Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. RRR ಸಿನಿಮಾ ಪ್ರದರ್ಶಿಸುವ...

RRR ಸಿನಿಮಾ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇನೆಂದಿದ್ದ BJP ಸಂಸದನಿಂದಲೇ ಚಿತ್ರ ತಂಡಕ್ಕೆ ಅಭಿನಂದನೆ

11 Jan 2023 11:57 PM IST
share
RRR ಸಿನಿಮಾ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇನೆಂದಿದ್ದ BJP ಸಂಸದನಿಂದಲೇ ಚಿತ್ರ ತಂಡಕ್ಕೆ ಅಭಿನಂದನೆ

ಹೈದರಾಬಾದ್: RRR ಸಿನಿಮಾ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇನೆ ಎಂದು ಚಿತ್ರದ ನಿರ್ದೇಶಕ ಎಸ್.ಎಸ್.ರಾಜಮೌಳಿಗೆ ಬೆದರಿಕೆ ಒಡ್ಡಿದ್ದ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರೀಂನಗರ ಸಂಸದ ಬಂಡಿ ಸಂಜಯ್ ಕುಮಾರ್, RRR ಚಿತ್ರ ತಂಡ ಐತಿಹಾಸಿಕ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ಭಾಜನವಾದ ನಂತರ ಚಿತ್ರತಂಡವನ್ನು ಅಭಿನಂದಿಸಿದ್ದಾರೆ.

ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಯ ಅತ್ಯುತ್ತಮ ಸ್ವಂತ ಗೀತೆ ವಿಭಾಗದಲ್ಲಿ RRR ಚಿತ್ರದ 'ನಾಟು, ನಾಟು' ಗೀತೆ ಅತ್ಯುತ್ತಮ ಗೀತೆ ಪ್ರಶಸ್ತಿಗೆ ಭಾಜನವಾದ ಬೆನ್ನಿಗೇ ಟ್ವೀಟ್ ಮಾಡಿರುವ ಸಂಸದ, "@goldenglobes ಪ್ರಶಸ್ತಿಯನ್ನು ಅತ್ಯುತ್ತಮ ಸ್ವಂತ ಗೀತೆಗಾಗಿ #NatuNatu ಗೀತೆ ಪಡೆದಿರುವುದಕ್ಕೆ @mmkeeravaani ಮತ್ತು @RRRMovie ಚಿತ್ರತಂಡಕ್ಕೆ ಹೃದಯಪೂರ್ವಕ ಅಭಿನಂದನೆಗಳು. ನೀವು ಈ ಐತಿಹಾಸಿಕ ಸಾಧನೆಯಿಂದ ವಿಶ್ವ ವೇದಿಕೆಯಲ್ಲಿ ಭಾರತಕ್ಕೆ ಹೆಮ್ಮೆ ಮೂಡಿಸಿದ್ದೀರಿ" ಎಂದಿದ್ದಾರೆ.

ಇದಕ್ಕೂ ಮುನ್ನ, ನವೆಂಬರ್ 2020ರಲ್ಲಿ ನಿರ್ದೇಶಕ ರಾಜಮೌಳಿ 'ಚಾರಿತ್ರಿಕ ಸತ್ಯಗಳನ್ನು ವಿರೂಪಗೊಳಿಸಿದ್ದಾರೆ' ಎಂದು ಆರೋಪಿಸಿ, RRR ಸಿನಿಮಾ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚಲಾಗುವುದು ಎಂದು ಸಂಸದ ಬಂಡಿ ಸಂಜಯ್ ಜುಮಾರ್ ಬೆದರಿಕೆ ಒಡ್ಡಿದ್ದರು. "ಕೇವಲ ರೋಚಕತೆಗಾಗಿ ಒಂದು ವೇಳೆ ರಾಜಮೌಳಿ ಕೋಮರಂ ಭೀಮ್ ತಲೆ ಮೇಲೆ ಟೋಪಿ ಹಾಕಿಸಿದರೆ ನಾವು ಸುಮ್ಮನೆ ಕೂರಬೇಕೇ? ಖಂಡಿತ ಇಲ್ಲ" ಎಂದು ಅವರು ಕಿಡಿ ಕಾರಿದ್ದರು.

ಜೂನಿಯರ್ NTR ನಿರ್ವಹಿಸಿದ್ದ ಕೋಮರಂ ಭೀಮ್ ಪಾತ್ರದಲ್ಲಿ ಅವರು ಮುಸ್ಲಿಮರ ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ದೃಶ್ಯವನ್ನು ಕೈಬಿಡಬೇಕು ಎಂದು ಅವರು ಚಿತ್ರ ನಿರ್ಮಾಪಕರನ್ನು ಆಗ್ರಹಿಸಿದ್ದರು. ಆದರೆ, ಚಿತ್ರ ನಿರ್ಮಾಣವನ್ನು ಪ್ರಕಟಿಸಿದ್ದ ನಿರ್ದೇಶಕ ಎಸ್‌.ಎಸ್.ರಾಜಮೌಳಿ, ಚಿತ್ರವು ದಂತಕತೆಯಾದ ಇಬ್ಬರು ಬುಡಕಟ್ಟು ನಾಯಕರಾದ ಕೋಮರಂ ಭೀಮ್ ಹಾಗೂ ಅಲ್ಲುರಿ ಸೀತಾರಾಮ್ ರಾಜ್ ಕತೆಯನ್ನು ಆಧರಿಸಿದ್ದರೂ, ಅದು ಜೀವನಕತೆಯಲ್ಲ ಎಂದು ಸ್ಪಷ್ಟನೆ ನೀಡಿದ್ದರು ಎಂದು ವರದಿಯಾಗಿತ್ತು.

ಇದನ್ನೂ ಓದಿ: ಭಾರತದಲ್ಲಿ ಬದುಕಲು ಮುಸ್ಲಿಮರಿಗೆ 'ಅನುಮತಿ' ನೀಡಲು ಮೋಹನ್‌ ಭಾಗ್ವತ್‌ ಯಾರು: ಉವೈಸಿ ವಾಗ್ದಾಳಿ

Hearty Congratulations to @mmkeeravaani garu and the entire team of @RRRMovie for winning the @goldenglobes award for best original song #NaatuNaatu
You made India proud at world stage with this historic achievement https://t.co/KKmsBFOfmH

— Bandi Sanjay Kumar (@bandisanjay_bjp) January 11, 2023
share
Next Story
X