Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. NDTVಯ ಶೇ. 29ರಷ್ಟು ಶೇರು ಖರೀದಿಸಿದ...

NDTVಯ ಶೇ. 29ರಷ್ಟು ಶೇರು ಖರೀದಿಸಿದ ಅದಾನಿ ಸಮೂಹ

ವಾರ್ತಾಭಾರತಿವಾರ್ತಾಭಾರತಿ23 Aug 2022 8:48 PM IST
share
NDTVಯ ಶೇ. 29ರಷ್ಟು ಶೇರು ಖರೀದಿಸಿದ ಅದಾನಿ ಸಮೂಹ

ಹೊಸದಿಲ್ಲಿ: ಎನ್‌ಡಿಟಿವಿ(NDTV) ಸುದ್ದಿವಾಹಿನಿಯ ಮಾಲಕ ಸಂಸ್ಥೆಯಾದ ನ್ಯೂಡೆಲ್ಲಿ ಟೆಲಿವಿಶನ್ ಲಿಮಿಟೆಡ್‌ನ ಶೇ. 29ರಷ್ಟು ಶೇರುಗಳನ್ನು ಪರೋಕ್ಷವಾಗಿ ಖರೀದಿಸಿರುವ ಅದಾನಿ(Adani) ಉದ್ಯಮ ಸಮೂಹವು ಇನ್ನೂ 493 ಕೋಟಿ ರೂ. ಮೌಲ್ಯದ ಶೇ.26ರಷ್ಟು ಶೇರುಗಳನ್ನು ಖರೀದಿಸುವ ಕೊಡುಗೆಯನ್ನು ಮುಂದಿಟ್ಟಿದೆ.

ಎಎಂಜಿ ಮೆಡಿಯಾ ನೆಟ್‌ವರ್ಕ್ಸ್ ಹಾಗೂ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಹಾಗೂ ವಿಶ್ವಪ್ರಧಾನ್ ಕಮರ್ಶಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್) ಎನ್‌ಡಿಟಿವಿಯ 1.67,62,530 ಈಕ್ವಿಟಿ ಶೇರುಗಳನ್ನು ಪ್ರತಿಶೇರಿಗೆ 294 ರೂ. ದರದಲ್ಲಿ ಖರೀದಿಸುವ ಕೊಡುಗೆಯನ್ನು ನೀಡಿವೆ. ಈ ಮೂರು ಕಂಪೆನಿಗಳು ಪ್ರಸಕ್ತ ಅದಾನಿ ಉದ್ಯಮ ಸಮೂಹದ ಒಡೆತನಕ್ಕೆ ಸೇರಿದ್ದಾಗಿವೆ.

ಅದಾನಿ ಲಿಮಿಟೆಡ್ ಸಂಸ್ಥೆಯು ಮಂಗಳವಾರ ಹೇಳಿಕೆಯೊಂದನ್ನು ನೀಡಿ, ತಾನು 114 ಕೋಟಿ ರೂ.ಗೆ ವಿಶ್ವಪ್ರಧಾನ್ ಕಮರ್ಶಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್) ಅನ್ನು ಖರೀದಿಸಿರುವುದಾಗಿ ತಿಳಿಸಿತ್ತು. ವಿಸಿಪಿಎಲ್ ಕಂಪೆನಿಯು ಎನ್‌ಡಿಟಿವಿಯ ಶೇರುಹೋಲ್ಡಿಂಗ್ ಸಂಸ್ಥೆ ಆರ್‌ಆರ್‌ಪಿಆರ್ ಮೇಲೆ ಒಡೆತನವನ್ನು ಹೊಂದಿದೆ. ಇದರೊಂದಿಗೆ ಎನ್‌ಡಿಟಿವಿಯ ಪ್ರವರ್ತಕ ಸಂಸ್ಥೆಯಾದ ಆರ್‌ಆರ್‌ಪಿಆರ್‌ನ ಶೇ.99.5 ಶೇಕಡಾ ಶೇರುಗಳನ್ನು ಸ್ವಾಧೀನಪಡಿಸಿಕೊಳ್ಳುವ ತನ್ನ ಹಕ್ಕನ್ನು ಅದಾನಿ ಮಾಲಕತ್ವದ ವಿಸಿಪಿಎಲ್ ಚಲಾಯಿಸಿದೆ.

24x7, ಎನ್‌ಡಿಟಿವಿಯ ಶೇರುಗಳ ಖರೀದಿಯೊಂದಿಗೆ, ದೇಶದ ಮಾಧ್ಯಮ ಜಗತ್ತಿನಲ್ಲಿ ಹೊಸ ಯುಗಕ್ಕೆ ನಾಂದಿಯಾಗಲಿದೆಯೆಂದು ಎಎಂಜಿ ಮೆಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜಯ್ ಪುಗಲಿಯಾ ತಿಳಿಸಿದ್ದಾರೆ. ಭಾರತದ ಪ್ರಮುಖ ಸುದ್ದಿ ಮಾಧ್ಯಮ ಸಂಸ್ಥೆಗಳಲ್ಲೊಂದಾದ ಎನ್‌ಡಿಟಿವಿ ಲಿಮಿಟೆಡ್ ಕಂಪೆನಿಯು ಎನ್‌ಡಿಟಿವಿ, ಎನ್‌ಡಿಟಿವಿ ಇಂಡಿಯಾ ಹಾಗೂ ಎನ್‌ಡಿಟಿವಿ ಪ್ರಾಫಿಟ್ ಹೀಗೆ ಮೂರು ರಾಷ್ಟ್ರೀಯ ಸುದ್ದಿವಾಹಿನಿಗಳನ್ನು ನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X