Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣದುಬ್ಬರ ಕುರಿತ ರಿಸರ್ವ್‌ ಬ್ಯಾಂಕ್‌...

ಹಣದುಬ್ಬರ ಕುರಿತ ರಿಸರ್ವ್‌ ಬ್ಯಾಂಕ್‌ ಪತ್ರ ಬಹಿರಂಗಗೊಳಿಸಲು ನಿರಾಕರಿಸುತ್ತಿರುವ ಆರ್‌ಬಿಐ ಮತ್ತು ಕೇಂದ್ರ ಸರಕಾರ

16 Jan 2023 5:22 PM IST
share
ಹಣದುಬ್ಬರ ಕುರಿತ ರಿಸರ್ವ್‌ ಬ್ಯಾಂಕ್‌ ಪತ್ರ ಬಹಿರಂಗಗೊಳಿಸಲು ನಿರಾಕರಿಸುತ್ತಿರುವ ಆರ್‌ಬಿಐ ಮತ್ತು ಕೇಂದ್ರ ಸರಕಾರ

 ಹೊಸದಿಲ್ಲಿ: ಹಣದುಬ್ಬರ ಮಿತಿ ಕುರಿತಂತೆ ಸತತ ಮೂರು ತ್ರೈಮಾಸಿಕಗಳಲ್ಲಿ ಗುರಿ ತಲುಪಲು ಆರ್‌ಬಿಐ ವಿಫಲವಾಗಿರುವ ಕುರಿತು ಕೇಂದ್ರ ಸರ್ಕಾರಕ್ಕೆ ಆರ್‌ಬಿಐ ಬರೆದಿರುವ ಪತ್ರದ ಕುರಿತು ಆರ್‌ಬಿಐ ಹಾಗೂ ಸರ್ಕಾರ ಎರಡೂ ಗೌಪ್ಯತೆ ಕಾಪಾಡಿವೆ.

ಈ ಪತ್ರವನ್ನು ಬಹಿರಂಗಪಡಿಸದೇ ಇರುವುದಕ್ಕೆ ಆರ್‌ಟಿಐ ಕಾಯಿದೆಯಲ್ಲಿ ಇರುವ ವಿನಾಯಿತಿಯ ಕಾರಣವನ್ನು ಆರ್‌ಬಿಐ ನೀಡಿದ್ದರೆ ಈ ರೀತಿಯ ಪತ್ರಗಳನ್ನು ಬಹಿರಂಗಪಡಿಸಲು ಆರ್‌ಬಿಐ ಕಾಯಿದೆಯಡಿ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ.

ಸರಾಸರಿ ಹಣದುಬ್ಬರವು ಜನವರಿಯಿಂದ ಸೆಪ್ಟೆಂಬರ್‌ 2022 ರ ಅವಧಿಯಲ್ಲಿ ಸತತ ಮೂರು ತ್ರೈಮಾಸಿಕಗಳಲ್ಲಿ ತಾಳಿಕೊಳ್ಳಬಹುದಾದ ಮಿತಿಗಿಂತ ಹೆಚ್ಚಾಗಿತ್ತು. 2016 ರಲ್ಲಿ ತಿದ್ದುಪಡಿ ಕಂಡ ಆರ್‌ಬಿಐ ಕಾಯಿದೆ 1934 ಅನ್ವಯ ಈ ಕುರಿತಂತೆ ತನ್ನ ವೈಫಲ್ಯಕ್ಕೆ ಕಾರಣಗಳನ್ನು ಆರ್‌ಬಿಐ ಸರ್ಕಾರಕ್ಕೆ ನೀಡಬೇಕಿದೆಯಲ್ಲದೆ ಈ ಗುರಿಗಳನ್ನು ಯಾವಾಗ ಮತ್ತು ಹೇಗೆ ತಲುಪಲಾಗುವುದು ಎಂಬ ಬಗ್ಗೆ ವಿವರಣೆ ನೀಡಬೇಕೆಂದು ಹೇಳುತ್ತದೆ.

ಆರ್‌ಬಿಐ ಕಾಯಿದೆ 1934 ಇದರ ಸೆಕ್ಷನ್‌ 45 ಝೆಡ್‌ಎನ್‌  ಮತ್ತು ಆರ್‌ಬಿಐ ಹಣಕಾಸು ನೀತಿ ಸಮಿತಿ ಮತ್ತು ಹಣಕಾಸು ನೀತಿ ಪ್ರಕ್ರಿಯೆ ನಿಯಮಾವಳಿಗಳು 2016 ಇದರ ನಿಯಮಾವಳಿ 7 ಅನ್ವಯ ಸರ್ಕಾರಕ್ಕೆ ವರದಿ ನೀಡಿದೆ ಆದರೆ ಈ ನಿಬಂಧನೆಗಳ ಪ್ರಕಾರ ಈ ವರದಿಯನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ,: ಎಂದು ಲೋಕಸಭೆಗೆ ಕಳೆದ ವರ್ಷದ ನವೆಂಬರಿನಲ್ಲಿ ವಿತ್ತ ರಾಜ್ಯ ಸಚಿವ ಪಂಕಚ್‌ ಚೌಧುರಿ ತಿಳಿಸಿದ್ದರು.

ಆರ್‌ಬಿಐ ಕೂಡ ಈ ಪತ್ರವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಆರ್‌ಟಿಐ ಕಾಯಿದೆಯ ಸೆಕ್ಷನ್‌ 8(1)(ಎ) ಉಲ್ಲೇಖಿಸಿ ತಿಳಿಸಿತ್ತು.

ಆದರೆ ಈ ಪತ್ರ ಬಹಿರಂಗಪಡಿಸಲು ಆರ್‌ಬಿಐಗೆ ಸರ್ಕಾರದ ಅನುಮತಿ ಬೇಕಾಗಬಹುದು ಎಂದು ಕಾನೂನು ತಜ್ಞರು ತಿಳಿಸುತ್ತಾರೆ.

share
Next Story
X