Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಾಲರ್‌ನೆದುರು 82.34ರ ಸಾರ್ವಕಾಲಿಕ...

ಡಾಲರ್‌ನೆದುರು 82.34ರ ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ

ವಾರ್ತಾಭಾರತಿವಾರ್ತಾಭಾರತಿ10 Oct 2022 9:17 PM IST
share
ಡಾಲರ್‌ನೆದುರು 82.34ರ ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ

ಹೊಸದಿಲ್ಲಿ,ಅ.10: ಅಮೆರಿಕದ ಡಾಲರ್‌ನೆದುರು(American dollar) ತತ್ತರಿಸುತ್ತಿರುವ ರೂಪಾಯಿಯ(Rupee) ಸ್ಥಿತಿ ಅಯೋಮಯವಾಗಿದೆ. ಸೋಮವಾರ ತನ್ನ ಹೆಚ್ಚಿನ ಆರಂಭಿಕ ನಷ್ಟವನ್ನು ತುಂಬಿಕೊಂಡ ರೂಪಾಯಿಯು ಅಪಾಯದಿಂದ ದೂರವಿರುವ ಹೂಡಿಕೆದಾರರ ಮನೋಭಾವದಿಂದಾಗಿ ನಾಲ್ಕು ಪೈಸೆ ಕುಸಿದು 82.34ರಲ್ಲಿ (ತಾತ್ಕಾಲಿಕ) ಮುಕ್ತಾಯಗೊಳ್ಳುವ ಮೂಲಕ ಡಾಲರ್‌ನೆದುರು ಹೊಸ ಸಾರ್ವಕಾಲಿಕ ಕನಿಷ್ಠ ಮಟ್ಟವನ್ನು ದಾಖಲಿಸಿದೆ.

ಸೋಮವಾರ ಬೆಳಿಗ್ಗೆ ಅಂತರ್‌ಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ(Interbank Foreign Exchange Market) ಡಾಲರ್‌ನೆದುರು 82.68ರಲ್ಲಿ ಇನಿಂಗ್ಸ್ ಆರಂಭಿಸಿದ್ದ ರೂಪಾಯಿ ಇನ್ನಷ್ಟು ಕುಸಿದು ದಿನದ ವಹಿವಾಟಿನಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟವಾದ 82.69ಕ್ಕೆ ತಲುಪಿತ್ತು.

ವಿದೇಶಿ ವಿನಿಮಯ ವ್ಯಾಪಾರಿಗಳ ಪ್ರಕಾರ,ಆರ್‌ಬಿಐನ ಸಂಭಾವ್ಯ ಮಧ್ಯಪ್ರವೇಶ ಮತ್ತು ಕಾರ್ಪೊರೇಟ್ ಒಳಹರಿವಿನ ನಿರೀಕ್ಷೆಯಲ್ಲಿ ರೂಪಾಯಿ ಆರಂಭಿಕ ನಷ್ಟವನ್ನು ತುಂಬಿಕೊಂಡಿದ್ದು,ಕಚ್ಚಾತೈಲ ಬೆಲೆಗಳಲ್ಲಿ ಇಳಿಕೆಯೂ ದಿನದ ವಹಿವಾಟಿನಲ್ಲಿ ರೂಪಾಯಿಯನ್ನು ಬೆಂಬಲಿಸಿತ್ತು. ಅಂತಿಮವಾಗಿ ಡಾಲರ್‌ನೆದುರು ಹಿಂದಿನ ದಿನದ ಮುಕ್ತಾಯದಿಂದ ನಾಲ್ಕು ಪೈಸೆ ಕುಸಿದು 82.34ರ ಸಾರ್ವಕಾಲಿಕ ಕನಿಷ್ಠ ಮಟ್ಟದಲ್ಲಿ ದಿನದಾಟ ಮುಗಿಸಿದೆ.

ಶುಕ್ರವಾರ ಡಾಲರ್‌ನೆದುರು 13ಪೈಸೆ ಅಪಮೌಲ್ಯಗೊಂಡಿದ್ದ ರೂಪಾಯಿ 82.30ರಲ್ಲಿ ಮುಕ್ತಾಯಗೊಂಡಿತ್ತು.

ಆದಾಗ್ಯೂ ಬಿಗಿಯಾದ ದ್ರವ್ಯತೆ ಸ್ಥಿತಿಗಳು ಮತ್ತು ಹೂಡಿಕೆದಾರರರಲ್ಲಿ ಅಪಾಯ ವಿರೋಧಿ ಮನೋಭಾವದ ನಡುವೆ ರೂಪಾಯಿ ನಕಾರಾತ್ಮಕ ಸಿಕ್ಕಿನಲ್ಲಿ ಸಾಗುವ ಸಾಧ್ಯತೆಯಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯೂರಿಟಿಸ್‌ನ ಸಂಶೋಧನಾ ವಿಶ್ಲೇಷಕ ದಿಲೀಪ ಪರಮಾರ್ ಅಭಿಪ್ರಾಯಿಸಿದರು.

ಇದನ್ನೂ ಓದಿ : ಗಣಿ ಉದ್ಯಮಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂ ಅನುಮತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X