Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಡ್ನವೀಸ್‌ ಉತ್ತಮ ನಿರ್ಧಾರಗಳನ್ನು...

ಫಡ್ನವೀಸ್‌ ಉತ್ತಮ ನಿರ್ಧಾರಗಳನ್ನು ಕೈಗೊಂಡಿದ್ದಾರೆ: ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಸಂಜಯ್‌ ರಾವತ್‌

ಶೀಘ್ರ ಪ್ರಧಾನಿ ಮೋದಿ, ಅಮಿತ್‌ ಶಾ ಭೇಟಿಯಾಗುವೆ ಎಂದ ಶಿವಸೇನೆ ನಾಯಕ

10 Nov 2022 4:19 PM IST
share
ಫಡ್ನವೀಸ್‌ ಉತ್ತಮ ನಿರ್ಧಾರಗಳನ್ನು ಕೈಗೊಂಡಿದ್ದಾರೆ: ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಸಂಜಯ್‌ ರಾವತ್‌
ಶೀಘ್ರ ಪ್ರಧಾನಿ ಮೋದಿ, ಅಮಿತ್‌ ಶಾ ಭೇಟಿಯಾಗುವೆ ಎಂದ ಶಿವಸೇನೆ ನಾಯಕ

ಮುಂಬೈ: ಪತ್ರಾ ಚಾವ್ಲ್‌ ಮರುಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಮೂರು ತಿಂಗಳ ನಂತರ ಬುಧವಾರ ಜಾಮೀನಿನ ಮೇಲೆ ಬಿಡುಗಡೆಗೊಂಡ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ ನಾಯಕ ಸಂಜಯ್‌ ರಾವತ್‌ (Sanjay Raut), ತಾನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ (Devendra Fadnavis) ಅವರು ತೆಗೆದುಕೊಂಡ ಕೆಲ ಉತ್ತಮ ನಿರ್ಧಾರಗಳನ್ನು ಸ್ವಾಗತಿಸುವುದಾಗಿ ಹೇಳಿದರಲ್ಲದೆ ಶೀಘ್ರದಲ್ಲಿಯೇ ಫಡ್ನವೀಸ್‌, ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿಯಾಗಿ ಕಳೆದ 100 ದಿನಗಳಲ್ಲಿ ಅನುಭವಿಸಿದ್ದ ಪಾಡನ್ನು ವಿವರಿಸಲಿರುವುದಾಗಿ ತಿಳಿಸಿದರು.

ಭಾಂಡುಪ್‌ನ ತಮ್ಮ ನಿವಾಸದ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ತಮಗೆ ಯಾರ ವಿರುದ್ಧವೂ ದ್ವೇಷವಿಲ್ಲ ಎಂದರು. ʻʻನಾನು ಕೇಂದ್ರ ಏಜನ್ಸಿಗಳು ಅಥವಾ ಕೇಂದ್ರದ ವಿರುದ್ಧ ಮಾತನಾಡುವುದಿಲ್ಲ. ನಾನು ಕಷ್ಟ ಅನುಭವಿಸಿದ್ದೇನೆ. ವಿರೋಧಿಸಬೇಕೆಂಬ ಒಂದೇ ಕಾರಣಕ್ಕೆ ವಿರೋಧಿಸುವುದಿಲ್ಲ. ಅವರು ಒಳ್ಳೆಯ ಕೆಲಸ ಮಾಡಿದ್ದರೆ ಅದನ್ನು ಸ್ವಾಗತಿಸಬೇಕು. ಉಪಮುಖ್ಯಮಂತ್ರಿ ಫಡ್ನವೀಸ್‌ ಉತ್ತಮ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಅವರನ್ನು ಶೀಘ್ರ ಭೇಟಿಯಾಗುತ್ತೇನೆ. ರಾಜಕಾರಣಿಗಳ ನಡುವೆ ವೈರತ್ವ ಇರಬಾರದೆಂಬ ಫಡ್ನವೀಸ್‌ ಮಾತನ್ನು ಒಪ್ಪುತ್ತೇನೆ,ʼʼ ಎಂದು ರಾವತ್‌ ಹೇಳಿದರು.

ಮುಖ್ಯಮಂತ್ರಿ ಏಕನಾಥ್‌ ಶಿಂಧೆಯನ್ನು ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ʻʻಉತ್ತಮ ನಿರ್ಧಾರಗಳನ್ನು ಫಡ್ನವೀಸ್‌ ಕೈಗೊಂಡಿದ್ದರು, ಅವರನ್ನು ಭೇಟಿಯಾಗುತ್ತೇನೆ, ಅವರೊಂದಿಗೆ ಸ್ವಲ್ಪ ಕೆಲಸವಿದೆ,ʼʼ ಎಂದರು.

ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವ ಉದ್ದೇಶ ಕುರಿತು ಪ್ರತಿಕ್ರಿಯಿಸಿದ ಅವರು ಯಾರನ್ನೋ ಭೇಟಿಯಾಗುತ್ತೇನೆ ಎಂಬ ಮಾತ್ರಕ್ಕೆ ನಾನು ಮೃದು ಧೋರಣೆ ತಳೆದಿಲ್ಲ ಎಂದರು.

ಇಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತು ಸೇನಾ ಅಧ್ಯಕ್ಷ ಉದ್ಧವ್‌ ಠಾಕ್ರೆ ಅವರನ್ನು ಭೇಟಿಯಾಗುವುದಾಗಿ ರಾವತ್‌ ಹೇಳಿದರು.

ಇದನ್ನೂ ಓದಿ:  ಮೊರ್ಬಿಯಲ್ಲಿ ಜೀವ ಉಳಿಸಲು ನದಿಗೆ ಹಾರಿದ್ದ ಮಾಜಿ ಶಾಸಕನನ್ನು ಚುನಾವಣಾ ಕಣಕ್ಕಿಳಿಸಿದ ಬಿಜೆಪಿ

share
Next Story
X