Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳ್ಳತನದ ಆರೋಪ ಹೊರಿಸಿ ಯುವಕನಿಗೆ...

ಕಳ್ಳತನದ ಆರೋಪ ಹೊರಿಸಿ ಯುವಕನಿಗೆ ಅಮಾನುಷವಾಗಿ ಥಳಿಸಿದ ಗುಂಪು: ಘಟನೆಯ ವೀಡಿಯೋ ವೈರಲ್

5 Dec 2022 5:34 PM IST
share
ಕಳ್ಳತನದ ಆರೋಪ ಹೊರಿಸಿ ಯುವಕನಿಗೆ ಅಮಾನುಷವಾಗಿ ಥಳಿಸಿದ ಗುಂಪು: ಘಟನೆಯ ವೀಡಿಯೋ ವೈರಲ್

ಪಾಲ್ಘರ್: ಕಳ್ಳತನದ ಆರೋಪ ಹೊರಿಸಿ 24 ವರ್ಷದ ಯುವಕನೊಬ್ಬನಿಗೆ ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೆಲ್ಹರ್ ನಗರದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯ ವೀಡಿಯೋವನ್ನು ಆರೋಪಿಗಳು ಆನ್‍ಲೈನ್‍ನಲ್ಲಿ ಪೋಸ್ಟ್ ಮಾಡಿದ ಪರಿಣಾಮ ಅದು ವೈರಲ್ ಆಗಿತ್ತು.

ಸಂತ್ರಸ್ತ ಆದಮ್ ಶೇರ್ ಮೊಹಮ್ಮದ್ ಖಾನ್ ಎಂಬಾತನ ತಲೆಗೆ ತೀವ್ರ ಗಾಯಗಳಾಗಿದ್ದು, ಕಾಲಿನ ಮೂಳೆ ಕೂಡ ಮುರಿತಕ್ಕೊಳಗಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು scroll.in ವರದಿ ಮಾಡಿದೆ.

ನವೆಂಬರ್ 29ರ ಬೆಳಿಗ್ಗೆ ಘಟನೆ ನಡೆದಿದೆ. ಖಾನ್ ತನ್ನ ಅತ್ತಿಗೆಯ ಮನೆಯತ್ತ ಸಾಗುತ್ತಿದ್ದಾಗ ಯಾರೋ ಹಿಂದಿನಿಂದ  ಕಳ್ಳ, ಕಳ್ಳ ಎಂದು ಬೊಬ್ಬೆ ಹಾಕಿದಾಗ ಒಂದು ಗುಂಪು ಆತನತ್ತ ಧಾವಿಸಿ ಕಬ್ಬಿಣದ ರಾಡ್‍ನಿಂದ ಥಳಿಸಿದೆ. ಆತನ ತಲೆಗೆ ಹೊಡೆಯುವಂತೆಯೂ ಕೆಲವರು ಹಲ್ಲೆಕೋರರಿಗೆ ಹೇಳುತ್ತಿರುವುದು ವೀಡಿಯೋದಲ್ಲಿ ಕೇಳಿಸುತ್ತದೆ.

ಪ್ರಮುಖ ಆರೋಪಿ ಮುಕೇಶ್ ದುಬೆ ಸಹಿತ ಐದು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದು ಕೊಲೆಯತ್ನ ಪ್ರಕರಣ ಆಗದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆನ್ನಲಾಗಿದೆ. "ಆರೋಪಿಗಳು ಆತನನ್ನು ಕಳ್ಳನೆಂದು ತಿಳಿದುಕೊಂಡಿದ್ದರು. ಯಾವುದೇ ದ್ವೇಷವಿರಲಿಲ್ಲ, ಮೇಲಾಗಿ ಖಾನ್ ವಿರುದ್ಧ ಹಲವಾರು ಪ್ರಕರಣಗಳೂ ಇವೆ,'' ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನ ತಂದೆ ಶೇರ್ ಮೊಹಮ್ಮದ್ ಖಾನ್ ಅವರು ಮಾಧ್ಯಮವೊಂದರ ಜೊತೆ ಮಾತನಾಡಿ ಆರೋಪಿಗಳೆಲ್ಲರೂ ತಮ್ಮ ಮನೆ ಅಸುಪಾಸಿನಲ್ಲಿಯೇ ವಾಸಿಸುವವರಾಗಿದ್ದಾರೆ ಹಾಗೂ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿದ್ದಾರೆ.

ನಿರ್ಮಾಣ ಸಾಮಗ್ರಿಗಳ ಮಳಿಗೆ ಹೊಂದಿರುವ ಶೇರ್ ಮೊಹಮ್ಮದ್, ತಮ್ಮ ಪುತ್ರನ ಕಾಲಿಗೆ ಶಸ್ತ್ರಕ್ರಿಯೆ ನಡೆಸಲಾಗಿದೆ ಹಾಗೂ ತಲೆಗೆ 11 ಹೊಲಿಗೆಗಳನ್ನು ಹಾಕಲಾಗಿದೆ ಎಂದಿದ್ದಾರಲ್ಲದೆ ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

Man identified as Adam Khan being lynched in Nalasopara(E) under Pelhar PS, Maharashtra. Needs any comment about the condition of law and order under the current dispensation? pic.twitter.com/NiwCsALWy5

— Zafarul-Islam Khan (@khan_zafarul) December 3, 2022
share
Next Story
X