Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರವಾಹದಲ್ಲಿ ಕೊಚ್ಚಿಹೋದ ಕಾರಿನಲ್ಲಿದ್ದ...

ಪ್ರವಾಹದಲ್ಲಿ ಕೊಚ್ಚಿಹೋದ ಕಾರಿನಲ್ಲಿದ್ದ ಮೂವರು ನೀರುಪಾಲು

ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ13 July 2022 8:03 AM IST
share
ಪ್ರವಾಹದಲ್ಲಿ ಕೊಚ್ಚಿಹೋದ ಕಾರಿನಲ್ಲಿದ್ದ ಮೂವರು ನೀರುಪಾಲು

ನಾಗ್ಪುರ: ಸೇತುವೆ ದಾಟುತ್ತಿದ್ದ ಕಾರೊಂದು ಪ್ರವಾಹದ ನೀರಿನಲ್ಲಿ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಲಾವೃತ ಕಾರಿನ ಕಿಟಕಿಯಿಂದ ಕೈ ಹೊರಹಾಕಿ ಕಾರಿನ ಮೇಲ್ಭಾಗವನ್ನು ಹಿಡಿದಿರುವುದು ಕಾಣಿಸುತ್ತಿದೆ. ನೂರಾರು ಮಂದಿ ನದಿದಂಡೆಯಲ್ಲಿ ನಿಂತು ಈ ದೃಶ್ಯವನ್ನು ನೋಡುತ್ತಿದ್ದು, ಮೊಬೈಲ್‍ನಲ್ಲಿ ಘಟನೆಯನ್ನು ಚಿತ್ರೀಕರಿಸುವಲ್ಲಿ ಅಥವಾ ಫೋಟೊ ಕ್ಲಿಕ್ಕಿಸುವಲ್ಲಿ ನಿರತರಾಗಿರುವುದು ಕಂಡುಬರುತ್ತಿದೆ.

ನಾಗ್ಪುರದ ಸವನೇರ್ ತಹಸೀಲ್‍ನಲ್ಲಿ ಈ ಘಟನೆ ನಡೆದಿದ್ದು, ಭಾರಿ ಮಳೆಯ ನಡುವೆ ಸೇತುವೆ ದಾಟುವ ವೇಳೆ ಕಾರಿನ ಜತೆಗೆ ಕಾರಿನಲ್ಲಿದ್ದ ಮೂವರು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಎರಡೂ ಬದಿಗೆ ರೇಲಿಂಗ್ಸ್ ಇಲ್ಲದ ಸೇತುವೆಯನ್ನು ಎಂಟು ಜನರಿದ್ದ ಎಸ್‍ಯುವಿ ದಾಟುತ್ತಿತ್ತು. ಸೇತುವೆಯ ಮೇಲೆ ಹರಿಯುತ್ತಿದ್ದ ನೀರು ಕಾರನ್ನೂ ಕೊಚ್ಚಿಕೊಂಡು ಹೋದಾಗ ಇಬ್ಬರು ಸುರಕ್ಷಿತವಾಗಿ ಈಜಿ ಪಾರಾಗಿದ್ದಾರೆ. ಮೂವರ ಮೃತದೇಹ ಪತ್ತೆಯಾಗಿದ್ದು, ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ. ನತದೃಷ್ಟ ಕಾರಿನಲ್ಲಿದ್ದವರು ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ನಾಪತ್ತೆಯಾದ ಮೂವರಿಗೆ ಶೋಧ ಕಾರ್ಯ ನಡೆದಿದೆ.

"ಕಾರಿನಲ್ಲಿದ್ದ ಪ್ರಯಾಣಿಕರು ಮಧ್ಯಪ್ರದೇಶದ ಮುಲ್ತಾಯಿಯವರು. ವಿವಾಹ ಸಮಾರಂಭಕ್ಕಾಗಿ ನಾಗ್ಪುರಕ್ಕೆ ಆಗಮಿಸಿದ್ದರು. ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಜುಲೈ 1 ರಿಂದ 10ರವರೆಗೆ ಮಹಾರಾಷ್ಟ್ರದಲ್ಲಿ ಮಳೆ ಸಂಬಂಧಿ ದುರಂತಗಳಿಂದ ಕನಿಷ್ಠ 83 ಮಂದಿ ಸಾವನ್ನಪ್ಪಿದ್ದಾರೆ.

#BREAKING #News #Monsoon2022 #Maharashtra 3 died and about 3 trapped after a scorpio car washed away in Nanda river of Kelwad, Tahsil Saoner, District #Nagpur amid heavy flow of water induced by rains, confirms @SPNagpurrural@CMOMaharashtra@Dev_Fadnavis@Deve #MaharashtraRains pic.twitter.com/gJ0HQIzOrz

— Ketan Sojitra (@Public_Affairs7) July 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X