Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲೆಯನ್ನು ತೊರೆದ ಚಿಕ್ಕಮಕ್ಕಳ ಸಂಖ್ಯೆ...

ಶಾಲೆಯನ್ನು ತೊರೆದ ಚಿಕ್ಕಮಕ್ಕಳ ಸಂಖ್ಯೆ ಒಂದೇ ವರ್ಷದಲ್ಲಿ ದುಪ್ಪಟ್ಟು: ವರದಿ

3 Nov 2022 6:25 PM IST
share
ಶಾಲೆಯನ್ನು ತೊರೆದ ಚಿಕ್ಕಮಕ್ಕಳ ಸಂಖ್ಯೆ ಒಂದೇ ವರ್ಷದಲ್ಲಿ ದುಪ್ಪಟ್ಟು: ವರದಿ

ಹೊಸದಿಲ್ಲಿ: ಶಾಲೆಯನ್ನು ತೊರೆಯುತ್ತಿರುವ 1ರಿಂದ 8ನೇ ತರಗತಿಯ ಮಕ್ಕಳ ಸಂಖ್ಯೆ ಒಂದೇ ವರ್ಷದಲ್ಲಿ ದುಪ್ಪಟ್ಟಾಗಿರುವುದನ್ನು ಶಿಕ್ಷಣ ಸಚಿವಾಲಯವು (Ministry of Education) ಬಿಡುಗಡೆಗೊಳಿಸಿದ ಅಂಕಿಅಂಶಗಳು ಬಹಿರಂಗಗೊಳಿಸಿವೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಅರ್ಧಕ್ಕೆ ಶಾಲೆಯನ್ನು ತೊರೆದ ಚಿಕ್ಕಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದು theprint.in ವರದಿ ಮಾಡಿದೆ.

ಆದಾಗ್ಯೂ, ಶಾಲೆಯನ್ನು ತೊರೆಯುತ್ತಿರುವ ದೊಡ್ಡಮಕ್ಕಳ ಸಂಖ್ಯೆ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿರುವುದನ್ನು ಈ ಅಂಕಿಅಂಶಗಳು ತೋರಿಸಿವೆ.
ಗುರುವಾರ ಬಿಡುಗಡೆಗೊಂಡ ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಷನ್ ಸಿಸ್ಟಮ್ ಫಾರ್ ಎಜ್ಯುಕೇಶನ್ (ಯುಡಿಐಎಸ್‌ಇ) ಪ್ಲಸ್ 2021-22 ವರದಿಯು ಈ ದತ್ತಾಂಶಗಳನ್ನು ಮುಂದಿರಿಸಿದೆ.

ಅಂಕಿಅಂಶಗಳಂತೆ 2020-21ರಲ್ಲಿ ಶೇ.0.8ರಷ್ಟಿದ್ದ ಪ್ರಾಥಮಿಕ ಮಟ್ಟದಲ್ಲಿ (1ರಿಂದ 5ನೇ ತರಗತಿ) ಶಾಲೆಯನ್ನು ತೊರೆದವರ ಪ್ರಮಾಣ 2021-22ರಲ್ಲಿ ಶೇ.1.5ಕ್ಕೆ ಏರಿಕೆಯಾಗಿದೆ. ಉನ್ನತ ಪ್ರಾಥಮಿಕ ಮಟ್ಟದಲ್ಲಿ ಈ ಪ್ರಮಾಣ 2020-21ರಲ್ಲಿ ಇದ್ದ ಶೇ.1.9ರಿಂದ 2021-22ರಲ್ಲಿ ಶೇ.3ಕ್ಕೆ ಏರಿಕೆಯಾಗಿದೆ.

ವಾಸ್ತವದಲ್ಲಿ ಉನ್ನತ ಪ್ರಾಥಮಿಕ ಮಟ್ಟದಲ್ಲಿ ಶಾಲೆಯನ್ನು ತೊರೆದವರ ಪ್ರಮಾಣ ಮೂರು ವರ್ಷಗಳಲ್ಲಿ ಗರಿಷ್ಠವಾಗಿದೆ. 2019-20ರಲ್ಲಿ ಶೇ.2.6ರಷ್ಟಿದ್ದ ಈ ಪ್ರಮಾಣ 2020-21ರಲ್ಲಿ ಶೇ.1.9ಕ್ಕೆ ಇಳಿಕೆಯಾಗಿತ್ತು,ಆದರೆ 2021-22ರಲ್ಲಿ ಮತ್ತೆ ಶೇ.3ಕ್ಕೆ ಏರಿಕೆಯಾಗಿದೆ. ಈ ಎಲ್ಲ ಮೂರೂ ವರ್ಷಗಳಲ್ಲಿ ಉನ್ನತ ಪ್ರಾಥಮಿಕ ಮಟ್ಟದಲ್ಲಿ ಶಾಲೆಯನ್ನು ತೊರೆದ ಬಾಲಕಿಯರ ಸಂಖ್ಯೆ ಬಾಲಕರಿಗಿಂತ ಹೆಚ್ಚಿದೆ.

ಆದಾಗ್ಯೂ ಪ್ರೌಢ ಶಿಕ್ಷಣ ಮಟ್ಟದಲ್ಲಿ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇ.14.6ರಷ್ಟಿದ್ದ ಶಾಲೆಯನ್ನು ತೊರೆಯುವವರ ಪ್ರಮಾಣ ಶೇ.12.6ಕ್ಕೆ ಇಳಿಕೆಯಾಗಿದೆ ಎಂದು ವರದಿಯು ತೋರಿಸಿದೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸರಕಾರಿ ಮತ್ತು ಖಾಸಗಿ ಶಾಲೆಗಳು ಸೇರಿದಂತೆ 19.63 ಲಕ್ಷ ಹೊಸ ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. 2020-21ರಲ್ಲಿ 25.38 ಕೋ. ಇದ್ದ ವಿದ್ಯಾರ್ಥಿಗಳ ಸಂಖ್ಯೆ 2021-22ರಲ್ಲಿ 25.57 ಕೋ.ಗೇರಿದೆ. 8.19 ಲಕ್ಷಕ್ಕೂ ಅಧಿಕ ಬಾಲಕಿಯರು ಹೊಸದಾಗಿ ಶಾಲೆಗಳಿಗೆ ಸೇರ್ಪಡೆಗೊಂಡಿದ್ದಾರೆ ಎಂದೂ ವರದಿಯು ತಿಳಿಸಿದೆ. ಶಾಲೆಗಳಲ್ಲಿ ಬಾಲಕಿಯರ ಸಂಖ್ಯೆ ಈಗ ಅವರ ವಯೋಮಾನ ಗುಂಪಿನ ಜನಸಂಖ್ಯೆಗೆ ಅನುಗುಣವಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಹಲವು ಹೊಸ ಫೀಚರ್ಸ್‌ ಬಿಡುಗಡೆಗೊಳಿಸಿದ ವಾಟ್ಸ್ ಆ್ಯಪ್‌

share
Next Story
X