ಹೊಸದಿಲ್ಲಿ: ದಿಲ್ಲಿ ಗಲಭೆಗೆ ಸಂಬಂಧಿಸಿ ಪಿತೂರಿ ನಡೆಸಿದ್ದಾರೆಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಗೆ ಇಂದು ದಿಲ್ಲಿ ಉಚ್ಛ ನ್ಯಾಯಾಲಯವು ಜಾಮೀನು ನಿರಾಕರಿಸಿದೆ ಎಂದು ತಿಳಿದು ಬಂದಿದೆ.
ಹೊಸದಿಲ್ಲಿ: ದಿಲ್ಲಿ ಗಲಭೆಗೆ ಸಂಬಂಧಿಸಿ ಪಿತೂರಿ ನಡೆಸಿದ್ದಾರೆಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಗೆ ಇಂದು ದಿಲ್ಲಿ ಉಚ್ಛ ನ್ಯಾಯಾಲಯವು ಜಾಮೀನು ನಿರಾಕರಿಸಿದೆ ಎಂದು ತಿಳಿದು ಬಂದಿದೆ.