Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇಷರತ್ ಕ್ಷಮೆಯಾಚನೆಗೆ ಆಗ್ರಹಿಸಿ ಶೆಹ್ಲಾ...

ಬೇಷರತ್ ಕ್ಷಮೆಯಾಚನೆಗೆ ಆಗ್ರಹಿಸಿ ಶೆಹ್ಲಾ ರಶೀದ್‌ರ ಅರ್ಜಿಗೆ ಉತ್ತರಿಸಿ: ಝೀ ನ್ಯೂಸ್‌ಗೆ ಕೋರ್ಟ್ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ16 Sept 2022 4:06 PM IST
share
ಬೇಷರತ್ ಕ್ಷಮೆಯಾಚನೆಗೆ ಆಗ್ರಹಿಸಿ ಶೆಹ್ಲಾ ರಶೀದ್‌ರ ಅರ್ಜಿಗೆ ಉತ್ತರಿಸಿ: ಝೀ ನ್ಯೂಸ್‌ಗೆ ಕೋರ್ಟ್ ನಿರ್ದೇಶ

ಹೊಸದಿಲ್ಲಿ,ಸೆ.16: ಝೀ ನ್ಯೂಸ್(Zee News) ತನ್ನಿಂದ ಬೇಷರತ್ ಕ್ಷಮೆಯನ್ನು ಯಾಚಿಸಬೇಕು ಮತ್ತು ಅದನ್ನು ಪ್ರಸಾರಿಸಬೇಕು ಎಂದು ಆಗ್ರಹಿಸಿ ಮಾಜಿ ಜೆಎನ್‌ಯು(JNU) ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ (Shehla Rashid) ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ದಿಲ್ಲಿ ಉಚ್ಚ ನ್ಯಾಯಾಲಯವು(Delhi High Court) ಸುದ್ದಿವಾಹಿನಿಗೆ ಸೂಚಿಸಿದೆ.

ತನ್ನ ಘನತೆಗೆ ಉಂಟಾಗಿರುವ ಹಾನಿ ಮತ್ತು ಪೂರ್ವಾಗ್ರಹವನ್ನು ಶಮನಿಸಲು ಝೀ ನ್ಯೂಸ್ ಪ್ರೈಮ್ ಟೈಂ ಕಾರ್ಯಕ್ರಮದಲ್ಲಿ ಕ್ಷಮೆ ಯಾಚನೆಯನ್ನು ಪ್ರಸಾರಿಸಬೇಕು ಎಂದು ಶೆಹ್ಲಾ ಹೇಳಿದ್ದಾರೆ.

ಶೆಹ್ಲಾ ಕುರಿತು ಝೀ ನ್ಯೂಸ್ ಕಾರ್ಯಕ್ರಮವು ನೀತಿ ಸಂಹಿತೆ,ಪ್ರಸಾರ ಮಾನದಂಡಗಳು ಹಾಗೂ ವರದಿಗಾರಿಕೆಯಲ್ಲಿ ಸಮದರ್ಶಿತ್ವ ಮತ್ತು ವಸ್ತುನಿಷ್ಠತೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಕಳೆದ ಮಾರ್ಚ್‌ನಲ್ಲಿ ಹೇಳಿದ್ದ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಆ್ಯಂಡ್ ಡಿಜಿಟಲ್ ಸ್ಟಾಂಡರ್ಡ್ಸ್ ಅಥಾರಿಟಿ (ಎನ್‌ಬಿಡಿಎ)ಯು, ಕಾರ್ಯಕ್ರಮವನ್ನು ತೆಗೆದುಹಾಕುವಂತೆ ಸುದ್ದಿವಾಹಿನಿಗೆ ನಿರ್ದೇಶ ನೀಡಿತ್ತು.

2020,ನ.30ರಂದು ಪ್ರಸಾರವಾಗಿದ್ದ ಕಾರ್ಯಕ್ರಮವು ಶೆಹ್ಲಾರಿಂದ ದೂರವಾಗಿರುವ ಅವರ ತಂದೆಯ ಸಂದರ್ಶನವನ್ನು ಒಳಗೊಂಡಿತ್ತು.
ಶೆಹ್ಲಾ ಭಯೋತ್ಪಾದನೆಗೆ ಆರ್ಥಿಕ ನೆರವು,ತಪ್ಪು ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.

ಶೆಹ್ಲಾರ ತಂದೆ ಆ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರದ ಆರೋಪಗಳನ್ನು ಎದುರಿಸುತ್ತಿದ್ದು, ಸಂದರ್ಶನದಲ್ಲಿ ಅವುಗಳನ್ನು ನಿರಾಕರಿಸಿದ್ದರು. ವಾಹಿನಿಯು ಶೆಹ್ಲಾರನ್ನು ಸಂಪರ್ಕಿಸಿ ಅವರ ಅಹವಾಲನ್ನು ಆಲಿಸುವ ಗೋಜಿಗೆ ಹೋಗಿರಲಿಲ್ಲ.

ಝೀ ನ್ಯೂಸ್ ಕಥನದ ಒಂದು ಮಗ್ಗಲನ್ನು ಮಾತ್ರ ಸಾದರಪಡಿಸಿತ್ತು. ಅದು ಆಕ್ಷೇಪಾರ್ಹ ಕಾರ್ಯಕ್ರಮವನ್ನು ಪ್ರಸಾರ ಮಾಡುವ ಮುನ್ನ ಶೆಹ್ಲಾರ ಅಭಿಪ್ರಾಯಗಳನ್ನು ತಿಳಿದುಕೊಳ್ಳಲು ಅವರನ್ನು ಸಂಪರ್ಕಿಸಲು ವಿಫಲಗೊಂಡಿದ್ದಷ್ಟೇ ಅಲ್ಲ, ಅವರು ಆರೋಪಗಳನ್ನು ನಿರಾಕರಿಸಿದ್ದನ್ನು ಕ್ಷಣಿಕವಾಗಿ ಉಲ್ಲೇಖಿಸುವ ಮೂಲಕ ಅವರ ಹೇಳಿಕೆಯನ್ನು ಸಮಂಜಸವಾಗಿ ಮಂಡಿಸಲು ಸಹ ವಿಫಲಗೊಂಡಿತ್ತು ಎಂದು ಎನ್‌ಬಿಡಿಎ ಹೇಳಿತ್ತು.

ಝೀ ನ್ಯೂಸ್ ನಂತರ ಕಾರ್ಯಕ್ರಮವನ್ನು ತೆಗೆದುಹಾಕಿತ್ತಾದರೂ, ಶೆಹ್ಲಾ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಎನ್‌ಬಿಡಿಎ ಆದೇಶದಲ್ಲಿ ಪರಿಷ್ಕರಣೆಯನ್ನು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X