಿ ಪರ್ವೀನ್ ಫಾತಿಮಾ ಅವರ ಸಂದೇಶವನ್ನು ಪೋಸ್ಟ್ ಮಾಡಿದ್ದು, ಸೋಮವಾರ ಮುಂಜಾನೆಯಿಂದ ಕುಟುಂಬ ಮತ್ತು ಅವರ ವಕೀಲರು ಮುಹಮ್ಮದ್‌ ರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ, ಆದರೆ ಇನ್ನೂ, ಅಲಹಾಬಾದ್ ಜಿಲ್ಲೆಯ ಅಧಿಕಾರಿಗಳು ಮತ್ತು ನೈನಿ ಕೇಂದ್ರ ಕಾರಾಗೃಹದ ಅಧಿಕಾರಿಗಳು ಅವರ ಇರುವಿಕೆಯ ಬಗ್ಗೆ ಭರವಸೆ ನೀಡಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ತನ್ನ ಪತಿಯನ್ನು "ಕೃತಕ ಮತ್ತು ಸುಳ್ಳು ಆರೋಪಗಳ" ಮೇಲೆ ಬಂಧಿಸಲಾಗಿದೆ ಎಂದು ಫರ್ವೀನ್‌ ಫಾತಿಮಾ ಉಲ್ಲೇಖಿಸಿದ್ದಾರೆ.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನಾಯಕ ಜಾವೇದ್ ಮುಹಮ್ಮದ್ ರನ್ನು ಜೂನ್ 10 ರ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪ್ರಮುಖ ಸಂಚುಕೋರ ಎಂದು ಆರೋಪಿಸಲಾಗಿತ್ತು. ಪ್ರವಾದಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು.

ಅಫ್ರೀನ್ ಮತ್ತು ಪರ್ವೀನ್ ಸೇರಿದಂತೆ ಅವರ ಕುಟುಂಬ ವಾಸಿಸುತ್ತಿದ್ದ ಮನೆಯನ್ನು ಜೂನ್ 12 ರಂದು ಪ್ರಯಾಗರಾಜ್ ಅಧಿಕಾರಿಗಳು ನೆಲಸಮಗೊಳಿಸಿದ್ದರು.

ಸದ್ಯ ಪ್ರಕರಣದ ಕುರಿತು ಇದೀಗ ಅಫ್ರೀನ್‌ ಫಾತಿಮಾ ಟ್ವೀಟ್‌ ಮಾಡಿದ್ದು, "ನನ್ನ ತಂದೆ ಎಲ್ಲಿದ್ದಾರೆಂದು ಅಧಿಕಾರಿಗಳು ಅಧಿಕೃತ ಮಾಹಿತಿ ನೀಡದಿದ್ದರೂ ಇದೀಗ ಅವರನ್ನು ಪತ್ತೆಹಚ್ಚುವಲ್ಲಿ ನಾವು ಸಫಲರಾಗಿದ್ದೇವೆ. ಅವರು ದಿಯೋರಿಯಾ ಜೈಲಿನಲ್ಲಿದ್ದಾರೆ. ಅವರನ್ನು ಇವತ್ತು ಭೇಟಿಯಾಗಲು ನಮಗೆ ಸಾಧ್ಯವಾಗಯಿತು, ಅಲ್‌ಹಮ್ದುಲಿಲ್ಲಾಹ್"‌ ಎಂದು ಹೇಳಿದ್ದಾರೆ. 

Jail authorities and district administration have denied presence of my father, Janab Javed Muhammad, in the Naini Central Jail where he was kept following his arrest. We are concerned about his safety and health! pic.twitter.com/C9bIfsRuQY

— Afreen Fatima (@AfreenFatima136) June 20, 2022

Though there has been no official confirmation given to us, we have been able to locate Abbu, Janab Javed Muhammad, in Deoria jail. Members of my family were able to meet him today. Alhamdulillah.

— Afreen Fatima (@AfreenFatima136) June 21, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X