Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಬದುಕಲು ಮುಸ್ಲಿಮರಿಗೆ...

ಭಾರತದಲ್ಲಿ ಬದುಕಲು ಮುಸ್ಲಿಮರಿಗೆ 'ಅನುಮತಿ' ನೀಡಲು ಮೋಹನ್‌ ಭಾಗ್ವತ್‌ ಯಾರು: ಉವೈಸಿ ವಾಗ್ದಾಳಿ

11 Jan 2023 7:31 PM IST
share
ಭಾರತದಲ್ಲಿ ಬದುಕಲು ಮುಸ್ಲಿಮರಿಗೆ ಅನುಮತಿ ನೀಡಲು ಮೋಹನ್‌ ಭಾಗ್ವತ್‌ ಯಾರು: ಉವೈಸಿ ವಾಗ್ದಾಳಿ

ಹೊಸದಿಲ್ಲಿ: ಮುಸ್ಲಿಮರ ಬಗ್ಗೆ ಹಾಗೂ ಅವರು ಭಾರತದಲ್ಲಿ ಹೇಗಿರಬೇಕು ಎಂಬ ಬಗ್ಗೆ ಆರೆಸ್ಸೆಸ್‌ (RSS) ಮುಖ್ಯಸ್ಥ ಮೋಹನ್‌ ಭಾಗ್ವತ್‌ (Mohan Bhagwat) ಅವರ ಹೇಳಿಕೆಗೆ ಕಿಡಿಕಾರಿರುವ ಎಐಎಂಐಎಂ (AIMIM) ಮುಖ್ಯಸ್ಥ ಅಸದುದ್ದೀನ್‌ ಉವೈಸಿ (Asaduddin Owaisi), "ಅವರು ನಮ್ಮ ಪೌರತ್ವದ ಮೇಲೆ ಷರತ್ತುಗಳನ್ನು ವಿಧಿಸುವ ಧೈರ್ಯ ಹೇಗೆ ತೋರಿದ್ದಾರೆ?" ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಉವೈಸಿ ಟ್ವೀಟ್‌ ಮಾಡಿದ್ದಾರೆ. "ಭಾರತದಲ್ಲಿ ಬದುಕಲು ಮತ್ತು ನಮ್ಮ ಧರ್ಮವನ್ನು ಅನುಸರಿಸಲು ಮುಸ್ಲಿಮರಿಗೆ ʼಅನುಮತಿʼಯನ್ನು ನೀಡಲು ಮೋಹನ್‌ ಯಾರು? ನಾವು ಭಾರತೀಯರು ಏಕೆಂದರೆ ಅದು ಅಲ್ಲಾಹನ ಇಚ್ಛೆ. ನಮ್ಮ ಪೌರತ್ವದ ಮೇಲೆ ಅವರು ಹೇಗೆ ʼಷರತ್ತುಗಳನ್ನುʼ ವಿಧಿಸಬಹುದು. ನಾವು ನಮ್ಮ ಧರ್ಮವನ್ನು ʼಸರಿಹೊಂದಿಸಲುʼ ಅಥವಾ ನಾಗ್ಪುರ್‌ನ ಬ್ರಹ್ಮಚಾರಿಗಳೆಂದು ಹೇಳಲಾದ ಒಂದು ಗುಂಪನ್ನು ಓಲೈಕೆ ಮಾಡಲು ಇಲ್ಲಿಲ್ಲ," ಎಂದು ಉವೈಸಿ ಪ್ರತಿಕ್ರಿಯಿಸಿದ್ದಾರೆ.

ಇಬ್ಬಗೆ ನೀತಿಗೆ ಆರೆಸ್ಸೆಸ್‌ ಮತ್ತು ಭಾಗ್ವತ್‌ ಅವರನ್ನು ಟೀಕಿಸಿದ ಉವೈಸಿ, ಚೀನಾ ಬಗ್ಗೆ ಅವರ ಮೃದು ಧೋರಣೆ ಮತ್ತು ʼಸಹ-ನಾಗರಿಕರʼ ಬಗ್ಗೆ  ಭಿನ್ನ ಧೋರಣೆಯನ್ನು ಪ್ರಶ್ನಿಸಿದರು. "ನಾವು ನಿಜವಾಗಿಯೂ ಯುದ್ಧದ ಹೊಸ್ತಿಲಿನಲ್ಲಿದ್ದೇವೆಯಾದರೆ, ಸ್ವಯಂಸೇವಕ ಸರಕಾರ 8+ ವರ್ಷಗಳಿಂದ ನಿದ್ದೆಯಲ್ಲಿತ್ತೇ? ಆರೆಸ್ಸೆಸ್‌ ಸಿದ್ಧಾಂತ ದೇಶದ ಭವಿಷ್ಯಕ್ಕೆ ಅಪಾಯಕಾರಿ. ನಿಜವಾದ "ಆಂತರಿಕ ವೈರಿಗಳ" ಬಗ್ಗೆ ಭಾರತೀಯರು ಶೀಘ್ರ ತಿಳಿದಷ್ಟು ಉತ್ತಮ," ಎಂದು ಅವರು ಹೇಳಿದರು.

ಇತ್ತೀಚೆಗೆ ಭಾಗ್ವತ್‌ ಅವರು ಆರೆಸ್ಸೆಸ್‌ ಸಂಯೋಜಿತ ಆರ್ಗನೈಸರ್‌ ಮತ್ತು ಪಾಂಚಜನ್ಯ ನಿಯತಕಾಲಿಕಗಳಿಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿ ಭಾರತದಲ್ಲಿ ಮುಸ್ಲಿಮರಿಗೆ ಭಯ ಪಡಲು ಏನೂ ಇಲ್ಲ ಎಂದಿದ್ದರಲ್ಲದೆ ಮುಸ್ಲಿಮರು ಶ್ರೇಷ್ಠತೆಯ ಮೇಲೆ ತಮ್ಮ ಹಕ್ಕುಸ್ಥಾಪನೆಯನ್ನು ಕೈಬಿಡಬೇಕೆಂದು ಸಲಹೆ ನೀಡಿದ್ದರು.

ಇದನ್ನೂ ಓದಿ: ಪೊಲೀಸ್ ಕೊಲೆ ಆರೋಪಿ ಅನೀಶ್ ರಾಜ್ ಬದಲು ಮುಹಮ್ಮದ್ ಅನೀಶ್ ಎಂದು ವರದಿ ಮಾಡಿದ ಮಾಧ್ಯಮಗಳು: Alt News Fact Check

Who is Mohan to give Muslims “permission” to live in India or follow our faith? We’re Indians because Allah willed it. How dare he put “conditions” on our citizenship? We’re not here to “adjust” our faith or please a bunch of alleged celibates in Nagpurhttps://t.co/6HNKAYa1Rj

— Asaduddin Owaisi (@asadowaisi) January 11, 2023
share
Next Story
X