Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯ ಸರಕಾರ ಸಿದ್ಧಪಡಿಸಿದ ಭಾಷಣವನ್ನು...

ರಾಜ್ಯ ಸರಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ

9 Jan 2023 3:15 PM IST
share
ರಾಜ್ಯ ಸರಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ

ಚೆನ್ನೈ:  ತಮಿಳುನಾಡಿನಲ್ಲಿ ಸರಕಾರ ಮತ್ತು ರಾಜ್ಯಪಾಲ ನಡುವಿನ ಮುಸುಕಿನ ಗುದ್ದಾಟವು ತಾರಕಕ್ಕೇರಿದ್ದು, ವಿಧಾನಸಭಾ ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯಪಾಲ ಆರ್ ಎನ್ ರವಿ ಭಾಷಣದ ನಂತರ ಗದ್ದಲ, ಕೋಲಾಹಲ ಉಂಟಾಗಿದೆ. ನಂತರ ರಾಜ್ಯಪಾಲ ರವಿ ಸರಕಾರದ ನಿರ್ಣಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಲಾಪದಿಂದ ಹೊರನಡೆದ ಘಟನೆ ನಡೆದಿದೆ. 

ರಾಜ್ಯ ಸರಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ಸ್ಪೀಕರ್ ತೆಗೆದುಕೊಳ್ಳಬೇಕು. ರಾಜ್ಯಪಾಲರು ಸೇರಿಸಿದ ಅಥವಾ ಬಿಟ್ಟುಬಿಟ್ಟ ಭಾಗಗಳನ್ನು ತೆಗೆದುಹಾಕಬೇಕು ಎಂಬ ನಿರ್ಣಯವನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಡಿಸಿದರು. ಈ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಪಾಲ ಆರ್. ಎನ್. ರವಿ ಅವರು ವಿಧಾನಸಭೆಯಿಂದ ಹೊರನಡೆದರು,

ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು.  ಅದನ್ನು ರಾಜ್ಯ ಸರಕಾರ ಸಿದ್ಧಪಡಿಸಿದೆ ಹಾಗೂ  ಸ್ಪೀಕರ್ ಅನುವಾದಿಸಿದ್ದಾರೆ. ಆರ್.ಎನ್.ರವಿ ಅವರು ರಾಷ್ಟ್ರಗೀತೆಗಾಗಿ ಕಾಯದೆ ಹೊರಟು ಹೋದರು.

ಜಾತ್ಯತೀತತೆಯ ಉಲ್ಲೇಖಗಳನ್ನು ಹೊಂದಿರುವ ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಿರುವ,  ಪೆರಿಯಾರ್, ಬಿ.ಆರ್. ಅಂಬೇಡ್ಕರ್, ಕೆ.  ಕಾಮರಾಜ್, ಸಿ.ಎನ್. ಅಣ್ಣಾದೊರೈ ಹಾಗೂ  ಕರುಣಾನಿಧಿ ಅವರಂತಹ ನಾಯಕರ ಉಲ್ಲೇಖವನ್ನುಹೊಂದಿರುವ ಭಾಷಣವನ್ನು ರಾಜ್ಯಪಾಲರು ಬಿಟ್ಟುಬಿಟ್ಟರು. ಆಡಳಿತಾರೂಢ ಡಿಎಂಕೆ ಪ್ರಚಾರ ಮಾಡುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ರಾಜ್ಯಪಾಲರು  ಓದಿಲ್ಲ. ಆ ನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು

ರಾಜ್ಯಪಾಲರ ಕ್ರಮವು ವಿಧಾನಸಭೆ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ನಿರ್ಣಯದಲ್ಲಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ರವಿ ವಿರುದ್ಧ ವಿಧಾನಸಭೆಯಲ್ಲಿ "ತಮಿಳುನಾಡು ತೊಲಗಿ" ಘೋಷಣೆಗಳು ಪ್ರತಿಧ್ವನಿಸಿದವು. ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ ಎಂದು ಆಡಳಿತಾರೂಢ ಡಿಎಂಕೆ ಶಾಸಕರು ಘೋಷಣೆಗಳನ್ನು ಕೂಗಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ. ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದರು.

#WATCH | Chennai: Governor RN Ravi walks out of Tamil Nadu assembly after CM MK Stalin alleged Governor R N Ravi skipped certain parts of the speech & "has completely gone against the decorum of the assembly."

(Video Source: Tamil Nadu Assembly) pic.twitter.com/KGPmvRMQCu

— ANI (@ANI) January 9, 2023
share
Next Story
X