Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗುವನ್ನು ಹೆಗಲಲ್ಲಿ ಹೊತ್ತು ಸೈಕಲ್‌...

ಮಗುವನ್ನು ಹೆಗಲಲ್ಲಿ ಹೊತ್ತು ಸೈಕಲ್‌ ರಿಕ್ಷಾ ತುಳಿಯುವ ಚಾಲಕ: ವೀಡಿಯೋ ವೈರಲ್‌

ವಾರ್ತಾಭಾರತಿವಾರ್ತಾಭಾರತಿ25 Aug 2022 8:15 PM IST
share
ಮಗುವನ್ನು ಹೆಗಲಲ್ಲಿ ಹೊತ್ತು ಸೈಕಲ್‌ ರಿಕ್ಷಾ ತುಳಿಯುವ ಚಾಲಕ: ವೀಡಿಯೋ ವೈರಲ್‌

ಜಬಲ್‌ಪುರ: ಇಲ್ಲಿನ ರಿಕ್ಷಾ ಚಾಲಕರೊಬ್ಬರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಒಂದು ಕೈಯಲ್ಲಿ ಹಾಲು ಬಾಯಿಯ ಕಂದ, ಇನ್ನೊಂದು ಕೈಯಲ್ಲಿ ಸೈಕಲ್‌ ರಿಕ್ಷಾದ‌ ಹಿಡಿಕೆ (ಹ್ಯಾಂಡಲ್) ಹಿಡಿದು ಜನನಿಬಿಡ ಪಟ್ಟಣದಲ್ಲಿ ಪ್ರಯಾಣಿಕರನ್ನು ಹುಡುಕಿ ಹೊರಟ ಪಯಣ. ಇದು ರಾಜೇಶ್‌ ಅವರ ದಿನನಿತ್ಯದ ಬದುಕು.

ರಾಜೇಶ್‌ ಅವರ ಹೆಂಡತಿ ಅವರೊಂದಿಗೆ ವಾಸಿಸುತ್ತಿಲ್ಲದ ಕಾರಣ ಹಾಗೂ ಮಗುವನ್ನು ನೋಡಿಕೊಳ್ಳಲು ಮನೆಯಲ್ಲಿ ಯಾರೂ ಇಲ್ಲದ ಕಾರಣ, ಬಿಸಿಲಿರಲಿ ಮಳೆಯಿರಲಿ ಹಾಲುಗಲ್ಲದ ಕಂದಮ್ಮನನ್ನು ಹೆಗಲಿನಲ್ಲಿ ಹೊತ್ತುಕೊಂಡೇ ರಿಕ್ಷಾ ತುಳಿಯುವ ಅನಿವಾರ್ಯತೆ ರಾಜೇಶ್‌ ಅವರಿಗೆ ಇದೆ.

ರಾಜೇಶ್‌ಗೆ ಇಬ್ಬರು ಮಕ್ಕಳಿದ್ದಾರೆ.  ದೊಡ್ಡ ಮಗುವನ್ನು ಬಿಟ್ಟು ಚಿಕ್ಕವನನ್ನು ತನ್ನೊಂದಿಗೆ ಹೊತ್ತುಕೊಂಡು ತನ್ನ ಕರ್ತವ್ಯವನ್ನು ರಾಜೇಶ್‌ ನಿರ್ವಹಿಸುತ್ತಾರೆ.

ತಮ್ಮ ಮನೆಯಲ್ಲಿ ಮಗುವನ್ನು ನೋಡಿಕೊಳ್ಳಲು ಯಾರೂ ಇಲ್ಲ, ಪ್ರತಿ ದಿನ ಮಗುವನ್ನು ಒಂದೇ ಕೈಯಲ್ಲಿ ಹಿಡಿದುಕೊಂಡು ರಿಕ್ಷಾ ಓಡಿಸುತ್ತೇನೆ ಎನ್ನುತ್ತಾರೆ ರಾಜೇಶ್. ಮಕ್ಕಳಿಬ್ಬರನ್ನೂ ನೋಡಿಕೊಳ್ಳಲು ರಿಕ್ಷಾ ಓಡಿಸುತ್ತಾನೆ, ತನ್ನ ಮಗು ಇನ್ನೂ ಚಿಕ್ಕದಾಗಿದೆ ಆದ್ದರಿಂದ ಅದು ಮನೆಯಲ್ಲಿ ಯಾರೊಬ್ಬರ ಆಶ್ರಯ ಇಲ್ಲದೆ ವಾಸಿಸುವುದಿಲ್ಲ, ಹಾಗಾಗಿ ತನ್ನೊಂದಿಗೆ ಕರೆದುಕೊಂಡು ಹೋಗುವುದಾಗಿ ಅವರು ಹೇಳಿದ್ದಾರೆ. .

ಮಗುವನ್ನು ಹೊತ್ತು ಸೈಕಲ್‌ ತುಳಿಯುವ ರಾಜೇಶ್‌ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ, ಹಲವಾರು ನೆಟ್ಟಿಗರು ರಾಜೇಶ್‌ ವಿಡಿಯೋ ಹಂಚಿ ಅನುಕಂಪವನ್ನು ವ್ಯಕ್ತಪಡಿಸಿದ್ದಾರೆ.

ಜಬಲ್‌ಪುರದಿಂದ, ಬಡವರ ಎಲ್ಲಾ ಕಲ್ಯಾಣಗಳನ್ನು ನಿರಾಕರಿಸುವ ಚಿತ್ರಣ. ಐದು ವರ್ಷದ ಮಗಳನ್ನಿ ಬಸ್‌ ಸ್ಟಾಪಿನಲ್ಲೇ ಬಿಟ್ಟು ಕೈಯಲ್ಲಿ ಮಗುವನ್ನು ಹೊತ್ತು ಸೈಕಲ್‌ ತುಳಿಯುತ್ತಾರೆ. ಇದರಿಂದ ಅವರು ರೊಟ್ಟಿ ಸಂಪಾದಿಸಬಹುದು ಎಂದು ರಾಜೇಶ್‌ ಅವರನ್ನು ಪರಿಚಯಿಸುವ ಅಡಿಬರೆಹದೊಂದಿಗೆ ಅನುರಾಗ್‌ ಡ್ವಾರಿ ಎಂಬವರು ರಾಜೇಶ್‌ ಅವರ ವಿಡಿಯೋ ಹಂಚಿಕೊಂಡಿದ್ದಾರೆ.

ಈ ವಿಡಿಯೋಗೆ ಹಲವಾರು ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಆತನಿಗೆ ನಿಜವಾಗಿಯೂ ಸಹಾಯ ಬೇಕು, ಇದು ಅಪಾಯಕಾರಿ ಹಾಗೂ ಬೇಸರದ ಸಂಗತಿ ಎಂದು ಹೇಳಿದ್ದಾರೆ.

देश में गरीब कल्याण के तमाम दावों को झुठलाती तस्वीर जबलपुर से, राजेश 5 साल की बिटिया को बस स्टॉप पर छोड़ते हैं.दुधमुंहे बच्चे को हाथ में लेकर साइकिल रिक्शा चलाते हैं जिससे रोटी कै जुगाड़ हो सके! संघर्ष एक ही है वर्ग का मान लें..पूंजीवाद से @SachinPWA @messagesachin @VTankha pic.twitter.com/TnD9swBr7n

— Anurag Dwary (@Anurag_Dwary) August 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X