Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಕೈದಿಗಳ ತ್ವರಿತ ಬಿಡುಗಡೆಗೆ...

ಭಾರತೀಯ ಕೈದಿಗಳ ತ್ವರಿತ ಬಿಡುಗಡೆಗೆ ಪಾಕಿಸ್ತಾನಕ್ಕೆ ಮನವಿ

1 Jan 2023 10:01 PM IST
share
ಭಾರತೀಯ ಕೈದಿಗಳ ತ್ವರಿತ ಬಿಡುಗಡೆಗೆ ಪಾಕಿಸ್ತಾನಕ್ಕೆ ಮನವಿ

ಹೊಸದಿಲ್ಲಿ,ಜ.1: ಪಾಕ್ ಜೈಲುಗಳಲ್ಲಿರುವ 631 ಭಾರತೀಯ ಮೀನುಗಾರರು ಮತ್ತು  ಇಬ್ಬರು ನಾಗರಿಕರನ್ನು ತ್ವರಿತವಾಗಿ ಬಿಡುಗಡೆಗೊಳಿಸಿ ಸ್ವದೇಶಕ್ಕೆ ರವಾನಿಸುವಂತೆ ಭಾರತವು ರವಿವಾರ ಪಾಕಿಸ್ತಾನಕ್ಕೆ ಮನವಿ ಮಾಡಿಕೊಂಡಿದೆ. ಈ ಕೈದಿಗಳು ತಮ್ಮ ಜೈಲುಶಿಕ್ಷೆಯನ್ನು ಪೂರ್ಣಗೊಳಿಸಿದ್ದು,ಅವರ ರಾಷ್ಟ್ರೀಯತೆಯನ್ನು ದೃಢಪಡಿಸಿ ಪಾಕಿಸ್ತಾನಕ್ಕೆ ತಿಳಿಸಲಾಗಿದೆ.

ಪಾಕ್ ವಶದಲ್ಲಿರುವ,ಭಾರತೀಯರು ಎನ್ನಲಾಗಿರುವ 30 ಮೀನುಗಾರರು ಮತ್ತು 22 ನಾಗರಿಕರಿಗೆ ತಕ್ಷಣ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಅವಕಾಶವನ್ನು ಒದಗಿಸುವಂತೆಯೂ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಕಿಸ್ತಾನವನ್ನು ಕೇಳಿಕೊಂಡಿದೆ.

ರಾಯಭಾರ ಕಚೇರಿ ಸಂಪರ್ಕಕ್ಕೆ ಅವಕಾಶ ಕುರಿತು 2008ರ ಒಪ್ಪಂದದಂತೆ ಈ ಮನವಿಗಳನ್ನು ಮಾಡಿಕೊಳ್ಳಲಾಗಿದೆ. ಈ ಒಪ್ಪಂದದಡಿ ಭಾರತ ಮತ್ತು ಪಾಕಿಸ್ತಾನಗಳು ಪ್ರತಿ ವರ್ಷ ಜ.1 ಮತ್ತು ಜು.1ರಂದು ತಮ್ಮ ವಶದಲ್ಲಿರುವ ನಾಗರಿಕ ಕೈದಿಗಳು ಮತ್ತು ಮೀನುಗಾರರ ಪಟ್ಟಿಯನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುತ್ತವೆ.

ಪ್ರಸ್ತುತ ತನ್ನ ವಶದಲ್ಲಿರುವ ಪಾಕಿಸ್ತಾನದ 339 ನಾಗರಿಕರು ಮತ್ತು 95 ಮೀನುಗಾರರ ಪಟ್ಟಿಯನ್ನು ಭಾರತವು ಹಂಚಿಕೊಂಡಿದೆ. ಇದೇ ರೀತಿ ಪಾಕಿಸ್ತಾನವು ತನ್ನ ವಶದಲ್ಲಿರುವ ಭಾರತೀಯ ಅಥವಾ ಭಾರತೀಯರು ಎಂದು ನಂಬಲಾಗಿರುವ 51 ನಾಗರಿಕರು ಮತ್ತು 654 ಮೀನುಗಾರರ ಪಟ್ಟಿಯನ್ನು ಹಂಚಿಕೊಂಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರವಿವಾರ ತಿಳಿಸಿದೆ.

ಮೀನುಗಾರರು ಸೇರಿದಂತೆ 71 ಪಾಕ್ ಕೈದಿಗಳ ರಾಷ್ಟ್ರೀಯತೆಯನ್ನು ದೃಢೀಕರಿಸಲು ತ್ವರಿತ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆಯೂ ಭಾರತ ಸರಕಾರವು ಪಾಕಿಸ್ತಾನ ಸರಕಾರವನ್ನು ಆಗ್ರಹಿಸಿದೆ. ಈ ಕೈದಿಗಳ ರಾಷ್ಟ್ರೀಯತೆ ಕುರಿತು ಪಾಕಿಸ್ತಾನದಿಂದ ದೃಢೀಕರಣದ ವಿಳಂಬದಿಂದಾಗಿ ಅವರ ವಾಪಸಾತಿಯು ಬಾಕಿಯುಳಿದಿದೆ.

ಎಲ್ಲ ಭಾರತೀಯ ಅಥವಾ ಭಾರತೀಯರೆಂದು ನಂಬಲಾಗಿರುವ ನಾಗರಿಕ ಕೈದಿಗಳು ಮತ್ತು ಮೀನುಗಾರರ ಬಿಡುಗಡೆ ಮತ್ತು ಸ್ವದೇಶಕ್ಕೆ ಅವರ ವಾಪಸಾತಿ ಬಾಕಿಯುಳಿದಿರುವಂತೆ ಅವರ ಸುರಕ್ಷತೆ,ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವಂತೆಯೂ ಪಾಕಿಸ್ತಾನವನ್ನು ಕೋರಿಕೊಳ್ಳಲಾಗಿದೆ ಎಂದು ಸಚಿವಾಲಯವು ತಿಳಿಸಿದೆ.

share
Next Story
X