Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಫ್‍ಐ ನಿಲುವನ್ನು ವಿರೋಧಿಸುತ್ತೇನೆ...

ಪಿಎಫ್‍ಐ ನಿಲುವನ್ನು ವಿರೋಧಿಸುತ್ತೇನೆ ಆದರೆ ನಿಷೇಧ ಬೆಂಬಲಿಸುವುದಿಲ್ಲ: ಅಸದುದ್ದೀನ್ ಉವೈಸಿ

ವಾರ್ತಾಭಾರತಿವಾರ್ತಾಭಾರತಿ28 Sept 2022 4:51 PM IST
share
ಪಿಎಫ್‍ಐ ನಿಲುವನ್ನು ವಿರೋಧಿಸುತ್ತೇನೆ ಆದರೆ ನಿಷೇಧ ಬೆಂಬಲಿಸುವುದಿಲ್ಲ: ಅಸದುದ್ದೀನ್ ಉವೈಸಿ

ಹೈದರಾಬಾದ್: "ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(PFI) ದೃಷ್ಟಿಕೋನವನ್ನು ನಾನು ಯಾವತ್ತೂ ವಿರೋಧಿಸಿ ಪ್ರಜಾಪ್ರಭುತ್ವವಾದಿ ದೃಷ್ಟಿಕೋನವನ್ನು ಬೆಂಬಲಿಸಿದ್ದರೂ ಈ ಸಂಘಟನೆಯ ಮೇಲಿನ ನಿಷೇಧವನ್ನು ಬೆಂಬಲಿಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ(AIMIM chief Asaduddin Owaisi) ಹೇಳಿದ್ದಾರೆ

"ಕೆಲವು ವ್ಯಕ್ತಿಗಳು ಅಪರಾಧವೆಸಗಿದ್ದಾರೆ ಎಂಬ ಮಾತ್ರಕ್ಕೆ ಇಡೀ ಸಂಘಟನೆಯನ್ನೇ ನಿಷೇಧಿಸಬೇಕೆಂದೇನಿಲ್ಲ. ಒಂದು ಸಂಘಟನೆ ಜೊತೆ ನಂಟು ಹೊಂದಿದ್ದಾರೆಂಬ ಒಂದೇ ಕಾರಣವು ಒಬ್ಬನನ್ನು ದೋಷಿಯೆಂದು ಘೋಷಿಸಲು ಸಾಕಾಗದು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ,'' ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ಈ ರೀತಿಯ ನಿರಂಕುಶವಾದಿ ನಿಷೇಧ ಅಪಾಯಕಾರಿ ಏಕೆಂದರೆ ತನ್ನ ಮನಸ್ಸಿನಲ್ಲಿದ್ದುದನ್ನು ಹೇಳಲು ಬಯಸುವ ಯಾವುದೇ ಮುಸ್ಲಿಂ ವ್ಯಕ್ತಿಯ ಮೇಲಿನ ನಿಷೇಧ ಅದಾಗಿದೆ. ಭಾರತದ ಅಧಿಕಾರಸ್ಥರು ಫ್ಯಾಸಿಸಂ ಕುರಿತು ಕೈಗೊಳ್ಳುತ್ತಿರುವ ಕ್ರಮ ನೋಡಿದಾಗ, ಪ್ರತಿಯೊಬ್ಬ ಮುಸ್ಲಿಂ ಯುವಕನನ್ನು ಪಿಎಫ್‍ಐ ಕರಪತ್ರದೊಂದಿಗೆ ಭಾರತದ ಕರಾಳ ಕಾನೂನು ಯುಎಪಿಎ ಅಡಿಯಲ್ಲಿ ಬಂಧಿಸಲಾಗುವುದೆಂಬಂತೆ ತೋರುತ್ತಿದೆ,'' ಎಂದು ಅವರು ಹೇಳಿದರು.

"ಕೋರ್ಟುಗಳಿಂದ ನಿರಪರಾಧಿಗಳು ಎಂದು ಘೋಷಿಸುವ ಮೊದಲು ಹಲವಾರು ಮುಸ್ಲಿಮರು ದಶಕಗಳ ಕಾಲ ಜೈಲುಗಳಲ್ಲಿದ್ದರು. ನಾನು ಯಾವತ್ತೂ ಯುಎಪಿಎ ವಿರೋಧಿಸಿದ್ದೆ ಹಾಗೂ ಈ ಕಾಯಿದೆಯಡಿ ಕೈಗೊಳ್ಳುವ ಎಲ್ಲಾ ಕ್ರಮಗಳನ್ನೂ ವಿರೋಧಿಸುತ್ತೇನೆ. ಅದು ಸಂವಿಧಾನದ ಮೂಲ ರಚನೆಯ ಭಾಗವಾಗಿರುವ ಸ್ವಾತಂತ್ರ್ಯದ ತತ್ವಕ್ಕೆ ವಿರುದ್ಧವಾಗಿದೆ,'' ಎಂದು ಅವರು ಹೇಳಿದರು.

"ಈ ಕಾನೂನನ್ನು ತಿದ್ದುಪಡಿ ಮೂಲಕ ಕಾಂಗ್ರೆಸ್ ಸರಕಾರ ಕಠಿಣಗೊಳಿಸಿದ್ದರೆ ಬಿಜೆಪಿ ಸರಕಾರ ಇನ್ನಷ್ಟು ಕಠಿಣಗೊಳಿಸಿತ್ತು ಹಾಗೂ ಕಾಂಗ್ರೆಸ್ ಅದನ್ನು ಬೆಂಬಲಿಸಿತ್ತು,'' ಎಂದು ಹೇಳಿದ ಉವೈಸಿ, ಕಪ್ಪನ್ ಪ್ರಕರಣ ಉಲ್ಲೇಖಿಸಿ, "ಯಾವುದೇ ಹೋರಾಟಗಾರ ಅಥವಾ ಪತ್ರಕರ್ತನನ್ನು ಬಂಧಿಸಿದರೆ ಜಾಮೀನು ಸಿಗಲು ಎರಡು ವರ್ಷ ಬೇಕಾಗುತ್ತದೆ,'' ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇಬ್ಬರು ಮಲಯಾಳಂ ನಟಿಯರಿಗೆ ಮಾಲ್‍ನಲ್ಲಿ ಲೈಂಗಿಕ ಕಿರುಕುಳ: ಆರೋಪ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X