Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊರ್ಬಿ ಆಸ್ಪತ್ರೆ ಮಾದರಿಯನ್ನು ದೇಶದ ಇತರ...

ಮೊರ್ಬಿ ಆಸ್ಪತ್ರೆ ಮಾದರಿಯನ್ನು ದೇಶದ ಇತರ ಆರೋಗ್ಯ ಕೇಂದ್ರಗಳಲ್ಲಿಯೂ ಪುನರಾವರ್ತಿಸಿ

*► ಮೋದಿ ಸರಕಾರಕ್ಕೆ ಎನ್‌ಸಿಪಿ ಸವಾಲು *► ರಾತ್ರಿ ಬೆಳಗಾಗುವುದರೊಳಗೆ ಆಸ್ಪತ್ರೆಯ ನವೀಕರಣ

2 Nov 2022 8:15 PM IST
share
ಮೊರ್ಬಿ ಆಸ್ಪತ್ರೆ ಮಾದರಿಯನ್ನು ದೇಶದ ಇತರ ಆರೋಗ್ಯ ಕೇಂದ್ರಗಳಲ್ಲಿಯೂ ಪುನರಾವರ್ತಿಸಿ
*► ಮೋದಿ ಸರಕಾರಕ್ಕೆ ಎನ್‌ಸಿಪಿ ಸವಾಲು *► ರಾತ್ರಿ ಬೆಳಗಾಗುವುದರೊಳಗೆ ಆಸ್ಪತ್ರೆಯ ನವೀಕರಣ

ಅಹ್ಮದಾಬಾದ್,ನ.2: ಪ್ರಧಾನಿ ನರೇಂದ್ರ ಮೋದಿ(Narendra Modi) ಭೇಟಿಯ ಹಿನ್ನೆಲೆಯಲ್ಲಿ ರಾತ್ರಿ ಬೆಳಗಾಗುವುದರೊಳಗೆ ಮೊರ್ಬಿ ಸರಕಾರಿ ಆಸ್ಪತ್ರೆ(Morbi Government Hospital)ಯನ್ನು ಸಂಪೂರ್ಣವಾಗಿ ನವೀಕರಣಗೊಳಿಸಿದ ಯೋಜನೆಯನ್ನು ದೇಶಾದ್ಯಂತದ ಎಲ್ಲಾ ಆರೋಗ್ಯ ಸಂಸ್ಥಾಪನೆಗಳಲ್ಲಿ ಪುನರಾವರ್ತಿಸಬೇಕು’’ ಎಂದು ಎನ್‌ಸಿಪಿ ಪಕ್ಷ(NCP party)ವು ಕೇಂದ್ರ ಸರಕಾರದ ವಿರುದ್ಧ ಅಣಕವಾಡಿದೆ.

ಅಕ್ಟೋಬರ್ 30ರಂದು ಸಂಭವಿಸಿದ ತೂಗುಸೇತುವೆ ದುರಂತದಲ್ಲಿ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಮೊರ್ಬಿಯ ಸರಕಾರಿ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭೇಟಿ ನೀಡಿದ್ದರು. ಅವರ ಆಗಮನದ ಹಿಂದಿನ ದಿನದ ರಾತ್ರಿಯೊಳಗೆ ಆಸ್ಪತ್ರೆಯನ್ನು ಅತ್ಯಂತ ತ್ವರಿತವಾಗಿ ನವೀಕರಿಸಿ, ಸುಸಜ್ಜಿತಗೊಳಿಸಿರುವ ಬಗ್ಗೆ ಎನ್‌ಸಿಪಿಯ ವಕ್ತಾರ ಕ್ಲೈಡ್ ಕ್ರಾಸ್ಟೊ ಹೀಗೆ ಪ್ರತಿಕ್ರಿಯಿಸಿದ್ದಾರೆ.

  ‘‘ಖಂಡಿತವಾಗಿಯೂ ಇಂತಹ ಬದಲಾವಣೆಯು ಭವಿಷ್ಯದಲ್ಲಿ ಜನರಿಗೆ ನೆರವಾಗಲಿದೆ. ಒಂದು ವೇಳೆ ಗುಜರಾತ್ ಸರಕಾರ ಹಾಗೂ ನಗರಾಡಳಿತದ ಅಧಿಕಾರಿಗಳಿಗೆ ರಾತ್ರಿ ಬೆಳಗಾಗುವುದರೊಳಗೆ ಆಸ್ಪತ್ರೆಯನ್ನು ನವೀಕರಿಸಲು ಸಾಧ್ಯವಾಗುವುದಾದರೆ, ರಾಜ್ಯಾದ್ಯಂತದ ಉಳಿದ ಆಸ್ಪತ್ರೆಗಳನ್ನು ಕೂಡಾ ಅದೇ ರೀತಿ ಮಾಡಲು ಯಾಕೆ ಸಾಧ್ಯವಿಲ್ಲವೆಂಬ ಪ್ರಶ್ನೆಯೂ ಇಲ್ಲಿ ಉದ್ಭವಿಸುತ್ತದೆ’’ ಎಂದು ಕ್ರಾಸ್ಟೊ ಹೇಳಿದರು. ಒಂದು ವೇಳೆ ಗುಜರಾತ್ ಸರಕಾರವು ಈ ಬದಲಾವಣೆಯನ್ನು ರಾಜ್ಯದ ಇತರ ಆಸ್ಪತ್ರೆಗಳಲ್ಲಿ ಪುನರಾವರ್ತಿಸದೆ ಇದ್ದಲ್ಲಿ, ಮೊರ್ಬಿ ತೂಗುಸೇತುವೆ ದುರಂತದ ಸಂತ್ರಸ್ತರು ಬಿಜೆಪಿಗೆ ಮುಖ್ಯವಲ್ಲ ಮತ್ತು ಪ್ರಧಾನಿಯನ್ನು ಸಂತುಷ್ಟಗೊಳಿಸುವ ಉದ್ದೇಶದಿಂದ ಇವೆಲ್ಲವನ್ನೂ ಮಾಡಲಾಗಿದೆ ಎಂಬುದು ಸಾಬೀತಾಗುತ್ತದೆ’’ ಎಂದವರು ಹೇಳಿದ್ದಾರೆ. ಒಂದು ವೇಳೆ ಹಾಗಾದಲ್ಲಿ ಇದು ನಿಜಕ್ಕೂ ನಾಚಿಕೆಗೇಡಿನ ಹಾಗೂ ಸಂವೇದನಾಹೀನ ಕೃತ್ಯವಾಗಿದೆ ಎಂದವರು ಹೇಳಿದರು.

 ಮೊರ್ಬಿ ಆಸ್ಪತ್ರೆಯ ಹಠಾತ್ ನವೀಕರಣವನ್ನು ಕಾಂಗ್ರೆಸ್(Congress) ಹಾಗೂ ಆಮ್ ಆದ್ಮಿ ಪಕ್ಷ(Aam Aadmi Party)ಗಳು ಕೂಡಾ ಟೀಕಿಸಿದೆ. ತೂಗುಸೇತುವೆ ದುರಂತದಲ್ಲಿ ಹಲವಾರು ಮಂದಿ ಮೃತಪಟ್ಟಿರುವಾಗ, ಮೋದಿ ಭೇಟಿಗೋಸ್ಕರವೇ ಆಸ್ಪತ್ರೆಯನ್ನು ಸಜ್ಜುಗೊಳಿಸಿರುವದು ನಾಚಿಕೆಗೇಡು. ಎಂದು ಅವು ಖಂಡಿಸಿವೆ.

share
Next Story
X