Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕಾಶ್ಮೀರಕ್ಕೆ ಹೋಗಿ, ನಿಮ್ಮ ಹತ್ಯೆಗೆ...

"ಕಾಶ್ಮೀರಕ್ಕೆ ಹೋಗಿ, ನಿಮ್ಮ ಹತ್ಯೆಗೆ ಭಯೋತ್ಪಾದಕನನ್ನು ಕಳುಹಿಸುತ್ತೇವೆ"

ತ.ನಾ. ರಾಜ್ಯಪಾಲರಿಗೆ ಡಿಎಂಕೆ ಕಾರ್ಯಕರ್ತನ ಬೆದರಿಕೆ

14 Jan 2023 9:43 PM IST
share
ಕಾಶ್ಮೀರಕ್ಕೆ ಹೋಗಿ, ನಿಮ್ಮ ಹತ್ಯೆಗೆ ಭಯೋತ್ಪಾದಕನನ್ನು ಕಳುಹಿಸುತ್ತೇವೆ
ತ.ನಾ. ರಾಜ್ಯಪಾಲರಿಗೆ ಡಿಎಂಕೆ ಕಾರ್ಯಕರ್ತನ ಬೆದರಿಕೆ

ಹೊಸದಿಲ್ಲಿ, ಜ. 14: ರಾಜ್ಯ ಸರಕಾರ ಸಿದ್ಧಪಡಿಸಿಕೊಟ್ಟ ಭಾಷಣದಿಂದ ಡಾ. ಬಿ.ಆರ್. ಅಂಬೇಡ್ಕರ್, ಪೆರಿಯಾರ್ ಅವರಂತಹ ಉನ್ನತ ನಾಯಕರ ಹೆಸರನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಡಿಎಂಕೆ ಕಾರ್ಯಕರ್ತರೊಬ್ಬರು ರಾಜ್ಯಪಾಲರನ್ನು ಉದ್ದೇಶಿಸಿ ನಿಂದನೀಯವಾಗಿ ಮಾತನಾಡಿದ್ದು,

ಇದೀಗ ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಭಾಷಣದಲ್ಲಿ ಅಂಬೇಡ್ಕರ್ ಹೆಸರನ್ನು ಉಲ್ಲೇಖಿಸಲು ಆಗದಿದ್ದರೆ, ನೀವು ಕಾಶ್ಮೀರಕ್ಕೆ ಹೋಗಿ. ನಿಮ್ಮನ್ನು ಹತ್ಯೆ ಮಾಡಲು ಅಲ್ಲಿಗೆ ತೀವ್ರವಾದಿಯನ್ನು ಕಳುಹಿಸುತ್ತೇವೆ ಎಂದು ಡಿಎಂಕೆ ಕಾರ್ಯಕರ್ತ ಶಿವಾಜಿ ಕೃಷ್ಣಮೂರ್ತಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ‘‘ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರ ಹೆಸರನ್ನು ಭಾಷಣದಲ್ಲಿ ಉಲ್ಲೇಖಿಸಲು ತಮಿಳುನಾಡಿನಲ್ಲಿ ಈ ವ್ಯಕ್ತಿ (ರಾಜ್ಯಪಾಲರು) ನಿರಾಕರಿಸಿದರೆ, ನಾನು ಚಪ್ಪಲಿಯಲ್ಲಿ ಹೊಡೆಯಬಹುದಲ್ಲವೇ ? ಇವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದವರಲ್ಲವೇ ? ಅಂಬೇಡ್ಕರ್ ಅವರು ಸಂವಿಧಾನ ರಚಿಸಿದವರಲ್ಲವೇ ? ಅಂಥವರ ಹೆಸರನ್ನು ಹೇಳಲಾಗದಿದ್ದರೆ ನೀವು (ರಾಜ್ಯಪಾಲರು) ಕಾಶ್ಮೀರಕ್ಕೆ ಹೋಗಿ. ಅಲ್ಲಿ ನಿಮ್ಮನ್ನು ಗುಂಡಿಕ್ಕಿ ಹತ್ಯೆಗೈಯಲು ನಾವು ತೀವ್ರವಾದಿಗಳನ್ನು ಕಳುಹಿಸುತ್ತೇವೆ’’ ಎಂದು ಶಿವಾಜಿ ಕೃಷ್ಣಮೂರ್ತಿ ಹೇಳಿದ್ದಾರೆ.

ಆದರೆ, ರಾಜ್ಯಪಾಲರ ಕುರಿತು ಶಿವಾಜಿ ಕೃಷ್ಣಮೂರ್ತಿ ನೀಡಿದ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಡಿಎಂಕೆ, ತಮ್ಮ ಪಕ್ಷ ರಾಜ್ಯಪಾಲರನ್ನು ಗೌರವಿಸುತ್ತದೆ. ದ್ವೇಷದಿಂದ ಕೂಡಿದ ಹೇಳಿಕೆ ವೈಯುಕ್ತಿಕವಾದದ್ದು. ಅದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದೆ.

ಈ ನಡುವೆ ಶಿವಾಜಿ ಕೃಷ್ಣಮೂರ್ತಿಯನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಡಿಎಂಕೆ ಭಯೋತ್ಪಾದನೆ ನಂಟು ಇದೆ ಎಂದು ಕೂಡ ಬಿಜೆಪಿ ಆರೋಪಿಸಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕಿ ಖುಷ್ಬೂ ಸುಂದರ್, ತನಗೆ ಇದರಿಂದ ಅಚ್ಚರಿಯಾಗಿಲ್ಲ. ಮುಖ್ಯಮಂತ್ರಿ ಸ್ಟಾಲಿನ್ ಹುಟ್ಟು ಹಾಕಿರುವ ಹೊಸ ವಿಧಾನವಿದು. ಇಂಥವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ ಎಂದಿದ್ದಾರೆ. 

This is absolutely unacceptable! How can such filth be allowed, unchecked!! @tnpoliceoffl @arivalayam…. Shameful to let such people occupy positions in political parties and even better give them these elaborate stages and access to peoples. pic.twitter.com/l24xkmOSRG

— Apsara R (@talktoapsara) January 13, 2023
share
Next Story
X