ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಘಟನೆಗೆ ಟಾಟಾ ಸನ್ಸ್ ಅಧ್ಯಕ್ಷ ಪ್ರತಿಕ್ರಿಯೆ
ಹೊಸದಿಲ್ಲಿ: ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ನನಗೆ ವೈಯಕ್ತಿಕ ವೇದನೆಯ ವಿಷಯವಾಗಿತ್ತು ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ (Tata Sons chairman N Chandrasekaran) ಇಂದು ಹೇಳಿದ್ದಾರೆ.
"ಏರ್ ಇಂಡಿಯಾದ ಪ್ರತಿಕ್ರಿಯೆಯು ಹೆಚ್ಚು ವೇಗವಾಗಿರಬೇಕಿತ್ತು. ಈ ಪರಿಸ್ಥಿತಿಯನ್ನು ನಾವು ನಿರೀಕ್ಷಿತ ರೀತಿಯಲ್ಲಿ ನಿಭಾಯಿಸುವಲ್ಲಿ ಹಿಂದೆ ಬಿದ್ದಿದ್ದೇವೆ" ಎಂದು ಚಂದ್ರಶೇಖರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story