'ಅಗ್ನಿಪಥ್' ಯೋಜನೆ ಹಿಂದೆ ಪಡೆಯುವ ಪ್ರಶ್ನೆಯೇ ಇಲ್ಲ: ಅಜಿತ್ ಧೋವಲ್
Photo:PTI
ಹೊಸದಿಲ್ಲಿ: 'ಅಗ್ನಿಪಥ್' ರಕ್ಷಣಾ ನೇಮಕಾತಿ ಯೋಜನೆಯ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಮಧ್ಯೆ ಈ ಯೋಜನೆಯನ್ನು ಹಿಂದೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್ಎಸ್ಎ) ಅಜಿತ್ ದೋವಲ್ ಮಂಗಳವಾರ ಹೇಳಿದ್ದಾರೆ.
'ಅಗ್ನಿಪಥ್' ಯೋಜನೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ANIಗೆ ನೀಡಿರುವ ಸಂದರ್ಶನವೊಂದರಲ್ಲಿ ದೋವಲ್ ತಿಳಿಸಿದ್ದಾರೆ.
Next Story