ಶಿವಸೇನೆ ಸಂಸದ ಸಂಜಯ್ ರಾವುತ್ ಜಾರಿ ನಿರ್ದೇಶನಾಲಯದ ಕಸ್ಟಡಿ ವಿಸ್ತರಣೆ
Photo:PTI
ಹೊಸದಿಲ್ಲಿ: ಶಿವಸೇನೆ ಸಂಸದ ಸಂಜಯ್ ರಾವುತ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ಮುಂಬೈ ನ್ಯಾಯಾಲಯವು ಸೋಮವಾರದವರೆಗೆ ವಿಸ್ತರಿಸಿದೆ ಎಂದು NDTV ವರದಿ ಮಾಡಿದೆ.
ಭೂ ಹಗರಣಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಇತ್ತೀಚೆಗೆ ರಾವುತ್ ಅವರ ಮನೆ ಮೇಲೆ ದಾಳಿ ನಡೆಸಿದ ಬಳಿಕ ಬಂಧಿಸಿತ್ತು.
Next Story