Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಮಿಯಾ ಹಿಂಸಾಚಾರ ಪ್ರಕರಣದಲ್ಲಿ...

ಜಾಮಿಯಾ ಹಿಂಸಾಚಾರ ಪ್ರಕರಣದಲ್ಲಿ ಶರ್ಜೀಲ್‌, ಸಫೂರ ಝರ್ಗರ್‌ ಮತ್ತಿತರರನ್ನು ಪೊಲೀಸರು ಬಲಿಪಶು ಮಾಡಿದ್ದರು: ನ್ಯಾಯಾಲಯ

ಅಸಮ್ಮತಿಯನ್ನು ಉತ್ತೇಜಿಸಬೇಕು, ದಮನಿಸಬಾರದು ಎಂದ ಕೋರ್ಟ್

4 Feb 2023 6:00 PM IST
share
ಜಾಮಿಯಾ ಹಿಂಸಾಚಾರ ಪ್ರಕರಣದಲ್ಲಿ ಶರ್ಜೀಲ್‌, ಸಫೂರ ಝರ್ಗರ್‌ ಮತ್ತಿತರರನ್ನು ಪೊಲೀಸರು ಬಲಿಪಶು ಮಾಡಿದ್ದರು: ನ್ಯಾಯಾಲಯ
ಅಸಮ್ಮತಿಯನ್ನು ಉತ್ತೇಜಿಸಬೇಕು, ದಮನಿಸಬಾರದು ಎಂದ ಕೋರ್ಟ್

ಹೊಸದಿಲ್ಲಿ: ದಿಲ್ಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯ ಸಮೀಪ 2019 ರಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿಯ ನ್ಯಾಯಾಲಯ ಶರ್ಜೀಲ್‌ ಇಮಾಮ್‌, ಸಫೂರಾ ಝರ್ಗರ್‌, ಆಸಿಫ್‌ ಇಕ್ಬಾಲ್‌ ಮತ್ತು ಎಂಟು ಇತರರನ್ನು ದೋಷಮುಕ್ತಗೊಳಿಸಿದೆ ಹಾಗೂ ಪೊಲೀಸರು ಅವರನ್ನು ʻಬಲಿಪಶುಗಳನ್ನಾಗಿಸಿದ್ದರು" ಎಂದು ಹೇಳಿದೆ.

ಆದರೆ ಶರ್ಜೀಲ್‌ ಇಮಾಂ ವಿರುದ್ಧ 2020 ದಿಲ್ಲಿ ಹಿಂಸಾಚಾರ ಸಂಬಂಧಿತ ಪ್ರಕರಣ ಬಾಕಿಯಿರುವುದರಿಂದ ಅವರು ಜೈಲಿನಿಂದ ಬಿಡುಗಡೆಗೊಳ್ಳುವುದಿಲ್ಲ.

"ಅಸಮ್ಮತಿಯನ್ನು ಉತ್ತೇಜಿಸಬೇಕು, ದಮನಿಸಬಾರದು," ಎಂದು ಅವರನ್ನು ದೋಷಮುಕ್ತಗೊಳಿಸಿಹೊರಡಿಸಿದ ಆದೇಶದಲ್ಲಿ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಅರುಲ್‌ ವರ್ಮ ಹೇಳಿದ್ದಾರೆ.

"ಅದೇ ಸಮಯ ಅಸಮ್ಮತಿಯನ್ನು ಸಂಪೂರ್ಣವಾಗಿ ಶಾಂತಿಯುತವಾಗಿ ವ್ಯಕ್ತಪಡಿಸಬೇಕು ಮತ್ತು ಅದು ಹಿಂಸಾತ್ಮಕ ರೂಪ ತಾಳಬಾರದು," ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ "ಸರಿಯಾಗಿಲ್ಲದ" ಚಾರ್ಜ್‌ಶೀಟ್‌ ಸಲ್ಲಿಸಿದ ದಿಲ್ಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಲಯ ದಿಲ್ಲಿ ಪೊಲೀಸರ ವಾದದಲ್ಲಿ ಯಾವುದೇ ಪುರಾವೆಯಿರಲಿಲ್ಲ ಎಂದು  ಹೇಳಿದೆ.

ಆ ದಿನ ಗುಂಪೊಂದು ಸಮಸ್ಯೆ ಸೃಷ್ಟಿಸಿದ್ದರೂ, ಪೊಲೀಸರು ಕೃತ್ಯದಲ್ಲಿ ಭಾಗಿಯಾದವರನ್ನು ಬಂಧಿಸುವ ಬದಲು ಇಮಾಮ್‌, ಝರ್ಗರ್‌ ಮತ್ತು ಇತರರನ್ನು ʼಬಲಿಪಶುʼಗಳಾಗಿ ಬಂಧಿಸಿದರು," ಎಂದು ನ್ಯಾಯಾಲಯ ಹೇಳಿದೆ.

ಜಾಮಿಯಾ ಮಿಲ್ಲಿಯಾ ವಿವಿ ಸಮೀಪ ಡಿಸೆಂಬರ್‌ 2019 ರಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಹಾಗೂ ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿತ್ತು. ಪ್ರಕರಣದಲ್ಲಿ ಪೊಲೀಸರು 12 ಮಂದಿ ಆರೋಪಿಗಳನ್ನು ಹೆಸರಿಸಿದ್ದರು. ಇದೀಗ ಒಟ್ಟು 11 ಮಂದಿಯನ್ನು ದೋಷಮುಕ್ತಗೊಳಿಸಲಾಗಿದೆ.

ಇಮಾಮ್‌, ತನ್ಹಾ ಮತ್ತು ಝರ್ಗರ್‌ ಹೊರತುಪಡಿಸಿ ನ್ಯಾಯಾಲಯವು ಮುಹಮ್ಮದ್‌ ಅಬುಝರ್‌, ಉಮೈರ್‌ ಅಹ್ಮದ್‌, ಮುಹಮ್ಮದ್‌ ಶೋಯಿಬ್.‌ ಮಹಮೂದ್‌ ಅನ್ವರ್, ಮುಹಮ್ಮದ್‌ ಖಾಸಿಂ, ಮುಹಮ್ಮದ್‌ ಬಿಲಾಲ್‌ ನದೀಂ, ಶಹಝರ್‌ ರಝಾ ಖಾನ್‌ ಮತ್ತು ಚಂದಾ ಯಾದವ್‌ ಅವರನ್ನು ದೋಷಮುಕ್ತಗೊಳಿಸಿದೆ.

share
Next Story
X