Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾದಲ್ಲಿ ಕೋವಿಡ್ ಹೆಚ್ಚಳ: ಪ್ರಕರಣದ...

ಚೀನಾದಲ್ಲಿ ಕೋವಿಡ್ ಹೆಚ್ಚಳ: ಪ್ರಕರಣದ ಜಾಡು ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ

ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಕೇಂದ್ರ ಸಲಹೆ

21 Dec 2022 2:20 PM IST
share
ಚೀನಾದಲ್ಲಿ ಕೋವಿಡ್ ಹೆಚ್ಚಳ: ಪ್ರಕರಣದ ಜಾಡು ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ
ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಕೇಂದ್ರ ಸಲಹೆ

ಹೊಸದಿಲ್ಲಿ: ಚೀನಾದಲ್ಲಿ ಕೋವಿಡ್ ಪ್ರಕರಣ ಉಲ್ಬಣವಾಗುವ ಮೂಲಕ   ಭಾರತದಲ್ಲಿ ಎಚ್ಚರಿಕೆಯ ಗಂಟೆಯನ್ನು ಬಾರಿಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ Mansukh Mandaviya  ಅವರು ಬುಧವಾರ  ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದು ಅಧಿಕಾರಿಗಳು ಜಾಗರೂಕರಾಗಿರಬೇಕು ಹಾಗೂ  ಕೋವಿಡ್ ಪ್ರಕರಣಗಳ ಜಾಡು ಹಿಡಿಯುವಂತೆ ಸೂಚಿಸಿದರು.

ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಕೇಂದ್ರ ಸರಕಾರ ಜನರಿಗೆ ಸಲಹೆ ನೀಡಿದೆ. ದೇಶದ ಕೋವಿಡ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ಸಭೆಗಳನ್ನು ನಡೆಸಲು ನಿರ್ಧರಿಸಿದೆ.

"ಕೋವಿಡ್ ಇನ್ನೂ ಮುಗಿದಿಲ್ಲ. ನಾನು ಸಂಬಂಧಪಟ್ಟ ಎಲ್ಲರಿಗೂ ಎಚ್ಚರಿಕೆ ಹಾಗೂ ಕಣ್ಗಾವಲು ಹೆಚ್ಚಿಸಲು ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ’’ ಎಂದು ಸಭೆಯ ನಂತರಸಚಿವರು ಟ್ವೀಟ್ ಮಾಡಿದ್ದಾರೆ.

“ಭಯಪಡುವ ಅಗತ್ಯವಿಲ್ಲ ಹಾಗೂ  ಸಾಕಷ್ಟು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಅಂತರಾಷ್ಟ್ರೀಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಇನ್ನೂ ಯಾವುದೇ ಬದಲಾವಣೆ ಇಲ್ಲ'' ಎಂದು ಕೋವಿಡ್ ಕುರಿತ ರಾಷ್ಟ್ರೀಯ ಕಾರ್ಯಪಡೆಯ ಮುಖ್ಯಸ್ಥರಾಗಿರುವ NITI ಆಯೋಗದ ಸದಸ್ಯ ವಿ.ಕೆ. ಪಾಲ್  ಹೇಳಿದರು.

share
Next Story
X